ಜಿಲ್ಲಾ ಕೇಂದ್ರಕ್ಕೆ ಸಹಾಯಕ ಆಯುಕ್ತರ ಹುದ್ದೆ ನೇಮಕವಾಗಲಿ: ಶ್ರೀಧರ ತಂತ್ರಿ


Team Udayavani, Jun 22, 2021, 3:53 PM IST

ಜಿಲ್ಲಾ ಕೇಂದ್ರಕ್ಕೆ ಸಹಾಯಕ ಆಯುಕ್ತರ ಹುದ್ದೆ ನೇಮಕವಾಗಲಿ: ಶ್ರೀಧರ ತಂತ್ರಿ

 ಶಿರ್ವ: ಕಂದಾಯ ಇಲಾಖೆಗೆ ಸಂಬಂಧಿಸಿದ ಕಚೇರಿಯ ಕಡತಗಳು ಈ ಹಿಂದಿಗಿಂತಲೂ ಜಾಸ್ತಿ ತನಿಖೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಓರ್ವ ಸಹಾಯಕ ಆಯುಕ್ತರ ಹುದ್ದೆಯನ್ನು ಸೃಷ್ಠಿ ಹಾಗೂ ನೇಮಕಗೊಳ್ಳುವ ಅಗತ್ಯವಿದೆ ಎಂದು ಆಗಮ ಪಂಡಿತ ಕುತ್ಯಾರು ಕೇಂಜ ಶ್ರೀಧರ ತಂತ್ರಿ ಅವರು ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಅವಿಭಜಿಕ ದ.ಕ. ಜಿಲ್ಲೆ ಇರುವಾಗ ಇದ್ದ ಸಹಾಯಕ ಆಯುಕ್ತರ ಹುದ್ದೆ ಈಗಲೂ ಅಷ್ಟೇ ಇದೆ.ಉಡುಪಿ ಜಿಲ್ಲೆಯಲ್ಲಿ ಉಡುಪಿ,ಬ್ರಹ್ಮಾವರ,ಕಾಪು,ಕುಂದಾಪುರ,ಬೈಂದೂರು,ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಾಗಿದ್ದು, ಹಿಂದೆ ಇದ್ದ 3 ತಹಶೀಲ್ದಾರರ ಬದಲಾಗಿ ತಾಲೂಕಿಗೊಂದರಂತೆ 7 ತಹಶೀಲ್ದಾರರನ್ನು ಸರಕಾರ ನೇಮಿಸಿದ್ದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಏಳು ತಾಲೂಕುಗಳಿಗೆ ಓರ್ವ ಕುಂದಾಪುರದಲ್ಲಿ ಸಹಾಯಕ ಆಯುಕ್ತರಾಗಿರುತ್ತಾರೆ.

ಇದನ್ನೂ ಓದಿ: “ಕಳ್ಳನ ಹೆಂಡತಿ ಯಾವತ್ತಿದ್ರೂ….” ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸಿ.ಟಿ.ರವಿ ಕಿಡಿ

ಕಚೇರಿ ಸಂಬಂಧಿತ ಕೆಲಸಗಳಿಗೆ ಜಿಲ್ಲೆಯ ದಕ್ಷಿಣ ಭಾಗದ ಹೆಜಮಾಡಿ,ಪಡುಬಿದ್ರಿ,ಪೂರ್ವ ಭಾಗದ ಕಾರ್ಕಳ,ಹೆಬ್ರಿ ಪರಿಸರದ ಗ್ರಾಮಸ್ಥರು ಜಿಲ್ಲಾ ಕೇಂದ್ರ ಉಡುಪಿಯನ್ನು ದಾಟಿಕೊಂಡು ಉತ್ತರ ಭಾಗದ ಕುಂದಾಪುರಕ್ಕೆ ಸಹಾಯಕ ಆಯುಕ್ತರನ್ನು ಕಾಣಲು ಹೋಗಬೇಕಾಗಿದೆ.ಇಲ್ಲಿನ ನಾಗರಿಕರು ದೂರದ ಕುಂದಾಪುರಕ್ಕೆ ಹೋದಾಗ ಅಲ್ಲಿ ಸಹಾಯಕ ಆಯುಕ್ತರು ಕಾರ್ಯದೊತ್ತಡದಿಂದ ಕೇಂದ್ರಸ್ಥಾನದಲ್ಲಿ ಇರದೇ ಇದ್ದಾಗ ಸಾರ್ವಜನಿಕರು ಅನಾವಶ್ಯಕ ತೊಂದರೆ ಎದುರಿಸಬೇಕಾಗುತ್ತದೆ.

ಕುಂದಾಪುರದ ಸಹಾಯಕ ಆಯುಕ್ತರ ಕಾರ್ಯ ಕ್ಷೇತ್ರ ಮತ್ತು ಕಾರ್ಯಬಾಹುಳ್ಯದ ಒತ್ತಡದ ನಿವಾರಣೆ ಕಡಿಮೆಯಾಗಿ ಜನರಿಗೆ ಅನುಕೂಲತೆ ಹೆಚ್ಚಾಗಲು ಉಡುಪಿ ಜಿಲ್ಲಾ ಕೇಂದ್ರದಲ್ಲಿ ಇನ್ನೋರ್ವ ಸಹಾಯಕ ಆಯುಕ್ತರ ಹುದ್ದೆಯನ್ನು ನೇಮಕಗೊಳಿಸುವಂತೆ ರಾಜ್ಯ ಕಂದಾಯ ಸಚಿವರನ್ನು ಕೇಂಜ ಶ್ರೀಧರ ತಂತ್ರಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 

Ambati Rayudu’s Post Mocking RCB

IPL 2024: ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ಕೆಣಕಿದ ಅಂಬಾಟಿ ರಾಯುಡು

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

8-uv fusion

Life: ಬದುಕಿನ ಮುಂದಿನ ನಿಲ್ದಾಣ ಎಲ್ಲಿಗೊ…

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

ಜೋಶಿ

Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

5-doddanagudde

ನಾಳೆ ದೊಡ್ಡಣ್ಣಗುಡ್ಡೆ ಕ್ಷೇತ್ರದಲ್ಲಿ ಶತಬ್ರಹ್ಮಕುಂಭಾಭಿಷೇಕ,ಕಲಶಸೇವೆ ಸಹಿತ ಹಲವು ಕಾರ್ಯಕ್ರಮ

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ಜೂ. 4: ಮತ ಎಣಿಕೆ, ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

LS Polls: ಉಡುಪಿ; ಜೂ. 4: ಮತ ಎಣಿಕೆ, ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

Karkala ಬಸ್‌ ಪ್ರಯಾಣಿಕರಿಂದ ಟಿಪ್ಪರ್‌ ಚಾಲಕನಿಗೆ ಹಲ್ಲೆ: ದೂರು

Karkala ಬಸ್‌ ಪ್ರಯಾಣಿಕರಿಂದ ಟಿಪ್ಪರ್‌ ಚಾಲಕನಿಗೆ ಹಲ್ಲೆ: ದೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 

Ambati Rayudu’s Post Mocking RCB

IPL 2024: ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ಕೆಣಕಿದ ಅಂಬಾಟಿ ರಾಯುಡು

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

ʼಒಡೆಯʼ,ʼಕಾಟೇರʼದಂತೆ ಡಿಸೆಂಬರ್‌ನಲ್ಲೇ ʼಡೆವಿಲ್‌ʼ ರಿಲೀಸ್:‌ ಮತ್ತೆ ಮೋಡಿ ಮಾಡ್ತಾರ ಡಿಬಾಸ್?

Dhruva Sarja ಫ್ಯಾನ್ಸ್‌ಗೆ ಡಬಲ್‌ ಧಮಾಕಾ; ಅಪ್‌ಡೇಟ್‌ ಕ್ಯೂನಲ್ಲಿ ಮಾರ್ಟಿನ್‌, ಕೆಡಿ

Dhruva Sarja ಫ್ಯಾನ್ಸ್‌ಗೆ ಡಬಲ್‌ ಧಮಾಕಾ; ಅಪ್‌ಡೇಟ್‌ ಕ್ಯೂನಲ್ಲಿ ಮಾರ್ಟಿನ್‌, ಕೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.