ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ


Team Udayavani, Jun 24, 2021, 10:42 AM IST

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

ಸೌಥಂಪ್ಟನ್: ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ವೇಳೆ ಅನಪೇಕ್ಷಣೀಯ ಘಟನೆಯೊಂದು ನಡೆದಿದೆ. ನ್ಯೂಜಿಲೆಂಡ್‌ ಕ್ರಿಕೆಟಿಗರತ್ತ ಅಸಭ್ಯವಾಗಿ ಬೈಯುತ್ತಿದ್ದ ಇಬ್ಬರು ಪ್ರೇಕ್ಷಕರನ್ನು ಮಂಗಳವಾರ ಏಜಸ್‌ ಮೈದಾನದಿಂದ ಹೊರಹಾಕಲಾಗಿದೆ. ಇದು ಜನಾಂಗೀಯ ನಿಂದನೆಯಾಗಿತ್ತು, ಇದನ್ನೆಲ್ಲ ತಾನು ಸಹಿಸಿಕೊಳ್ಳುವುದಿಲ್ಲ ಎಂದು ಐಸಿಸಿ ಹೇಳಿದೆ.

ಏಜಎಸ್‌ ಬೌಲ್‌ ಮೈದಾನದ ಎಂ ಬ್ಲಾಕ್‌ನಲ್ಲಿದ್ದ ಇಬ್ಬರು ಪ್ರೇಕ್ಷಕರು ನ್ಯೂಜಿಲೆಂಡ್‌ನ‌ ರಾಸ್‌ ಟೇಲರ್‌ ರನ್ನೇ ಗುರಿಯಾಗಿಸಿಕೊಂಡು ಅಣಕಿಸುತ್ತಿದ್ದರು. ಇದು ಟ್ವಿಟರ್‌ ಮೂಲಕ ಐಸಿಸಿ ಗಮನಕ್ಕೆ ಬಂದಿದೆ.

ಇದನ್ನೂ ಓದಿ:ಸರಿಯಾದ ಮನಸ್ಥಿತಿಯ ಆಟಗಾರರೊಂದಿಗೆ ಆಡಬೇಕಾದ ಅವಶ್ಯಕತೆಯಿದೆ: ಬದಲಾವಣೆ ಸುಳಿವು ನೀಡಿದ ಕೊಹ್ಲಿ

ತಕ್ಷಣ ಭದ್ರತಾ ಸಿಬ್ಬಂದಿಗೆ ಆ ಅಭಿಮಾನಿಗಳನ್ನು ಹೊರಹಾಕುವಂತೆ ಐಸಿಸಿ ಸೂಚನೆ ನೀಡಿದೆ. ವಿಚಿತ್ರವೆಂದರೆ ಕಿವೀಸ್‌ ಬೌಲರ್‌ ಟಿಮ್‌ ಸೌಥಿ, ತಮಗೆ ಇಂತಹ ಯಾವುದೇ ಘಟನೆಗಳು ಗಮನಕ್ಕೇ ಬಂದಿಲ್ಲವೆಂದು ಹೇಳಿದ್ದಾರೆ!

ಇದೇ ವರ್ಷ ಜನವರಿಯಲ್ಲಿ ಸಿಡ್ನಿ ಮೈದಾನದಿಂದ ಕೆಲವರನ್ನು ಹೊರಹಾಕಲಾಗಿತ್ತು. ಭಾರತದ ವೇಗಿ ಮೊಹಮ್ಮದ್‌ ಸಿರಾಜ್‌, ತನ್ನನ್ನು ಕೆಲವು ಪ್ರೇಕ್ಷಕರು ಅಣಕಿಸುತ್ತಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿತ್ತು

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.