ಗಾಯಗೊಂಡ ನಾಯಿ ಕಾಲಿಗೆ ಚಕ್ರ ಕಟ್ಟಿ ಓಡಾಡಲು ನೆರವಾದ ಯುವತಿ


Team Udayavani, Jun 24, 2021, 7:50 AM IST

ಗಾಯಗೊಂಡ ನಾಯಿ ಕಾಲಿಗೆ ಚಕ್ರ ಕಟ್ಟಿ ಓಡಾಡಲು ನೆರವಾದ ಯುವತಿ

ಕುಂದಾಪುರ:  ಹೊಸಂಗಡಿಯಲ್ಲಿ ಮೂಡ್ಲಕಟ್ಟೆ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿನಿ ಪ್ರಿಯಾ ಹೋಗುತ್ತಿದ್ದಾಗ ನಾಯಿಮರಿ ಅಪಘಾತದಲ್ಲಿ ಎರಡೂ ಕಾಲು ಕಳೆದುಕೊಂಡದ್ದನ್ನು ಕಂಡು ಆಕೆ ಅದಕ್ಕೆ ಸ್ಪಂದಿಸಿದ ಮಾನವೀಯ ಘಟನೆ ಇಂದು ಆಕೆಯನ್ನು ಸಾರ್ವತ್ರಿಕ ಪ್ರಶಂಸೆಗೆ ಈಡು ಮಾಡಿದೆ.

ಹೊಸಂಗಡಿಯ ರಸ್ತೆ ಬದಿಯಲ್ಲಿ  3-4 ತಿಂಗಳ ವಯಸ್ಸಿನ ನಾಯಿಮರಿ ಅಪಘಾತದಲ್ಲಿ ಹಿಂದಿನ ಎರಡೂ  ಕಾಲುಗಳನ್ನು ಕಳೆದುಕೊಂಡ ಇನ್ನೇನು ಕೆಲವೇ ದಿನಗಳಲ್ಲಿ ಕೊನೆಯ ಕ್ಷಣ ಎಣಿಸುವುದರಲ್ಲಿತ್ತು. ಮುಂಭಾಗದ ಕಾಲುಗಳಿಂದ ಮಾತ್ರ ಓಡಾಡುತ್ತಿತ್ತು.

ಅದೇ ದಾರಿಯಲ್ಲಿ ಸಂಚರಿಸುವ ಪ್ರಿಯಾ ನಾಯಿಯ ಶೋಚನೀಯ ಸ್ಥಿತಿ ಕಂಡು ಮರುಗಿದರು. ನಾಯಿಗೆ ಪ್ರಥಮ ಚಿಕಿತ್ಸೆ ನೀಡಿದ ಈಕೆ  ಮನೆಯಲ್ಲೇ ಉಳಿಸಿಕೊಂಡು  ಇದರ ಆರೈಕೆ ಮಾಡಿದರು. ಚಿಕಿತ್ಸೆಗೆ ಸ್ಪಂದಿಸಿದ ನಾಯಿ ಚೇತರಿಕೆ ಕಂಡರೂ ಓಡಾಡಲು ಆಗುತ್ತಿರಲಿಲ್ಲ. ಕಾಲು ಹಾಗೂ ಸೊಂಟದ ಸ್ವಾಧೀನ ತಪ್ಪಿದ್ದರಿಂದ ನಾಯಿ ತೆವಳಿಕೊಂಡೇ ಸಾಗುತ್ತಿತ್ತು.

ಪ್ರಿಯಾ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯಾಗಿದ್ದು   ನಾಯಿ ಮಾಮೂಲಿಯಂತೆ ಓಡಾಡುವಂತಾಗಬೇಕು ಎಂಬ ಉದ್ದೇಶದಿಂದ ಎರಡು ಉದ್ದದ ಯುಪಿವಿಸಿ ಪೈಪ್‌ ಬಳಸಿ ಹೊಟ್ಟೆ ಕೆಳಭಾಗಕ್ಕೆ ವೀ ಬೆಂಡ್‌ ಮತ್ತು ಹಿಂಭಾಗದಲ್ಲಿ  ಬೆಂಡ್‌ ಪೈಪ್‌ ಜೋಡಿಸಿ ಪಶು ಆಸ್ಪತ್ರೆಯಲ್ಲಿ ಕೃತಕ ಗರ್ಭಧಾರಣೆ ಮಾಡಲು ಅಳವಡಿಸುವ ಮಾದರಿಯಂತೆ ಮಾಡಿ, ಸೊಂಟದ ಬಳಿ ಎರಡೆರಡು ಕಡೆ ಪಟ್ಟಿಗೆ  ಮತ್ತೆರಡು ಪೈಪ್‌ ಜೋಡಿಸಿದರು.

ಸೊಂಟದ ಬಳಿ ನೆಲಕ್ಕೆ ಮುಖಮಾಡಿದ ಪೈಪಿಗೆ ಎರಡೂ ಕಡೆ ತೂತು ಕೊರೆದು ಬೋಲ್ಟ್ ನೆಟ್‌ ಅಳವಡಿಸಿ ಗಾಲಿ ಜೋಡಿಸಿ, ಕತ್ತಿನ ಬಳಿ ಬೆಲ್ಟ್ ಹಾಕಿ ಎದೆ ಭಾಗದಲ್ಲಿ ಬಿಗಿದು, ಹಿಂಗಾಲು ಬೆನ್ನಿನ ಹಿಂದಿನ ಪೈಪಿಗೆ  ತಾಗಿಕೊಳ್ಳುವಂತೆ ಮಾಡಿದರು. ಗಾಲಿ ಗಾಡಿ ನಾಯಿಗೆ ಕಟ್ಟಿ ಓಡಾಟ ಅಭ್ಯಾಸ ಕೂಡ ಮಾಡಿಸಿದರು. ನಾಯಿ ಈಗ ಗಾಲಿ ಗಾಡಿಯಲ್ಲಿ ಎಲ್ಲೆಂದರಲ್ಲಿ ಖುಷಿ ಖುಷಿಯಾಗಿ ಸಂಚರಿಸುತ್ತಿದೆ.

ನಾಯಿಮರಿಗೆ ಅಪಘಾತದಲ್ಲಿ ಬೆನ್ನಿನ ಭಾಗ ಹಾಗೂ ಎರಡೂ ಕಾಲು ನಿಷ್ಕ್ರಿಯವಾಗಿತ್ತು. ಕಾಲುಗಳು ಸೋಂಕಿಗೆ ಒಳಗಾಗಿದ್ದಲ್ಲದೇ ಗಾಯಗಳಾಗಿತ್ತು. ಒಂದು ದಿನ ಆಹಾರ ಕೊಟ್ಟದ್ದನ್ನೇ ನೆನಪಿಸಿ ತೀಕ್ಷ್ಣ ಶಕ್ತಿ ಮೂಲಕ ನನ್ನ ಮನೆ ಗುರುತಿಸಿ ಬಾಗಿಲ ಬಳಿ ಬಂದಿತ್ತು. ಪಶುವೈದ್ಯರ ಬಳಿಗೆ ಕರೆದೊಯ್ದು ಉಪಚರಿಸಿದೆ. ಹಿಂಭಾಗದ ಸ್ವಾಧೀನ ಮರಳುವುದು ಕಷ್ಟ ಎಂದರು. ನಾಯಿಗೆ ಮತ್ತೆ ಅದರ ಬದುಕು ಕಟ್ಟಿಕೊಡಲು ಗಾಡಿ ಮಾಡಿದೆ.ಪ್ರಿಯಾ ಹೊಸಂಗಡಿ, ವಿದ್ಯಾರ್ಥಿನಿ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.