ಹಳೆಯ ವೈಭವ ಮತ್ತೆ ಮರುಕಳಿಸಲಿ: ತಾರೆಗಳ ತೋಟದಲ್ಲಿ ಕಲಾವಿದರ ಸಂಗಮ
Team Udayavani, Jun 29, 2021, 8:35 AM IST
ಕಳೆದ ಎರಡು ತಿಂಗಳಿನಿಂದ ಚಿತ್ರರಂಗದ ಬಹುತೇಕ ಚಟುವಟಿಕೆಗಳು ಬಂದ್ ಆಗಿರುವುದರಿಂದ ಇಡೀ ಚಿತ್ರರಂಗವೇ ಸ್ತಬ್ಧವಾಗಿತ್ತು. ಶೂಟಿಂಗ್, ಪ್ರಮೋಶನ್, ರಿಲೀಸ್ ಎಲ್ಲ ಸ್ಥಗಿತಗೊಂಡಿರುವುದರಿಂದ ಸಿನಿಮಾದ ಕಲಾವಿದರು, ತಂತ್ರಜ್ಞರು,ಕಾರ್ಮಿಕರು ಎಲ್ಲರೂ ಮನೆಯಲ್ಲೇ ಕೂರುವಂತಾಗಿತ್ತು. ಇಂಥ ಸಂದರ್ಭದಲ್ಲಿ ನಮ್ಮ ತಾರೆಯರು ಬೇರೆ ಏನು ಮಾಡುತ್ತಿದ್ದರು, ಅವರ ಚಟುವಟಿಕೆ ಹೇಗಿತ್ತು? ಎಂಬ ಕುತೂಹಲ ಸಹಜವಾಗಿಯೇ ಸಿನಿಪ್ರಿಯರು ಮತ್ತು ಅಭಿಮಾನಿಗಳಲ್ಲಿ ಇರುತ್ತದೆ. ಇಂಥದ್ದೊಂದು ಕುತೂಹಲವನ್ನು ತಣಿಸುವ ಸಲುವಾಗಿ “ಉದಯವಾಣಿ’ ಸಿನಿತಾರೆಯರನ್ನು ಅವರಿರುವ ಜಾಗದಿಂದಲೇ ನೇರವಾಗಿ ಮಾತನಾಡಿಸಿ, ಓದುಗರ ಮುಂದೆ ಇಡುವ ಪ್ರಯತ್ನ ಹೆಸರೇ ತಾರೆಗಳ ತೋಟದಲ್ಲಿ…’.
ತಾರೆಗಳ ತೋಟದಲ್ಲಿ “ಉದಯವಾಣಿ’ ನಡೆಸಿದ ವೆಬಿನಾರ್ ಸಂಚಿಕೆಯಲ್ಲಿ ನಟ ವಸಿಷ್ಠ ಸಿಂಹ, ನಟಿ ಮೇಘನಾ ಗಾಂವ್ಕರ್ ಹಾಗೂ ನಿರ್ದೇಶಕ ಚೇತನ್ ಕುಮಾರ್ ಭಾಗವಹಿಸಿ ತಮ್ಮ ಲಾಕ್ಡೌನ್ ಅನುಭವ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ