ಡಿಎಂಕೆ ಸ್ಥಾಪಕ ಕರುಣಾನಿಧಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿ: ಡಿಎಂಕೆ ಶಾಸಕ

ದ್ರಾವಿಡ ಚಳವಳಿಯ ಶ್ರೇಷ್ಠ ನಾಯಕರಾಗಿದ್ದು, ಅವರು ಈ ಅತ್ಯುನ್ನತ ಗೌರವಕ್ಕೆ ಅರ್ಹರು ಎಂದು ಪ್ರತಿಪಾದಿಸಿತ್ತು.

Team Udayavani, Jun 23, 2021, 2:56 PM IST

ಡಿಎಂಕೆ ಸ್ಥಾಪಕ ಕರುಣಾನಿಧಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿ: ಡಿಎಂಕೆ ಶಾಸಕ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಶಾಸಕ ಎಂ.ಕರುಣಾನಿಧಿ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನದ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡುವಂತೆ ಡಿಎಂಕೆ ಶಾಸಕರೊಬ್ಬರು ಮತ್ತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಮುಂಬಯಿ: ನೆರೆಹೊರೆಯವರ ಆರೋಪ: 12ನೇ ಮಹಡಿಯಿಂದ ಕೆಳಕ್ಕೆ ಜಿಗಿದು ತಾಯಿ, ಮಗು ಆತ್ಮಹತ್ಯೆ

ತಮಿಳುನಾಡಿನ ವಿಧಾನಸಭೆಯಲ್ಲಿ ತಮ್ಮ ಮೊದಲ ಭಾಷಣದಲ್ಲಿ ಡಿಎಂಕೆ ಶಾಸಕ ಇರುದ್ಯಾರಾಜ್ ಅವರು, ಕರುಣಾನಿಧಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ತಿಳಿಸಿದ್ದರು. ಅಲ್ಲದೇ ತಿರುಚಿರಪಲ್ಲಿಯನ್ನು ತಮಿಳುನಾಡಿನ ಎರಡನೇ ರಾಜಧಾಣಿಯನ್ನಾಗಿ ಘೋಷಿಸುವಂತೆ ಆಗ್ರಹಿಸಿದರು.

ಎಂ.ಕರುಣಾನಿಧಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಡಳಿತಾರೂಢ ಡಿಎಂಕೆ ಬೇಡಿಕೆ ಇಟ್ಟಿರುವುದು ಇದೇ ಮೊದಲ ಬಾರಿಯಲ್ಲ. ಕೆಲವು ವರ್ಷಗಳ ಹಿಂದೆಯೇ ತಮಿಳುನಾಡು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಕರುಣಾನಿಧಿ ದ್ರಾವಿಡ ಚಳವಳಿಯ ಶ್ರೇಷ್ಠ ನಾಯಕರಾಗಿದ್ದು, ಅವರು ಈ ಅತ್ಯುನ್ನತ ಗೌರವಕ್ಕೆ ಅರ್ಹರು ಎಂದು ಪ್ರತಿಪಾದಿಸಿತ್ತು.

ಡಿಎಂಕೆ ಸ್ಥಾಪಕ ಎಂ.ಕರುಣಾನಿಧಿ ಅವರು ದೀರ್ಘಾವಧಿ ಅನಾರೋಗ್ಯದಿಂದ 2018ರ ಆಗಸ್ಟ್ 7ರಂದು ನಿಧನರಾಗಿದ್ದರು. ಕರುಣಾನಿಧಿ ಅವರು ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರು. ಆದರೆ ಅವರು ಯಾವತ್ತೂ ಸಂಸತ್ ಸದಸ್ಯರಾಗಿರಲಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.