ಜೀವನದ ಚೈತನ್ಯಕ್ಕೆ ಸನಾತನ ಯೋಗ ಪೂರಕ


Team Udayavani, Jun 21, 2021, 10:47 PM IST

yoga

ತುಮಕೂರು: ಹಿಂದೂ ಧರ್ಮದ ಸನಾತನ ಯೋಗಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ನಮ್ಮಯೋಗ ಪಟುಗಳು ವಿಶ್ವದ ಹಲವಾರು ದೇಶಗಳಲ್ಲಿ ಯೋಗ ಕಲಿಸುತ್ತಿದ್ದು, ಜೂ.21ರಂದುಆಚರಿಸುವ ವಿಶ್ವ ಯೋಗ ದಿನವನ್ನು ಕೊರೊನಾ ಸೋಂಕು ಹಿನ್ನೆಲೆ ಸಾರ್ವಜನಿಕವಾಗಿಆಚರಿಸದೇ ಮನೆಯಲ್ಲಿ ಇದ್ದು ಯೋಗ ಮಾಡುವಂತೆ ಸರ್ಕಾರ ಸೂಚಿಸಿದೆ.

ಅದರಂತೆ ಎಲ್ಲಕಡೆಯೋಗ ದಿನ ಆಚರಣೆಗೆ ಸಿದ್ಧತೆ ನಡೆದಿದೆ.ಭಾರತೀಯ ಸನಾತನ ಧರ್ಮದಲ್ಲಿ ಯೋಗಕ್ಕೆ ಹೆಚ್ಚುಮಹತ್ವವಿದೆ. ಯೋಗ ಮಾಡಿ ತಮ್ಮ ಆರೋಗ್ಯವನ್ನು ನಮ್ಮಪೂರ್ವಿಕರು ಕಾಪಾಡಿ ಕೊಳ್ಳುತ್ತಿದ್ದರು. ಈಗ ಈ ಯೋಗ ವಿಶ್ವದಎಲ್ಲ ರಾಷ್ಟ್ರಗಳ ಜನರು ಅಳವಡಿಸಿ ಕೊಂಡಿದ್ದಾರೆ. ಮನುಷ್ಯನಿಗೆಆಹಾರ, ನೀರು, ಗಾಳಿ ಎಷ್ಟು ಮುಖ್ಯವೋ ಆರೋಗ್ಯವನ್ನುಉತ್ತಮವಾಗಿಟ್ಟು ಕೊಳ್ಳಲು ಯೋಗವೂ ಮುಖ್ಯ. ದಿನದಒತ್ತಡಗಳ ನಡುವೆ ಇಂದು ಹಲವಾರು ಕಾಯಿಲೆಕಾಣಿಸಿಕೊಳ್ಳುತ್ತಿವೆ. ಅಂತಹ ಕಾಯಿಲೆಗಳನ್ನು ಔಷಧ ಇಲ್ಲದೆಗುಣ ಮಾಡುವ ಶಕ್ತಿ ಯೋಗಕ್ಕೆ ಇದೆ. ಭಾರತದಲ್ಲಿ ಯೋಗಕ್ಕೆ 6ಸಾವಿರ ವರ್ಷಗಳ ಇತಿಹಾಸವಿದೆ.

ಋಷಿಮುನಿ ಗಳಾದಿಯಾಗಿಅನೇಕ ಮಹನೀಯರು ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಯೋಗಾಭ್ಯಾಸ ಮಾಡುತ್ತಿದ್ದರು. ಇಂತಹ ಯೋಗಕ್ಕೆ ಇಂದು ವಿಶ್ವಮಾನ್ಯತೆ ದೊರೆತಿದೆ.ಯೋಗಕ್ಕೆ ವಿಶ್ವ ಮಾನ್ಯತೆ: ವಿಶ್ವದ 214 ದೇಶಗಳಲ್ಲಿ ಇಂದು ವಿಶ್ವ ಯೋಗದಿನವನ್ನು ಆಚರಿಸಲಾಗುತ್ತಿದೆ. ಭಾರತದ ಯೋಗದ ಮಹತ್ವವನ್ನು ವಿದೇಶಿಯರೂ ಅರ್ಥಮಾಡಿಕೊಂಡಿದ್ದಾರೆ.ಯೋಗಕ್ಕೆ ಯಾವುದೇ ಜಾತಿ, ಮತ, ಪಂಥ, ಧರ್ಮ ಬೇಧವಿಲ್ಲ ಆರೋಗ್ಯವನ್ನುಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಯೋಗ ಮಾಡಬೇಕು. ಪ್ರತಿಯೊಬ್ಬರೂ ದಿನನಿತ್ಯದಒತ್ತಡಗಳ ನಡುವೆ ಇರುತ್ತಾರೆ. ಇದರಿಂದ ಅನಾರೋಗ್ಯದಿಂದ ಹಲವರು ಬಳಲುತ್ತಾರೆ.

ಉತ್ತಮಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಅತಿಮುಖ್ಯವಾದುದು. ನಮ್ಮ ಋಷಿಮುನಿಗಳುಯೋಗದ ಮೂಲಕ ಆರೋಗ್ಯವನ್ನೂ ಕಾಪಾಡಿಕೊಂಡುಬಂದಿದ್ದಾರೆ. ಇದನ್ನೆಲ್ಲಾಗಮನಿಸಿ ಪ್ರಧಾನಿ ಮೋದಿಭಾರತದ ಯೋಗಕೆ R ವಿಶ್ವಮಾನ್ಯತೆ ದೊರಕಿಸಿದ್ದು, ಕಳೆ¨ ‌ಏಳು ವರ್ಷಗಳಿಂ¨ ‌ ವಿಶ್ವಯೋಗ ‌ ದಿನಾಚರಣೆನಡೆಸಿಕೊಂಡು ಬಂದಿದೆ.ಯೋಗದಿನದಂದು ಮ® ೆಯಲ್ಲಿಯೇ ಸಾಮೂಹಿಕ ವಾಗಿಸೂರ್ಯ ನಮಸ್ಕಾರ,ಪ್ರಾಣಾಯಾಮ, ಮಕರಾಸನ,ಉತ್ತುಂಗಾಸನ, ಅರ್ಧಕಟಿಚಕ್ರಾಸನ ಸೇರಿದಂತೆ ವಿವಿಧಆಸನಗಳನ್ನು ಮಾಡಿ. ಉತ್ತಮಆರೋಗ್ಯಕೆ R ಯೋಗ ‌ ಮುಖ್ಯಎನ್ನುತ್ತಾರೆ ಯೋಗಾಚಾರ್ಯಪೊ›.ಕೆ.ಚಂದ್ರಣ್ಣ.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.