ಜಮೀರ್ ಕ್ಷಮೆಯಾಚಿಸಲಿ,ಇಲ್ಲದಿದ್ರೆ ಧರಣಿ: ಶರವಣ
Team Udayavani, Jun 23, 2021, 5:08 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಶಾಸಕ ಜಮೀರ್ಅಹಮ್ಮದ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ, ತೀವ್ರಹೋರಾಟ ನಡೆಸಬೇಕಾಗುತ್ತದೆ ಎಂದು ವಿಧಾನ ಪರಿಷತ್ಮಾಜಿ ಸದಸ್ಯ ಟಿ.ಎ. ಶರವಣ ಎಚ್ಚರಿಸಿದ್ದಾರೆ.
ಸಮುದಾಯಗಳನ್ನು ಎತ್ತಿಕಟ್ಟುವುದು,ನಾಯಕರ ಓಲೈಕೆಗೆಪಲ್ಟಿಹೊಡೆಯುವುದು,ಕುಮಾರಸ್ವಾಮಿ ಅವರ ಬಗ್ಗೆ ಪದೇ ಪದೆಹಗುರವಾಗಿ ಮಾತನಾಡುವುದನ್ನು ತಕ್ಷಣಜಮೀರ್ ಅಹಮ್ಮದ್ ನಿಲ್ಲಿಸಬೇಕು. ಇಲ್ಲದಿದ್ದರೆ, ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
“ನಮ್ಮ ನಾಯಕರು ನಿಮ್ಮಂತೆ ಚಿಲ್ಲರೆರಾಜಕೀಯ ಮಾಡುವುದಿಲ್ಲ. ಜಮೀರ್ ಹೇಳಿದ ತಕ್ಷಣಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ. ಕುಮಾರಸ್ವಾಮಿಅವರು ಮತ್ತೆ ಮುಖ್ಯಮಂತ್ರಿ ಆಗುವುದು ಖಚಿತ. ಜಮೀರ್ಅವರಿಗೆ ಈ ಹಿಂದೆ ಕುಮಾರಸ್ವಾಮಿ. ಈಗ ಸಿದ್ದರಾಮಯ್ಯ.ಮುಂದೆ ಯಾರೋ? ರಾಜಕೀಯ ನಿಂತ ನೀರಲ್ಲ ಎಂಬುದನ್ನುಅರ್ಥ ಮಾಡಿಕೊಳ್ಳಬೇಕು ಎಂದು ತೀಕ್ಷ ¡ವಾಗಿ ಹೇಳಿದರು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಜಮೀರ್ಅಹಮ್ಮದ್ ಮಾತನಾಡುತ್ತಿದ್ದಾರೆ. ಒಂದು ಸಮುದಾಯದನಾಯಕರನ್ನು ಉದ್ದೇಶಪೂರ್ವಕವಾಗಿ ಹೀಗೆ ಟಾರ್ಗೆಟ್ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ರೋಷನ್ ಬೇಗ್, ಸಿ.ಎಂ.ಇಬ್ರಾಹಿಂ, ತನ್ವೀರ್ ಸೇs… ಅವರು ನೇಪಥ್ಯಕ್ಕೆ ಸರಿಯುವಂತೆಮಾಡಿದವರು ಯಾರು? ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ