ಆಯುಕ್ತರಿಂದ ದೂರು ಸ್ವೀಕಾರ


Team Udayavani, Jun 27, 2021, 7:44 PM IST

bangalore news

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ವಾಹನ ಕಳವು ಪ್ರಕರಣಗಳ ಬಗ್ಗೆಕಠಿಣ ಕ್ರಮವಹಿಸುವುದಾಗಿ ಪೊಲೀಸ್‌ ಆಯುಕ್ತಕಮಲ್‌ ಪಂತ್‌ ತಿಳಿಸಿದ್ದಾರೆ.ಕೋವಿಡ್‌ ಹಿನ್ನೆಲೆಯಲ್ಲಿ ಟ್ವಿಟರ್‌ ಮೂಲಕ ಶನಿವಾರ ಬೆಳಗ್ಗೆ 11.30ರಿಂದಮಧ್ಯಾಹ್ನ1 ಗಂಟೆವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಈ ವೇಳೆಬಹುತೇಕ ದೂರುಗಳು ವಾಹನ ಕಳವು, ಸಂಚಾರ ದಟ್ಟಣೆ, ಪೊಲೀಸರದೌರ್ಜನ್ಯ, ಪಾರ್ಕಿಂಗ್‌ ಬಗ್ಗೆಯೇ ಬಂದಿದ್ದವು.ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾತ್ರಿವೇಳೆ ಮನೆ ಮುಂದೆ ನಿಲ್ಲಿಸಿದವಾಹನಗಳನ್ನು ಕಳವುಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುತ್ತೇವೆ. ಜತೆಗೆಸಿಸಿ ಕ್ಯಾಮೆರಾಗಳ ಅಳವಡಿಕೆ ಬಗ್ಗೆ ಆದ್ಯತೆ ಕೊಡಲಾಗುತ್ತದೆ ಎಂದರು.ಸಾರ್ವಜನಿಕರೊಬ್ಬರು ಕಳೆದ ಎರಡು-ಮೂರುವರ್ಷಗಳಿಂದ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಬಾಂಗ್ಲಾದೇಶ, ನೈಜಿರಿಯಾ,ದಕ್ಷಿಣ ಸೂಡಾನ್‌, ಪಾಕಿಸ್ತಾನ, ಶ್ರೀಲಂಕಾ, ಅರಬ್‌ ದೇಶಗಳಿಂದ ಬಂದಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗಿದೆಎಂದು ಗಮನ ಸೆಳೆ ದಾಗ, ಅಕ್ರಮವಲಸೆಯನ್ನು ಪೊಲೀ ಸರುಗಂಭೀರವಾಗಿ ಪರಿಗಣಿಸಿದ್ದಾರೆ.

ಅಂತಹವರು ಕಂಡು ಬಂದರೆ ತಕ್ಷಣಕ್ರಮ ಜರುಗಿಸುತ್ತೇವೆ ಎಂದರು.ಇನ್ನೂ ಕೆಲವರು ತಮಿಳುನಾಡಿನಕೃಷ್ಣಗಿರಿಯಲ್ಲಿ ಅಲ್ಲಿನ ಜಿಲ್ಲಾ ಪೊಲೀಸರಿಂದ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ದೂರುಗಳು ಹೇಳಿಕೊಂಡರು. ಶಾಂತಲಾ ಎಂಬ ಮಹಿಳೆ ಅಮಾಯಕ ಕನ್ನಡಿಗರ ಮೇಲೆ ಕಾನೂನಾತ್ಮಕ ದೌರ್ಜನ್ಯ ನಡೆಸುತ್ತಿದ್ದಾರೆ. ಈಬಗ್ಗೆ ತಮ್ಮ ಬಳಿ ಸಾಕ್ಷ ವಿದೆ ಎಂದು ದೂರಿದರು.

ಈ ದೂರನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದರು.ರವಿ ಎಂಬುವರು ಬಹಳಷ್ಟು ಮಂದಿಗಂಡಸರು ವರದಕ್ಷಿಣೆ ಕುರಿತಂತೆ ಸುಳ್ಳುಪ್ರಕರಣದಲ್ಲಿ ತೊಂದರೆಗೆ ಒಳಗಾಗಿದ್ದಾರೆ. ಯಾವುದೇ ಸಾಕ್ಷ Âಗಳಿಲ್ಲದೆದಾಖಲಿಸುವ ಪೂರ್ವಾಗ್ರಹ ಪೀಡಿತ ಪ್ರಕರಣದಲ್ಲಿ ಮನೆ ಮಂದಿಯನ್ನೆಲ್ಲಾಸೇರಿಸಲಾಗುತ್ತಿದೆ ಎಂದಾಗ, ಇದು ಸೂಕ್ಷ ¾ವಾದ ವಿಷಯ. ಪೊಲೀಸರು ಎಲ್ಲಾ ದೃಷ್ಟಿಕೋನಗಳಿಂದಲೂ ಪರಿಶೀಲನೆ ನಡೆಸುತ್ತಾರೆ. ಏಕಮುಖವಾಗಿ ನಿರ್ಧಾರತೆಗೆದುಕೊಳ್ಳುವುದಿಲ್ಲ ಎಂದರು.ಮಹಿಳೆಯೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದು, ನಾನು ಒಂಟಿಮಹಿಳೆ. ರೇರಾ ಆದೇಶದ ಹೊರತಾಗಿಯೂ ಖಾಸಗಿ ಬಿಲ್ಡರ್‌ ಒಂದು ನಮ್ಮಹಣವನ್ನು ವಾಪಾಸ್‌ ನೀಡದೆ 2018ರಿಂದ ಕಿರುಕುಳ ನೀಡುತ್ತಿದ್ದಾನೆ. ನನ್ನತಂದೆ ಇದೇ ವ್ಯಥೆಯಲ್ಲಿ ಮೃತಪಟ್ಟರು ಎಂದು ಹೇಳಿಕೊಂಡಿದ್ದಾರೆ. ಆದರೆಅದಕ್ಕೆ ಪರಿಹಾರವನ್ನು ರೇರಾ ಪ್ರಾಧಿಕಾರವೇ ನೀಡಬೇಕು. ಇಂತಹ ಪ್ರಕರಣಗಳಿಗೆ ಸಕ್ಷಮ ಪ್ರಾಧಿಕಾರ ರೇರಾ ಮಾತ್ರ ಎಂದು ಆಯುಕ್ತರು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.