ಚಿಂತಾಮಣಿ ಟೊಮೆಟೋ ಮಾರುಕಟ್ಟೆ ಈಗ ಕೆಸರುಗದ್ದೆ


Team Udayavani, Jun 28, 2021, 8:25 PM IST

Tomato Market

ಚಿಂತಾಮಣಿ: ನಗರದ ಟೊಮೆಟೋಮಾರುಕಟ್ಟೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಕಾರಣ, ವಾರದಿಂದ ಸುರಿಯುತ್ತಿರುವ ಮಳೆಯಿಂದ ನೀರು ನಿಂತು ಕೆಸರುಗದ್ದೆ ಆಗಿದೆ.ರೈತರು, ವ್ಯಾಪಾರಿಗಳು ಕೆಸರಿನಲ್ಲೇ ನಿಂತುವಹಿವಾಟು ನಡೆಸುವಂತಾಗಿದೆ. ಚಿಂತಾಮಣಿ ಟೊಮೆಟೋ ಮಾರುಕಟ್ಟೆಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಪ್ರಮುಖವಾಗಿದೆ.

ಈ ಮಾರುಕಟ್ಟೆಗೆ ಆಂಧ್ರ,ತಮಿಳುನಾಡು, ಮಹಾರಾಷ್ಟ್ರ ಮತ್ತಿತರಕಡೆಗಳಿಂದವ್ಯಾಪಾರಸ್ಥರು ಹೆಚ್ಚಾಗಿ ಆಗಮಿಸುತ್ತಿದ್ದಾರೆ. ತಾಲೂಕು ಸೇರಿ ಜಿಲ್ಲೆಯ ವಿವಿಧ ಭಾಗಗಳಿಂದರೈತರು ಟೊಮೆಟೋ ಇಲ್ಲಿಗೆ ತರುತ್ತಾರೆ.

ಚರಂಡಿ ವ್ಯವಸ್ಥೆ ಇಲ್ಲ: ಲಕ್ಷಾಂತರ ರೂ. ವಹಿವಾಟು ನಡೆಯುವ ಈ ಟೊಮೆಟೋ ಮಾರುಕಟ್ಟೆಯಲ್ಲಿ ಮೂಲ ಸೌಲಭ್ಯಗಳಿಲ್ಲ. ಮುಖ್ಯವಾಗಿ ಚರಂಡಿವ್ಯವಸ್ಥೆ ಮಾಡದ ಕಾರಣ, ಸ್ವಲ್ಪ ಮಳೆ ಬಂದರೆಸಾಕು ಇಡೀ ಮಾರುಕಟ್ಟೆ ಕೆಸರುಗದ್ದೆ ಆಗುತ್ತದೆ.ವ್ಯಾಪಾರಿಗಳು ಟೊಮೆಟೋ ಕ್ರೇಟ್‌ಗಳನ್ನು ಮಳೆನೀರಿನಲ್ಲೇ ಇಟ್ಟು ವ್ಯಾಪಾರ ವಹಿವಾಟುನಡೆಸುವಂತಾಗಿದೆ.

ಸೌಲಭ್ಯ ಕಲ್ಪಿಸದೇ ನಿರ್ಲಕ್ಷ್ಯ: ಮಾರುಕಟ್ಟೆಗೆ ಸೂಕ್ತಚರಂಡಿ ವ್ಯವಸ್ಥೆ, ಕೊಳೆತ, ವ್ಯರ್ಥವಾಗಿ ಎಸೆದಟೊಮೆಟೋವನ್ನು ವಿಲೇವಾರಿ ಮಾಡಲು ಸೂಕ್ತಕ್ರಮಕೈಗೊಳ್ಳಲು ಹಲವು ಬಾರಿ ಎಪಿಎಂಸಿ ಆಡಳಿತಮಂಡಳಿಗೆ, ನಗರಸಭೆ, ಸ್ಥಳೀಯ ಜನಪ್ರತಿನಿಧಿಗಳಿಗೆರೈತರು, ಟೊಮೆಟೋ ವ್ಯಾಪಾರಿಗಳು ಮನವಿಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ವಾಹನಸಂಚಾರಕ್ಕೆ ತೊಂದರೆ:ಚಿಂತಾಮಣಿಯಲ್ಲಿಶನಿವಾರ ರಾತ್ರಿ ಸುರಿದ ಮಳೆ ಮಾರುಕಟ್ಟೆಯನ್ನುಕೆರೆಯನ್ನಾಗಿಸಿತು. ಕೊರೊನಾ ನಿಯಂತ್ರಣಕ್ಕೆಬಂದ ಕಾರಣ ಸರ್ಕಾರ ಜಿಲ್ಲೆಯಲ್ಲೂ ಅನ್‌ಲಾಕ್‌ಮಾಡಿರುವ ಕಾರಣ, ಮಾರುಕಟ್ಟೆಗೆ ಹೆಚ್ಚುಟೊಮೆಟೋ ಬರುತ್ತಿದೆ. ರೈತರು ತಾವು ತಂದಿದ್ದಟೊಮೆಟೋ ಹಣ್ಣನ್ನು ಹರಾಜಿಗೆ ಇಡಲುಸ್ಥಳವಿಲ್ಲದೇ ಮಾರುಕಟ್ಟೆ ಮುಂಭಾಗದಲ್ಲಿನಜೋಡಿ ರಸ್ತೆಯಲ್ಲಿ ಇಟ್ಟಿದ್ದರು. ಇದರಿಂದ ವಾಹನಸಂಚಾರಕ್ಕೆ ತೊಂದರೆ ಆಗಿತ್ತು.ಸಾಂಕ್ರಾಮಿಕ ರೋಗ ಭೀತಿ: ನೀರು ಸರಾಗವಾಗಿಹರಿಯದ ಕಾರಣ ಸೊಳ್ಳೆಗಳ ಕಾಟ ಹೆಚ್ಚಾಗಿದೆ.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.