ಈ ಸಮಾಜಕ್ಕೆ ಒಳ್ಳೆಯದು ಬಯಸುವ ಯಾರು ಬೇಕಾದರೂ RSS ಕಚೇರಿಗೆ ಹೋಗಬಹುದು: ಈಶ್ವರಪ್ಪ


Team Udayavani, Jun 23, 2021, 1:09 PM IST

eshwarappa

ಶಿವಮೊಗ್ಗ: ನಾಗ್ಪುರದ ಆರ್ ಎಸ್ ಎಸ್ ಕಚೇರಿ ಇರುವುದೇ ಎಲ್ಲರೂ ಈ ಸಂಘಟನೆ ಸೇರಿಕೊಂಡು ದೇಶ ಉದ್ಧಾರ ಮಾಡಬೇಕು ಅಂತಾ..ಆರ್ ಎಸ್ ಎಸ್ ಕೇವಲ ಭಾರತದಲ್ಲಿ ಅಷ್ಟೇ ಅಲ್ಲ, ಪ್ರಪಂಚದಾದ್ಯಂತ ಹರಡಿದೆ ಎಂದು ಗಾಜನೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ನಾಗ್ಪುರ ಆರ್ ಎಸ್ ಎಸ್ ನಾಯಕರ ಭೇಟಿ ವಿಚಾರವಾಗಿ ಮಾತನಾಡಿದ ಅವರು, ನಾಗ್ಪುರಕ್ಕೆ ಹೋಗಿ ಆರ್ ಎಸ್ ಎಸ್ ನಾಯಕರನ್ನು ರಮೇಶ್ ಜಾರಕಿಹೊಳಿ ಅವರಷ್ಟೇ ಅಲ್ಲ, ಮಾಧ್ಯಮದವರು ಹೋಗಿ ಭೇಟಿ ಮಾಡಬಹುದು. ಇಡೀ ವಿಶ್ವದ ಹಿಂದು ಸಮಾಜ‌ ಜಾಗೃತಿ ಆದರೆ ವಿಶ್ವಕ್ಕೆ ಒಳ್ಳೆಯದಾಗುತ್ತದೆ.

ರಮೇಶ್ ಜಾರಕಿಹೊಳಿ ಅಲ್ಲಿ ಹೋಗಿದ್ದಾರೆ ಎನ್ನುವುದಕ್ಕೆ ತುಂಬಾ ವಿಶೇಷವಾದ ಮಹತ್ವ ಕೊಡುವುದಿಲ್ಲ..ಈ ದೇಶ, ಈ ಸಮಾಜಕ್ಕೆ ಒಳ್ಳೆಯದು ಬಯಸುವ ಯಾರು ಬೇಕಾದರೂ ಕೂಡಾ ಆರ್ ಎಸ್ ಎಸ್ ಕಚೇರಿಗೆ ಹೋಗಬಹುದು. ಕೇವಲ ನಾಗ್ಪುರದಲ್ಲಿ ಆರ್ ಎಸ್ ಎಸ್ ಕಚೇರಿ ಇಲ್ಲ. ಇಡಿ ದೇಶದ ಎಲ್ಲಾ ತಾಲೂಕುಗಳಲ್ಲಿ ಕಚೇರಿ‌ ಇದೆ. ಈ ದೇಶ ಅಭಿವೃದ್ಧಿ ಆಗಬೇಕು ಎಂಬ ಅಪೇಕ್ಷೆ ಇರುವವರು ಆರ್ ಎಸ್ ಎಸ್ ಕಾರ್ಯಾಲಯಕ್ಕೆ ಬಂದು ಹೋಗಬಹುದು ಎಂದು ತಿಳಿಸಿದರು.

ಅರುಣ್ ಸಿಂಗ್ ಹೈಕಮಾಂಡ್ ಗೆ ವರದಿ ನೀಡಿರುವ ವಿಚಾರವಾಗಿ ಮಾತನಾಡಿ, ಈ ಬಗ್ಗೆ ನನಗೂ ಗೊತ್ತಿಲ್ಲ, ನಿಮಗೂ‌ ಗೊತ್ತಿಲ್ಲ. ಅರುಣ್ ಸಿಂಗ್ ಭೇಟಿ ವೇಳೆ ಯಾವ ಯಾವ ವಿಚಾರ ಪ್ರಸ್ತಾಪ ಮಾಡಿದ್ರು ನಿಮಗೆ ಗೊತ್ತಿದೆ. ರಾಜ್ಯದಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಎಲ್ಲಾ ಸಂಘಟನೆ ಜೊತೆ ಸೇರಿಕೊಂಡು ಕೋವಿಡ್ ಪರಿಹಾರ ಮಾಡುವಲ್ಲಿ ಶ್ರಮ ಹಾಕಿದ್ದೇವೆ.

ಇದನ್ನೂ ಓದಿ:  ನಟ ಸಂಚಾರಿ ವಿಜಯ್ ಜಾತಿ ನಿಂದನೆ ಎದುರಿಸಿದ್ದರಾ ? ಅವರ ಸಹೋದರ ನೀಡಿದ ಸ್ಪಷ್ಟನೆ ಏನು ?

ಈ ಬಗ್ಗೆ ಅರುಣ್ ಸಿಂಗ್ ಕೋರ್ ಕಮಿಟಿ ಸಭೆಯಲ್ಲಿ, ಶಾಸಕರ ಜೊತೆಯಲ್ಲಿ ಚರ್ಚೆ ಮಾಡಿದ್ದಾರೆ. ಮೂರನೇ ಅಲೆ ಎದುರಾದರೆ ಏನು ಮಾಡಬೇಕು ಅಂತಾ ಅರುಣ್ ಸಿಂಗ್ ಜೊತೆ ಚರ್ಚೆ ಮಾಡಿದ್ದೇವೆ. ರಾಜ್ಯದಲ್ಲಿ ಸಂಘಟನೆ ಬೆಳೆಸುವ ದೃಷ್ಟಿಯಲ್ಲಿ ಏನೇನು ಮಾಡಬೇಕು ಎಂದು ಚರ್ಚಿಸಿದ್ದೇವೆ. ಅವರ ಜೊತೆ ಚರ್ಚೆ ಆಗಿರುವ ವಿಷಯದ ಬಗ್ಗೆ ಕೇಂದ್ರದ ನಾಯಕರಿಗೆ ವರದಿ ಕೊಟ್ಟಿರಬಹುದು ನನಗೆ ಗೊತ್ತಿಲ್ಲ ಎಂದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ, ಸ್ವತಂತ್ರ ಬಂದಾಗ ಅಕ್ಕಿ ಎರಡು ರೂ. ಇತ್ತು. ಇವತ್ತು ಎಷ್ಟಿದೆ…? ಅಕ್ಕಿ ರೇಟ್, ಬೆಳೆ ರೇಟ್ ಎಲ್ಲಾ ರೇಟ್ ಸ್ವಾಭಾವಿಕವಾಗಿ ಜಾಸ್ತಿ ಅಗ್ತಾನೇ ಇರುತ್ತೇ‌. ರೇಟ್ ಜಾಸ್ತಿ ಅಗೋದು ಸರ್ಕಾರದ ಮೇಲೆ ಎಫೆಕ್ಟ್ ಅಗುವುದಿಲ್ಲ. ಕೋವಿಡ್ ಸಂದರ್ಭದಲ್ಲಿ ಉತ್ತಮ ವಾಗಿ ಕೆಲಸ ಮಾಡುತ್ತಿದ್ದೇವೆ.

ಇದನ್ನೂ ಓದಿ:  ಕೋವಿಡ್‌ ನಿಂದ ಪೋಷಕರನ್ನು ಕಳೆದುಕೊಂಡಿರುವ ಅನಾಥ ಮಕ್ಕಳಿಗೆ ಧನಸಹಾಯ: ಸಚಿವೆ ಜೊಲ್ಲೆ

ಒಂದು ಕಡೆ ಉಚಿತವಾಗಿ ವ್ಯಾಕ್ಸಿನ್, ಇನ್ನೊಂದೆಡೆ ಬಡವರಿಗೆ ರೇಶನ್ ನೀಡಲಾಗುತ್ತಿದೆ. ಸುಮಾರು 80 ಕೋಟಿ ಜನ ನಾಗರೀಕರಿಗೆ ಉಚಿತವಾಗಿ ನೀಡುತ್ತಿರೋ ಸೂಪರ್ ಲೀಡರ್ ಮೋದಿ. ಇದೇ ಕಾರಣಕ್ಕಾಗಿ ದೇಶದ ಜನರು ಮೆಚ್ಚಿಕೊಂಡಿದ್ದಾರೆ. ಕೋವಿಡ್ ಗೂ ಚುನಾವಣೆಗೂ ಯಾವುದೇ ಸಂಬಂಧ ತರಬೇಡಿ ಎಂದು ವಿಪಕ್ಷಗಳಿಗೆ ಈಶ್ವರಪ್ಪ ಮನವಿ ಮಾಡಿದಲ್ಲದೆ, ಅವರೂ ತಂದರೇ, ನಾವು ಜನರಿಗೆ ವಾಸ್ತವ ತಿಳಿಸುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

putturPuttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

ಡಿಕೆಶಿ ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ತಿರುಗೇಟು

D. K. Shivakumar ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಜಿ.ಸಿ. ಚಂದ್ರಶೇಖರ್‌ ತಿರುಗೇಟು

bjpಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

ಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

ಜಾಮೀನಿಗಾಗಿ ಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

ಜಾಮೀನಿಗಾಗಿ ಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.