ಬ್ಯಾಕ್ ಟು ಡೈರೆಕ್ಷನ್ : ಮತ್ತೆ ನಿರ್ದೇಶನಕ್ಕೆ ಮುಂದಾದ ರಿಷಬ್ ಶೆಟ್ಟಿ
Team Udayavani, Jun 22, 2021, 1:33 PM IST
ಬೆಂಗಳೂರು: ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಕೊಡುಗೆ ರಾಮಣ್ಣ ರೈ’ ಸಿನಿಮಾ ಬಳಿಕ ರಿಷಬ್ ಶೆಟ್ಟಿ ಅವರು ನಟನೆಯಲ್ಲಿ ಬ್ಯುಝಿಯಾಗಿ ಬಿಟ್ಟರು. ಇದೀಗ ಮತ್ತೆ ನಿರ್ದೇಶಕರ ಕ್ಯಾಪ್ ಧರಿಸುತ್ತಿದ್ದಾರೆ ನಮ್ಮ ಶೆಟ್ಟರು.
ಹೌದು, ಪ್ರತಿಭಾವಂತ ನಟ, ನಿರ್ಮಾಪಕ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತೆ ಡೈರೆಕ್ಷನ್ ಗೆ ಮರಳುತ್ತಿದ್ದಾರೆ. ಇದಕ್ಕಾಗಿ ಕತೆಯನ್ನೂ ಸಿದ್ದಮಾಡಿಕೊಂಡಿದ್ದಾರೆ.
ಬೆಲ್ ಬಾಟಂ ಸಿನಿಮಾ ಬಳಿಕ ರಿಷಬ್ ನಟನಾಗಿ, ನಿರ್ಮಾಪಕನಾಗಿಯೇ ಗುರುತಿಸಿಕೊಂಡಿದ್ದರು. ಇದರ ನಡುವೆ ಲಾಕ್ ಡೌನ್, ಕೊರೋನಾದಿಂದಾಗಿ ಅವರು ನಿರ್ದೇಶನ ಮಾಡಬೇಕಿದ್ದ ಸಿನಿಮಾ ರುದ್ರಪ್ರಯಾಗ ಅರ್ಧಕ್ಕೇ ನಿಂತುಹೋಯಿತು.
ಈಗ ಹೊಸ ಕತೆ ರೆಡಿ ಮಾಡಿಕೊಂಡಿದ್ದೇನೆ. ಮತ್ತೆ ನಿರ್ದೇಶನಕ್ಕೆ ಮರಳುವುದಾಗಿ ಹೇಳಿದ್ದಾರೆ. ಮಂಗಳೂರು ಹಿನ್ನೆಲೆಯಲ್ಲಿ ಮೂಡಿಬರಲಿರುವ ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಘರ್ಷದ ಕತೆಯನ್ನಿಟ್ಟುಕೊಂಡು ಅವರು ಸಿನಿಮಾ ಮಾಡಲಿದ್ದಾರಂತೆ. ಸದ್ಯಕ್ಕೆ ಅವರೀಗ ಲೊಕೇಷನ್ ಹುಡುಕುವುದರಲ್ಲಿ ಬ್ಯುಸಿ. ಉಳಿದ ಡೀಟೈಲ್ಸ್ ಸದ್ಯದಲ್ಲೇ ಕೊಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Kaatera; ಬರಹಗಾರರಿಗೆ ರಾಕ್ಲೈನ್ ಕಾರು ಗಿಫ್ಟ್
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು
MUST WATCH
ಹೊಸ ಸೇರ್ಪಡೆ
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ