ಲಸಿಕೆ ವಿಚಾರದಲ್ಲಿ ಕೇಳಿ ಬಂದಿರುವ ಆರೋಪಗಳು ಆಧಾರ ರಹಿತ : ಕೇಂದ್ರ
Team Udayavani, Jun 24, 2021, 6:05 PM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ಕೋವಿಡ್ ಲಸಿಕೆಯ ವಿಚಾರದ ಚರ್ಚೆ ಇನ್ನೂ ಮುಗಿದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಪಾರದರ್ಶಕವಾದ ಕ್ರಮದಲ್ಲಿಯೇ ಆ್ಯಂಟಿ ಕೋವಿಡ್ 19 ಲಸಿಕೆಗಳನ್ನು ಪೂರೈಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಆಯಾಯ ರಾಜ್ಯಗಳಿಗೆ ಬೇಕಾದಷ್ಟು, ರಾಜ್ಯವಾರು ಜನಸಂಖ್ಯೆ ಹಾಗೂ ಕೋವಿಡ್ ಪಗರಕರಣಗಳು, ಪಾಸಿಟಿವಟಿ ರೇಟ್ ಹಾಗೂ ಪರಿಣಾಮಕಾರಿ ಬಳಕೆ, ಪೋಲು ಪ್ರಮಾಣಗಳ ಆಧಾರದ ಮೇಲೆ ರಾಜ್ಯಗಳಿಗೆ ಕೇಂದ್ರದಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ಹೀರೋ ಮೊಟೊಕಾರ್ಪ್ ನ ಎಲ್ಲಾ ದ್ವಿಚಕ್ರ ವಾಹನಗಳ ಬೆಲೆ ಜುಲೈ 1ರಿಂದ ಹೆಚ್ಚಳ.!ಮಾಹಿತಿ ಇಲ್ಲಿದೆ
ಕೇಂದ್ರ ಸರ್ಕಾರದ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಹೀಗೆ ಹತ್ತು ಹಲವು ಲಸಿಕೆಯ ಪೂರೈಕೆ ವಿಚಾರದಲ್ಲಿ ಕೇಳಿ ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಪಾರದರ್ಶಕವಲ್ಲದ ರೀತಿಯಲ್ಲಿ ರಾಜ್ಯಗಳಿಗೆ ಲಸಿಕೆಯನ್ನು ಪೂರೈಕೆಯಾಗಿದೆ. ಲಸಿಕೆ ವಿಚಾರದಲ್ಲಿ ಕೇಳಿ ಬಂದಿರುವ ಆರೋಪಗಳು ಆಧಾರ ರಹಿತವಾಗಿವೆ ಎಂದು ಸಚಿವಾಲಯ ಅಲ್ಲಗೆಳೆದಿದೆ.
ಈ ಕುರಿತ ಹೇಳಿಕೆಯಲ್ಲಿ, ವೈಜ್ಞಾನಿಕ ಮತ್ತು ಪಿಡುಗಿನ ಸ್ವರೂಪ ಆಧರಿಸಿ ಹಾಗೂ ಡಬ್ಲ್ಯೂಎಚ್ಒ ಮಾರ್ಗದರ್ಶಿ ಸೂತ್ರಕ್ಕೆ ಅನುಸಾರವಾಗಿ ರಾಷ್ಟ್ರೀಯ ಕೋವಿಡ್ ಲಸಿಕೆ ಅಭಿಯಾನ ರೂಪಿಸಲಾಗಿದೆ ಎಂದಿದೆ.
ವ್ಯವಸ್ಥಿತವಾಗಿ ಲಸಿಕೆ ಅಭಿಯಾನವನ್ನು ಕಾರ್ಯಗತಗೊಳಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಕ್ರಿಯ ಭಾಗವಹಿಸುವಿಕೆ ಆಧಾರದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.
ಇದನ್ನೂ ಓದಿ : ಗೃಹಸಾಲಗಾರನ ಒಪ್ಪಿಗೆ ಇಲ್ಲದೆ ಬಡ್ಡಿದರ ಬದಲಾಯಿಸಲು ಸಾಧ್ಯವಿಲ್ಲ: ಗ್ರಾಹಕ ಆಯೋಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!