ಲಸಿಕೆಯಿಂದ ಕೋವಿಡ್ ನಿಯಂತ್ರಣ ಸಾಧ್ಯ
Team Udayavani, Jun 26, 2021, 7:31 PM IST
ಮಂಡ್ಯ: ಕೋವಿಡ್ ಲಸಿಕೆ ಪಡೆದಲ್ಲಿಯಾವುದೇ ತೊಂದರೆಯೂ ಆಗುವುದಿಲ್ಲ.ಇದರಿಂದಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ತಿಳಿಸಿದರು.
ನಗರದ ಪಿಇಎಸ್ ಇಂಜಿನಿಯರಿಂಗ್ಕಾಲೇಜಿನ ಡಾ.ಎಚ್.ಡಿ.ಚೌಡಯ್ಯಸಭಾಂಗಣದಲ್ಲಿಪಿಇಟಿ,ಪಿಇಎಸ್ಇಂಜಿನಿಯರಿಂಗ್ ಕಾಲೇಜು, ಐಎಸ್ಟಿಇ ಅಧ್ಯಾಪಕರ ಸಂಘ, ರೆಡ್ಕ್ರಾಸ್, ರಾಷ್ಟ್ರೀಯಸೇವಾ ಯೋಜನೆ ಇವರ ವತಿಯಿಂದಕಾಲೇಜಿನ ಅಧ್ಯಾಪಕರು, ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆಚಾಲನೆ ನೀಡಿ ಮಾತನಾಡಿದ ಅವರು,ಕೋವಿಡ್ ಸೋಂಕು ಇಡೀ ಜಗತ್ತನ್ನೇ ವಿಪ್ಲವಗೊಳಿಸಿದೆ.
ಇದರಿಂದಾಗಿ ಎಲ್ಲವರ್ಗದವರೂ ತೊಂದರೆಗೊಳಗಾಗಿದ್ದಾರೆ.ಲಸಿಕೆ ಹಾಕಿಸಿಕೊಂಡಲ್ಲಿ ಯಾವುದೇತೊಂದರೆಯೂ ಆಗುವುದಿಲ್ಲ. ಲಸಿಕೆಪಡೆದಿದ್ದರೆತೊಂದರೆಅನುಭವಿಸಬೇಕಾಗುತ್ತದೆ. ಎಲ್ಲರೂ ಲಸಿಕೆ ಪಡೆದು ಕೋವಿಡ್ನಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ಪಿಇಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್, ಆರ್ಸಿಎಚ್ ಅಧಿಕಾರಿ ಡಾ.ಸೋಮಶೇಖರ್, ಕಾಲೇಜಿನಪ್ರಾಂಶುಪಾಲ ಡಾ.ಸೋಮಶೇಖರ್,ಐಎಸ್ಟಿಇ ಅಧ್ಯಾಪಕರ ಸಂಘದ ಅಧ್ಯಕ್ಷಹಾಗೂ ಯುವ ರೆಡ್ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ.ಬಿ.ಎಸ್.ಶಿವಕುಮಾರ್,ಡಾ.ಬಿ.ಷಣ್ಮುಖ, ಡಾ.ಎಂ.ಎನ್.ವೀಣಾ,ಡಾ.ರೇವಣೇಶ್, ದೈಹಿಕ ಶಿಕ್ಷಣ ನಿರ್ದೇಶಕಅನಂತಪದ್ಮನಾಭಪ್ರಭು ಎಂ.ಎ.ವೇಣುಗೋಪಾಲ…, ಸಿ.ಜೆ.ಶೇಶಪ್ಪ, ಆರ್.ಎಂ.ಶಿವರಾಮು, ಮನು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ