ಮನೆ ನಿರ್ಮಾಣಕ್ಕೆ ಸಹಾಯಹಸ್ತ
Team Udayavani, Jun 22, 2021, 7:11 AM IST
ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡತನದ ಕುಟುಂಬದ ಬಂಧುಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಯೋಜನೆಯಲ್ಲಿ ಕುಕ್ಕುಂದೂರು ಮೆಲ್ಜಾಡಿ ನಿವಾಸಿಯಾದ ಫಲಾನುಭವಿ ಯಶೋದಾ ಸುರೇಶ್ ಶೆಟ್ಟಿ ಅವರಿಗೆ ಮಂಜೂರಾದ ಮನೆ ನಿರ್ಮಾಣಕ್ಕೆ ಸಹಾಯ ಧನದ ಕೊನೆಯ ಕಂತಿನ ಚೆಕ್ ಅನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೀಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ, ನ್ಯಾಯವಾದಿ ಬಿ. ಮಣಿರಾಜ್ ಶೆಟ್ಟಿ, ಕುಕ್ಕುಂದೂರು ಬಂಟ ಸೇವಾ ಸಂಘದ ಅಧ್ಯಕ್ಷ ಭರತ್ ಶೆಟ್ಟಿ, ಕಾರ್ಯದರ್ಶಿ ಕೆ. ರವಿ ಶೆಟ್ಟಿ, ಕೋಶಾಧಿಕಾರಿ ಜಯಂತಿ ಶೆಟ್ಟಿ, ತೋನ್ಸೆ ವಲಯ ಬಂಟ ಸಂಘದ ಅಧ್ಯಕ್ಷ ಮನೋಹರ್ ಶೆಟ್ಟಿ ತೋನ್ಸೆ, ಸುರೇಶ್ ಶೆಟ್ಟಿ ಸೂರಿಂಜೆ, ತಾಲೂಕು ಪಂಚಾಯತ್ ಸದಸ್ಯ ಅಶೋಕ್ ಶೆಟ್ಟಿ, ಕುಕ್ಕುಂದೂರು ಸಂಘದ ಮಾಜಿ ಕಾರ್ಯದರ್ಶಿ ಅರುಣ್ ಕುಮಾರ್ ಶೆಟ್ಟಿ, ಫಲಾನುಭವಿಗಳ ಕುಟುಂಬಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!