ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣ : 25ರಿಂದ ಮಮತಾ ಅರ್ಜಿ ವಿಚಾರಣೆ
Team Udayavani, Jun 23, 2021, 10:30 AM IST
ಹೊಸದಿಲ್ಲಿ: ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅಲ್ಲಿನ ಕಾನೂನು ಸಚಿವ ಮಲಯ್ ಘತಕ್ ಸಲ್ಲಿಸಿರುವ ಮೇಲ್ಮನವಿಯೊಂದರ ವಿಚಾರಣೆ ಯನ್ನು ಜೂ. 25ರಂದು ಆರಂಭಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಕಲ್ಕತ್ತಾ ಹೈಕೋರ್ಟ್ನಲ್ಲಿ ವಿಚಾರಣೆಯಲ್ಲಿರುವ ನಾರದಾ ಪ್ರಕರಣವನ್ನು ಬೇರೆಡೆ ವರ್ಗಾ ಯಿಸುವಂತೆ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಮಾನ್ಯ ಮಾಡಿತ್ತು.
ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮಮತಾ ಹಾಗೂ ಮಲಯ್ ಸುಪ್ರೀಂ ಮೆಟ್ಟಿಲೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2020 ರ ಗಲಭೆ ಪ್ರಕರಣ: ಉಮರ್ ಖಾಲಿದ್ಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ
Jharkhand;ಒಳನುಸುಳುವಿಕೆಯಿಂದ ಬುಡಕಟ್ಟು ಜನಸಂಖ್ಯೆಯು ಕಡಿಮೆಯಾಗುತ್ತಿದೆ: ಮೋದಿ ಕಳವಳ
Nothing ಇಂಡಿಯಾ ಅಧ್ಯಕ್ಷರಾಗಿ ವಿಶಾಲ್ ಭೋಲಾ ನೇಮಕ
Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ
2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ