ಲಸಿಕೆ ಪಡೆಯಲು ಕಾಲೇಜುಗಳಿಗೆ ಸೂಚನೆ
Team Udayavani, Jun 26, 2021, 10:27 PM IST
ಹಾಸನ: ಶಾಲಾ ಕಾಲೇಜು ಪುನರಾರಂಭವಾಗುವ ಮೊದಲು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊದಲನೇ ಡೋಸ್ ಕೊರೊನಾಲಸಿಕೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರು ಸೂಚಿಸಿದರು.
ಅಧಿಕಾರಿಗಳ ಸಭೆ ನಡೆಸಿದ ಅವರು,ಶಾಲಾ ಕಾಲೇಜು ಪ್ರಾಂಶುಪಾಲರು ಆರ್ಸಿಎಚ್ ಅಧಿಕಾರಿ ಡಾ.ಕಾಂತರಾಜ್ ಹಾಗೂ ಡಿಎಚ್ಒ ಡಾ.ಸತೀಶ್ಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಕಾಲೇಜಿಗೆ ಅವಶ್ಯವಿರುವ ಲಸಿಕೆಯ ಕ್ರಿಯಾ ಯೋಜನೆ ಸಲ್ಲಿಸಿಒಂದು ವಾರದೊಳಗೆ ಲಸಿಕಾ ಕಾರ್ಯಕ್ರಮವನ್ನು ಮುಗಿಸಬೇಕು ಎಂದರು.
ಆರ್ಸಿಎಚ್ ಅಧಿಕಾರಿ ಡಾ. ಕಾಂತರಾಜ್ಅವರು ಮಾತನಾಡಿ, 18 ವರ್ಷ ತುಂಬಿದಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡ ಲಾಗುತ್ತಿದೆ. ಆ ಕಾರಣವಾಗಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾ ಲರು ಜಿಲ್ಲಾ ಕುಟುಂಬ ಮತ್ತು ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಿಯಾ ಯೋಜನೆಯನ್ನು ಸಲ್ಲಿಸಬೇಕುಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು