2 ತಿಂಗಳ ಬಳಿಕ ಕರ್ನಾಟಕ-ಗೋವಾ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ
Team Udayavani, Jun 22, 2021, 1:44 PM IST
ಪಣಜಿ: ಕೋವಿಡ್ ಮಹಾಮಾರಿಯ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಾದ ನಂತರ ಕಳೆದ ಸುಮಾರು 2 ತಿಂಗಳಿಂದ ಬಂದ್ ಆಗಿದ್ದ ಕರ್ನಾಟಕ-ಗೋವಾ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಮಂಗಳವಾರದಿಂದ ಪುನರಾರಂಭಗೊಂಡಿದೆ.
ಅನಮೋಡ ಘಾಟ್ ಮಾರ್ಗವಾಗಿ ಕರ್ನಾಟಕದಿಂದ ಮಂಗಳವಾರ ಬೆಳಿಗ್ಗೆ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಆಗಮಿಸಿದೆ. ಇದರಿಂದಾಗಿ ಕಳೆದ ಸುಮಾರು ಎರಡು ತಿಂಗಳ ಹಿಂದೆ ತಮ್ಮ ಊರಿಗೆ ತೆರಳಿದ್ದ ಕರ್ನಾಟಕ ಮೂಲದ ಕಾರ್ಮಿಕರು ಗೋವಾದತ್ತ ಮುಖಮಾಡಿದ್ದಾರೆ. ಕರ್ನಾಟಕ ಗೋವಾ ಸಾರಿಗೆ ಸಂಚಾರ ಸ್ಥಗಿತಗೊಂಡಿದ್ದರಿಂದ ಜನರಿಗೆ ಹೆಚ್ಚಿನ ತೊಂದರೆಯುಂಟಾಗಿತ್ತು.
ಇದನ್ನೂ ಓದಿ: ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್ನಲ್ಲಿ ಗುಡ್ಡ ಕುಸಿತ
ಮಂಗಳವಾರ ಗೋವಾಕ್ಕೆ ಕೇವಲ ಉತ್ತರ ಕರ್ನಾಟಕ ಭಾಗದಿಂದ ಮಾತ್ರ ಕೆ.ಎಸ್.ಆರ್.ಟಿ.ಸಿ ಬಸ್ ಆಗಮಿಸಿದ್ದು, ಕಾರವಾರದಿಂದ ಗೋವಾಕ್ಕೆ ಯಾವುದೇ ಕೆ.ಎಸ್.ಆರ್.ಟಿ.ಸಿ ಬಸ್ ಆಗಮಿಸಿಲ್ಲ.
ಗೋವಾ ಗಡಿ ಭಾಗದಲ್ಲಿ ಹೊರ ರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಕೆ ಗೋವಾ ಸರ್ಕಾರ ಆರ್ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಐಸಿಎಂಆರ್ ಪ್ರಮಾಣಿತ ಯಾವುದೇ ತಪಾಸಣಾ ವರದಿ ಖಡ್ಡಾಯಗೊಳಿಸಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಿಂದ ಗೋವಾಕ್ಕೆ ಹೇಗೆ ಬಸ್ ಆಗಮಿಸಿದೆ..? ಎಂಬುದು ಸದ್ಯ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು