ಸಮಯದ ಮಿತಿಯಲ್ಲಿ ತುರ್ತು ದುರಸ್ತಿಗೆ ಶ್ರಮ: ಗ್ಯಾರೇಜುಗಳಲ್ಲಿ ವಾಹನಗಳ ದಂಡು


Team Udayavani, Jun 25, 2021, 5:20 AM IST

ಸಮಯದ ಮಿತಿಯಲ್ಲಿ ತುರ್ತು ದುರಸ್ತಿಗೆ ಶ್ರಮ: ಗ್ಯಾರೇಜುಗಳಲ್ಲಿ ವಾಹನಗಳ ದಂಡು

ಉಡುಪಿ: ಉಡುಪಿ ಜಿಲ್ಲೆ ಅನ್‌ಲಾಕ್‌ ಆದ ಬಳಿಕ ಗ್ಯಾರೇಜುಗಳ ಕೆಲಸಕ್ಕೆ ಹೆಚ್ಚಿನ ಬೇಡಿಕೆ  ಬಂದಿದೆ. ಸುಮಾರು ಒಂದೂವರೆ ತಿಂಗಳ ಲಾಕ್‌ಡೌನ್‌ನಿಂದ ದುರಸ್ತಿಗೆ ಒಳಗಾಗದ ದ್ವಿಚಕ್ರ, ತ್ರಿಚಕ್ರ, ಚತುಶ್ಚಕ್ರ ವಾಹನಗಳು ಈಗ ಒಮ್ಮೆಲೆ ಗ್ಯಾರೇಜುಗಳತ್ತ ಮುಖಮಾಡಿವೆ.

ಆಯಿಲ್‌ ಬದಲಾವಣೆ, ಸರ್ವಿಸ್‌, ವಾಹನಗಳ ಸ್ಟಾರ್ಟಿಂಗ್‌ ಟ್ರಬಲ್‌ ಇತ್ಯಾದಿ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವಾಹನಗಳು ಗ್ಯಾರೇಜುಗಳತ್ತ ಬರುತ್ತಿವೆ. ಆದರೆ ಸಮಯದ ಮಿತಿ ಮತ್ತು ನೌಕರರ ಅಲಭ್ಯತೆಯಿಂದ ವಾಹನಗಳ ದುರಸ್ತಿ ಮಾಡಲು ಗ್ಯಾರೇಜು ಮಾಲಕರು ಒದ್ದಾಡುತ್ತಿದ್ದು ಇದ್ದ ನೌಕರರ ನೆರವಿನಿಂದ ತುರ್ತು ದುರಸ್ತಿ ಮುಗಿಸಲು ಶ್ರಮಿಸುತ್ತಿದ್ದಾರೆ.

500 ಗ್ಯಾರೇಜುಗಳು:

ಜಿಲ್ಲೆಯಲ್ಲಿ ಸುಮಾರು 500 ಗ್ಯಾರೇಜುಗಳಿದ್ದು ಮಾಲಕರು- ನೌಕರರು ಸೇರಿ ಸುಮಾರು 3,000 ಜನರಿದ್ದಾರೆ. ಆದರೆ ಪ್ರಸ್ತುತ ಬಸ್‌ ಸೌಕರ್ಯವಿಲ್ಲದ ಕಾರಣ ಹೆಚ್ಚಿನ ನೌಕರರು ಗ್ಯಾರೇಜು ಕೆಲಸಕ್ಕೆ ಬರುತ್ತಿಲ್ಲ. ಇದ್ದ ನೌಕರರನ್ನು ಸೇರಿಸಿಕೊಂಡು ತುರ್ತು ದುರಸ್ತಿ ಕಾರ್ಯ ನೆರವೇರಿಸಲಾಗುತ್ತಿದೆ.

ಅನ್‌ಲಾಕ್‌ ನಿಯಮಾನುಸಾರ ಸಂಜೆ 5ಕ್ಕೆ ವ್ಯವಹಾರ ಸ್ಥಗಿತಗೊಳಿಸಬೇಕಾದ ಕಾರಣ ಅಷ್ಟರೊಳಗೆ ಕೆಲಸಗಳನ್ನು ಮುಗಿಸುತ್ತಿದ್ದಾರೆ. ವಾಹನ ಮಾಲಕರು ವಾಹನಗಳನ್ನು ನಿಲ್ಲಿಸಿ ಹೋಗಿ ದುರಸ್ತಿಯಾದ  ಬಳಿಕ ಬರುತ್ತಿರುವುದರಿಂದ ಗ್ಯಾರೇಜು ಗಳಲ್ಲಿ ಜನಸಂದಣಿ ಅಷ್ಟಾಗಿ  ಕಂಡುಬಂದಿಲ್ಲ.

ಗ್ಯಾರೇಜ್‌ಗಳು ತೆರೆದುಕೊಂಡಿದ್ದರೂ ಬಸ್‌ ಸಂಚಾರ ಇಲ್ಲದ ಕಾರಣ ಎಲ್ಲ ನೌಕರರು ಕೆಲಸಕ್ಕೆ ಹಾಜರಾಗಿಲ್ಲ.  ವಾಹನ ಮಾಲಕರಿಗೆ  ನಿಗದಿತ ಸಮಯಕ್ಕೆ‌ ಮಿತಿಯಲ್ಲಿ ದುರಸ್ತಿ ಮಾಡಿಕೊಡಲಾಗುತ್ತಿದೆ.  –ರೋಶನ್‌ ಕರ್ಕಡ ಕಾಪು, ಮಂಜುನಾಥ ಮಣಿಪಾಲ  ಅಧ್ಯಕ್ಷರು, ಪ್ರ.ಕಾರ್ಯದರ್ಶಿಗಳು, -ಜಿಲ್ಲಾ ಗ್ಯಾರೇಜ್‌ ಮಾಲಕರ ಸಂಘ, ಉಡುಪಿ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.