ಬೆಲೆ ಏರಿಕೆಗೆ ಜೆಡಿಎಸ್‌ ಖಂಡನೆ


Team Udayavani, Jun 23, 2021, 6:18 PM IST

bangalore news

ದೊಡ್ಡಬಳ್ಳಾಪುರ: ಪೆಟ್ರೋಲ್ , ಡಿಸೇಲ್‌ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ,ತಾಲೂಕು ತಹಶೀಲ್ದಾರ್‌ ಹಾಗೂ ಜಿಲ್ಲಾಆಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಅಧಿಕಾರಕ್ಕೆ ಬರುವಾಗಜನರಿಗೆ ನೀಡಿದ್ದ ಎಲ್ಲಾ ಭರವಸೆಗಳಿಗೂ ವಿರುದ್ಧವಾಗಿ ನಡೆದುಕೊಳ್ಳುವ ಮೂಲಕ ಸಾಮಾನ್ಯರ ಬದುಕು ದುಸ್ಥರವಾಗುವಂತೆಮಾಡಿರುವ ಕೀರ್ತಿ ಸರ್ಕಾರಕ್ಕೆ ಸಲ್ಲುತ್ತದೆ.ಸುಳ್ಳು ಭರವಸೆ ನೀಡಿವುದರಲ್ಲಿ ಬಿಜೆಪಿ ಮುಖಂಡರು ಮುಂದಿದ್ದಾರೆ.

ದೇಶವನ್ನು ಆರ್ಥಿಕವಾಗಿ ಮುಂದೆ ತೆಗೆದುಕೊಂಡು ಹೋಗುವುದಕ್ಕೆ ಅಲ್ಲ ಎಂದುಆರೋಪಿಸಿದರು.ಸಾಮಾನ್ಯರ ಬದುಕು ಸಂಕಷ್ಟ:ಪೆಟೊ›àಲ್‌ ಬೆಲೆ ಹತ್ತು ಪೈಸೆ ಏರಿಕೆಯಾದರು ಬೀದಿಗಿಳಿದು ಪ್ರತಿಭಟಿಸುತ್ತಿದ್ದ ಬಿಜೆಪಿ ಮುಂದಾಳುಗಳು ಈಗ ಕಾಣೆಯಾಗಿದ್ದಾರೆ. ಇಂದು ಜನಜೀವನದಬದುಕಿನ ಒಂದು ಭಾಗವೇ ಆಗಿರುವ ತೈಲಬೆಲೆ ಏರಿಕೆಯಾದರೆ ಪ್ರತಿಯೊಂದುವಸ್ತುಗಳ ಬೆಲೆಯು ತಾನಾಗಿಯೇ ಏರಿಕೆಯಾಗುತ್ತ ಹೋಗುತ್ತವೆ. ಲಾಕ್‌ಡೌನ್‌ಜಾರಿಯಿಂದ ಜನ ಸಾಮಾನ್ಯರ ಬದುಕುಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿಯೇಬೆಲೆ ಏರಿಕೆಯು ಜನರ ಬದುಕು ಮತ್ತಷ್ಟು ದುಸ್ಥರವಾಗುವಂತೆ ಮಾಡಿದೆ ಎಂದರು.

ಜೆಡಿಎಸ್‌ ನಗರ ಘಟಕದ ಅಧ್ಯಕ್ಷವಡ್ಡರಹಳ್ಳಿ ರವಿ, ಪ್ರಧಾನ ಕಾರ್ಯದರ್ಶಿನಾಗರಾಜ…, ಕಾರ್ಯಾಧ್ಯಕ್ಷ ಆರ್‌.ಕೆಂಪರಾಜ್‌, ಟಿಎಪಿಎಂಸಿಎಸ್‌ ಉಪಾಧ್ಯಕ್ಷೆಚಂದ್ರಕಲಾ ಮಂಜುನಾಥ್‌, ನಿರ್ದೇಶಕಕೆ.ಸಿ.ಲಕ್ಷ್ಮೀನಾರಾಯಣ, ಆಂಜನಗೌಡ,ಜೆಡಿಎಸ್‌ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸುನಿಲ…, ತಾಲೂಕು ಘಟಕದ ಮಂಜುನಾಥ್‌, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆದೇವರಾಜಮ್ಮ,ಮುಖಂಡರಾದ ತರಿದಾಳ್‌ಶ್ರೀನಿವಾಸ್‌, ತಳವಾರ್‌ನಾಗರಾಜ…,ಶಿವಕುಮಾರ್‌, ಮನೋಹರ್‌, ವಿನಯ…,ಹನುಮಂತು, ಶ್ರೀನಿವಾಸ್‌, ಮುತ್ತೂರುಮೂರ್ತಿ, ದೊvಬೆಳx ‌ವಂಗಲ ಹೋಬಳಿಅಧ್ಯಕ್ಷ ಸತೀಶ್‌ ಹಾಜರಿದ್ದರು

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.