ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ


Team Udayavani, Jun 25, 2021, 5:05 PM IST

ಕುಲಹಳ್ಳಿಯಲ್ಲಿ ಅಕ್ರಮ ಅಕ್ಕಿ ಸಂಗ್ರಹ ವಶ: ಬನಹಟ್ಟಿ ಪೊಲೀಸರಿಂದ ಇಬ್ಬರ ಬಂಧನ

ರಬಕವಿ-ಬನಹಟ್ಟಿ: ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹ ಮಾಡಿದ್ದ ಗೋದಾಮಿನ ಮೇಲೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ 64,650 ರು ಮೌಲ್ಯದ 4310 ಕಿಲೋ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಬನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕುಲಹಳ್ಳಿ ಗ್ರಾಮದ ಖಾಸಿಂಸಾಬ್ ಸಂತಿ ಎಂಬಾತನ ಜಮೀನಿನ ಪತ್ರಾಸ್ ಶೆಡ್‌ನಲ್ಲಿ ಶೇಖರಿಸಿಟ್ಟ 4310 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರಲ್ಲದೇ ಖಾಸೀಂಸಾಬ ಸಂತಿ ಹಾಗೂ ಮುಬಾರಕ ಬಾರಿಗಡ್ಡಿ ಅವರನ್ನು ಅಕ್ರಮ ಅಕ್ಕಿ ಸಂಗ್ರಹದ ಆರೋಪದ ಮೇಲೆ ಬನಹಟ್ಟಿ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಇದನ್ನೂ ಓದಿ:ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ : ಸಚಿವ ಡಾ.ಕೆ.ಸುಧಾಕರ್

ಸಂಗ್ರಹವಾದ ಅಕ್ಕಿ ಬಡವರ ಪಾಲಿನ ಪಡಿತರ ಅಕ್ಕಿಯಾಗಿದ್ದು, ಬಡವರು ಅಕ್ಕಿ ಪಡೆದು ಮನೆಗೆ ಹೋದ ಬಳಿಕ ದುಡ್ಡಿನಾಸೆ ತೋರಿಸಿ ಅವರಿಂದ ಖರೀದಿ ಮಾಡುತ್ತಿದ್ದರು ಎನ್ನಲಾಗಿದೆ. ಬನಹಟ್ಟಿ ಪಿಎಸ್‌ಐ ರವಿಕುಮಾರ ಧರ್ಮಟ್ಟಿ ನೇತೃತ್ವದಲ್ಲಿ ಎಎಸ್ ಐ ಎಸ್. ಎಸ್. ಬಾಬಾನಗರ ಹಾಗೂ ಕಂದಾಯ ನೀರಿಕ್ಷಕ ಪ್ರಕಾಶ ಮಠಪತಿ, ಕಂದಾಯ ಶಿರಸ್ತೆದಾರರಾದ ನಿಂಗಪ್ಪ ದೇಸಾಯಿ, ಗ್ರಾಮ ಲೆಕ್ಕಾದಿಕಾರಿ ರಾಚಯ್ಯ ಮಠಪತಿ ಅವರನ್ನು ಒಳಗೊಂಡ ಅಧಿಕಾರಿಗಳ ತಂಡ ಅಕ್ರಮ ಗೋದಾಮಿನ ಮೇಲೆ ದಾಳಿ ನಡೆಸಿ ಅಕ್ರಮ ಅಕ್ಕಿಯನ್ನು ವಶಪಡಿಸಿ ಕೊಂಡಿದ್ದಾರೆ.

ಈ ಆರೋಪಿಗಳು ಮಹಾರಾಷ್ಟ್ರಕ್ಕೆ ಅಕ್ಕಿ ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.