ಎಚ್‌.ಎನ್‌.ವ್ಯಾಲಿ ನೀರು ಅಕ್ರಮ ಬಳಕೆ ಮಾಡಿದ್ರೆ ಕ್ರಮ


Team Udayavani, Jun 23, 2021, 7:25 PM IST

chikkaballapura news

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಸಲುಹೆಬ್ಟಾಳ-ನಾಗವಾರಕೆರೆಗಳ ತ್ಯಾಜ್ಯ ಸಂಸ್ಕರಿತ ನೀರನ್ನುಯೋಜನೆ (ಎಚ್‌.ಎನ್‌. ವ್ಯಾಲಿ) ವ್ಯಾಪ್ತಿಯ ಎಲ್ಲಾ ಕೆರೆಗಳುತುಂಬಿಸುವ ಅಗತ್ಯವಿದೆ. ಮಾರ್ಗ ಮಧ್ಯೆ ಎಲ್ಲಿಯೂ ನೀರು ಅಕ್ರಮವಾಗಿ ಬಳಸದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಎಚ್‌.ಎನ್‌.ವ್ಯಾಲಿನೀರುಹರಿಯುತ್ತಿರುವ ಚಿಕ್ಕಬಳ್ಳಾಪುರನಗರದ ಕಂದವಾರ ಕೆರೆಯನ್ನು ವೀಕ್ಷಿಸಿ ನಂತರಸುದ್ದಿಗಾರರೊಂದಿಗೆ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಹಲವು ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲಹೆಚ್ಚಿಸುವಲ್ಲಿ ಎಚ್‌.ಎನ್‌.ವ್ಯಾಲಿ ಯೋಜನೆ ಸಹಕಾರಿ ಆಗಿದೆ.ಯೋಜನೆ ವ್ಯಾಪ್ತಿಯ ಕೊನೆಯ ಕೆರೆಗೂ ನಿ ‌ àರುಹರಿಯಬೇಕು. ಆ ಮೂಲಕ ಯೋಜನೆಯ ನಿಜವಾದ ಉದ್ದೇಶ ಈಡೇರಬೇಕು ಎಂಬುದು ಸರ್ಕಾರದ ಗುರಿ ಎಂದುಹೇಳಿದರು.

ಅಕ್ರಮ ನೀರು ಬಳಕೆ ಮಾಡಿದ್ರೆ ಕ್ರಮ: ಆದರೆ, ಕೆಲವುರೈತರು ಕಾಲುವೆಗೆ ಅಕ್ರಮವಾಗಿ ಮೋಟರ್‌ಅಳವಡಿಸಿಕೊಂಡು ವ್ಯಾಲಿ ನೀರನ್ನು ಬಳಸುತ್ತಿದ್ದಾರೆ.ಇದರಿಂದ ಯೋಜನೆಯ ನಿಜವಾದ ಉದ್ದೇಶಕೆ R ಧಕ್ಕೆ ಆಗಿದೆ.ಈ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ವೃಷಭಾವತಿ ವ್ಯಾಲಿ ಡಿಪಿಆರ್‌ ಸಿದ್ಧ: 1,400 ಕೋಟಿ ರೂ.ವೆಚ್ಚದ ವೃಷಭಾವತಿ ವ್ಯಾಲಿ ಯೋಜನೆಯ ಮೂಲಕನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ತುಮಕೂರಿನಕೆರೆಗಳಿಗೆ ನೀರು ತುಂಬಿಸಲಾಗುವುದು. ಈ ಯೋಜನೆಯಡಿಪಿಆರ್‌ ಆಗುತ್ತಿದೆ ಎಂದು ಮಾಹಿತಿ ನೀಡಿದರು.ಎರಡು ತಿಂಗಳಲ್ಲಿ ಬಾಕಿ ನೀರು: ಎಚ್‌.ಎನ್‌.ವ್ಯಾಲಿಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ 210 ಎಂಎಲ್‌ಡಿನೀರು ಕೊಡಬೇಕಾಗಿತ್ತು.ಅಷ್ಟು ಪ್ರಮಾಣದ ನೀರುದೊರೆಯುತ್ತಿಲ್ಲ. ಆದ್ದರಿಂದಎಲ್ಲಾ ಕೆರೆಗಳನ್ನು ತುಂಬಿಸಲುಸಾಧ್ಯವಾಗುತ್ತಿಲ್ಲ.

ಈಗ100ರಿಂದ 110 ಎಂಎಲ್‌ಡಿನೀರು ಹರಿಸಲಾಗುತ್ತಿದೆ. ಎರಡು ತಿಂಗಳ ಒಳಗೆ ಬಾಕಿನೀರನ್ನು Öರಿ‌ ಸಲಾಗುವುದು ಎಂದು ಹೇಳಿದರು.ಸಣ್ಣ ಕೆರೆ ಮೊದಲು ತುಂಬಿಸಿ: ಕಂದವಾರ ಕೆರೆ ತುಂಬಿದನಂತರ ಗೋಪಾಲಕೃಷ್ಣ ಕೆರೆಗೆ ನೀರು ಹರಿಸಬೇಕು. ಈಕೆರೆಯ ಸಾಮರ್ಥ್ಯ 140 ಎಂಸಿಎಫ್‌ಟಿ ಇದೆ. ದೊಡ್ಡಕೆರೆಗಳು ತುಂಬುವವರೆಗೆ ಕಾಯಬಾರದು.30ರಿಂದ 40 ಎಂಸಿಎಫ್‌ಟಿ ಸಾಮ¥Âì‌ ದಕೆÃಗ ೆ ಳನ್ನು ಮೊದಲು ತುಂಬಿಸಬೇಕು ಎಂದು‌ ಹೇಳಿದರು.

ಶಾಸಕ ವಿ.ಮುನಿಯಪ್ಪ, ಎಂಎಲ್ಸಿವೈ.ಎ.ನಾರಾಯಣಸ್ವಾಮಿ,ಬಿಜೆಪಿಜಿಲ್ಲಾಧ್ಯಕ್ಷರಾಮಲಿಂಗಪ್ಪ, ಮಾಜಿ ಅಧ್ಯಕ್ಷ ರವಿನಾರಾಯಣರೆಡ್ಡಿ, ಸಣ್ಣನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರನರೇಂದ್ರಬಾಬು, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಭಕ್ತÃಹಳಿ‌ Û ಬೈರೇಗೌಡ, ಡಿವೈಎಸ್‌ಪಿ ರವಿಶಂಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.