ಜಿಎಸ್‌ಬಿ ಸಭಾ ನವಿಮುಂಬಯಿ: ಉಚಿತ ಕೋವಿಡ್‌ ಲಸಿಕೆ ಶಿಬಿರ


Team Udayavani, Jun 23, 2021, 1:09 PM IST

Free Covid Vaccine Camp

ಮುಂಬಯಿ: ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಜಿಎಸ್‌ಬಿ ಸಭಾ ನವಿಮುಂಬಯಿ ವತಿಯಿಂದ ಜೂ. 12 ಮತ್ತು 14ರಂದು ಎಲ್ಲರಿಗೂ ಉಚಿತ ಲಸಿಕೆ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರದಲ್ಲಿ  867 ಮಂದಿ ಕೋವಿಶೀಲ್ಡ್  ಲಸಿಕೆ ಪಡೆದರು. ಫೋರ್ಟಿಸ್‌ ಆಸ್ಪತ್ರೆ ವಾಶಿ ಮತ್ತು ಚೆಂಬೂರಿನ ಸುರಾನಾ ಗ್ರೂಪ್‌ ಆಫ್‌ ಹಾಸ್ಪಿಟಲ್‌ಗ‌ಳ ಸಹಕಾರದೊಂದಿಗೆ ಲಸಿಕೆ ಅಭಿಯಾನ ನಡೆಯಿತು. ಜಾತಿ, ಮತ ಮತ್ತು ಧರ್ಮವನ್ನು ಲೆಕ್ಕಿಸದೆ ಸಮಾಜಕ್ಕೆ ಉಚಿತ ವ್ಯಾಕ್ಸಿನೇಶನ್‌ ಮಾಡುವ ಉದ್ದೇಶದಿಂದ ಈ ಅಭಿಯಾನವನ್ನು ಆಯೋಜಿಸಲಾಯಿತು. ಈ ಉಪಕ್ರಮದ ಭಾಗವಾಗಿ ಕೊಚ್ಚಿ ಮತ್ತು ಕಾಸರಗೋಡಿನಲ್ಲಿ ಒಟ್ಟು 1,100 ಕೋವಿಡ್‌ ಲಸಿಕೆಗಳನ್ನು ದೀನದಲಿತರಿಗೆ ನೀಡಲಾಯಿತು. ಕೊಚ್ಚಿಯಲ್ಲಿ ಅಂದಾಜು 800 ಮತ್ತು ಕಾಸರಗೋಡಿನಲ್ಲಿ 300 ಲಸಿಕೆ ನೀಡಲಾಯಿತು.

ಅಭಿಯಾನವನ್ನು ಡಿಜಿಟಲ್‌ ರೀತಿಯಲ್ಲಿ ನಿರ್ವಹಿಸಲಾಗಿದ್ದು, ಜಿಎಸ್‌ಬಿ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿಗಳನ್ನು ಮಾಡಲಾಯಿತು. ಜಿಎಸ್‌ಬಿ ಸಭಾ ನವಿಮುಂಬಯಿ ಪೋರ್ಟಲ… ಅಭಿಯಾನದ ಸಮಯದಲ್ಲಿ ಗುಂಪನ್ನು ರಚಿಸಿ, ಸಾಮಾಜಿಕ ದೂರವಿಡುವ ಮಾನದಂ ಡಗಳನ್ನು ಅನುಸರಿಸಲು ಸಹಕರಿಸಲಾಯಿತು. ವ್ಯಾಕ್ಸಿನೇಶನ್‌ ಸಮಯದಲ್ಲಿ ಜನರಿಗೆ ಉಪಹಾರ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಸ್ಥಳೀಯ ನಗರ ಸೇವಕರು ತಮ್ಮ ಉದ್ಯೋಗಿಗಳಿಗೆ ಲಸಿಕೆ ಹಾಕುವ ಈ ಉಪಕ್ರ ಮದಲ್ಲಿ ಭಾಗಿಯಾಗಿದ್ದರು. ಜಿಎಸ್‌ಬಿ ಸಭಾ ನವಿಮುಂಬಯಿಯು ಅಗತ್ಯವಿರುವವರಿಗೆ ಮತ್ತು ಹಿಂದುಳಿದ ವರ್ಗದ ಜನರಿಗೆ ಹಣಕಾಸಿನ ನೆರವಿನ ದೃಷ್ಟಿಯಿಂದ ದೇಣಿಗೆ ಮೂಲಕ ಈ ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಹಾಯ ಮಾಡುವಲ್ಲೂ ಸಭಾವು ಯಶಸ್ವಿಯಾಗಿದೆ.

2020ರ ಎಪ್ರಿಲ್‌ನಲ್ಲಿ  ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮತ್ತು ಕೋವಿಡ್‌ ಪ್ರಕರಣಗಳ ಬಳಿಕ ಸಾಂಕ್ರಾಮಿಕ ರೋಗದಿಂದಾಗಿ ಬಹಳಷ್ಟು ಕುಟುಂಬಗಳು ತಮ್ಮ ದೈನಂದಿನ ಜೀವನೋಪಾಯವನ್ನು ಕಳೆದುಕೊಂಡಿವೆ. ಈ ಸಂದರ್ಭದಲ್ಲಿ  ಮುಂಬಯಿ ಪ್ರದೇಶದ 800 ಬಡ ಕುಟುಂಬಗಳಿಗೆ ಮಾಸಿಕ ದಿನಸಿ ಕಿಟ್‌ಗಳನ್ನು ವಿತರಿಸಲು ಜಿಎಸ್‌ಬಿ ಸಭಾ ನವಿಮುಂಬಯಿ ಮುಂದಾಗಿದ್ದು, ಅನ್ನದಾನ ಸೇವೆಯನ್ನು ನಡೆಸಲಾಯಿತು. ಈ ಸೇವೆಯ ಭಾಗವಾಗಿ ದೈನಂದಿನ ಅಗತ್ಯ ವಸ್ತುಗಳಾದ ಅಕ್ಕಿ, ತೈಲ, ದಾಲ…, ಸೋಪ್‌ ಇತ್ಯಾದಿಗಳನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವಿತರಿಸಲಾಯಿತು. ವಾಶಿಯಿಂದ ಮೀರಾ- ಭಾಯಂದರ್‌, ದಹಿಸರ್‌, ಡೊಂಬಿವಲಿ ಮತ್ತು ದಕ್ಷಿಣ ಮುಂಬಯಿಯ ಎಲ್ಲ ಭಾಗಗಳಲ್ಲಿ ಮಾಸಿಕ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು.

 

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.