ಸಹಕಾರ ಸಂಸ್ಥೆಯಿಂದ ರೈತರಿಗೆ ನೆರವು


Team Udayavani, Jun 29, 2021, 10:22 AM IST

ಸಹಕಾರ ಸಂಸ್ಥೆಯಿಂದ ರೈತರಿಗೆ ನೆರವು

ದೊಡ್ಡಬಳ್ಳಾಪುರ:ಈಗ ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿರುವ ಸಾಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಬ್ಯಾಂಕಿನ ತಾಲೂಕು ಘಟಕದ ಮೇಲುಸ್ತುವಾರಿ ಅಧಿಕಾರಿ ರಾಘವೇಂದ್ರ ಹೇಳಿದರು.

ತಾಲೂಕಿನ ಕಂಟನಕುಂಟೆ ವ್ಯವಸಾಯ ಸೇವಾ ಸಹಕಾರ ಸಂಘದಿಂದ 180 ರೈತರಿಗೆ 1 ಕೋಟಿಸಾಲವಿತರಣೆಕಾರ್ಯಕ್ರಮದಲ್ಲಿ ಮಾತನಾಡಿ, ಕೃಷಿಕರ ನೆರವಿಗಾಗಿ ಸಹಕಾರ ಸಂಘಗಳ ಮೂಲಕ ನೀಡುವ ಸಾಲವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡಾಗ ಮಾತ್ರ ರೈತರು ಖಾಸಗಿ ವ್ಯಕ್ತಿಗಳಲ್ಲಿ ಸಾಲ ಪಡೆಯುವುದು ತಪ್ಪಲಿದೆ ಎಂದರು.

ನಿಗದಿತ ಸಮಯಕ್ಕೆ ಸಾಲ ಪಾವತಿಸಿ: ನಿಗದಿತ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿದಾಗ ‌ಮಾತ್ರ ಸಂಘವು ಆರ್ಥಿಕ ‌ ಸದೃಢ ಹಾಗೂ ಗ್ರಾಮದ ‌ ಇತರೆ ರೈತರಿಗೂ ಸಾಲ ಸೌಲಭ್ಯಗಳು ನೀಡಲು ಸಹಕಾರಿಯಾಗಲಿದೆ. ಗ್ರಾಮ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಸೇವಾ ಸಹಕಾರ ‌ ಸಂಘಗ ‌ಳು ಇತರೆ ಬ್ಯಾಂಕಿಗ್‌ ವ್ಯವಸ್ಥೆಗಿಂತಲು ರೈತರಿಗೆ ಹತ್ತಿರ ಇರುವ ‌ ಸಂಸ್ಥೆಯಾಗಿದೆ. ಆಡಳಿತ ಮಂಡಳಿಗೆ ರೈತರೇ ಆಯ್ಕೆಯಾಗುವುದು ವಿಶೇಷ ವಾಗಿದೆ ಎಂದು ಹೇಳಿದರು.

ಕಂಟನಕುಂಟೆ ವಿಎಸ್‌ಎಸ್‌ಎನ್‌ಗೆ 1 ಕೋಟಿ ರೂ. ಸಾಲ ಮಂಜೂರು ಮಾಡಿಸಿದ ಬಿಡಿಸಿಸಿ ಬ್ಯಾಂಕ್‌ ಜಿಲ್ಲಾ ನಿರ್ದೇಶಕ ಜಿ. ಚುಂಚೇಗೌಡ ಅವರನ್ನು ಅಭಿನಂದಿಸಲಾಯಿತು.ಸಮಾರಂಭದಅಧ್ಯಕ್ಷತೆಯನ್ನು ಸಂಘದ ‌ ಅಧ್ಯಕ್ಷ ‌ ಕೆ.ಆರ್‌.ಜಯಚಂದ್ರ ವಹಿಸಿದ್ದರು. ಉಪಾಧ್ಯಕ್ಷ ‌ ಟಿ.ನಾಗರಾಜ, ಕಂಟನಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ರಾಜಗೋಪಾಲ್,

ಜೆಡಿಎಸ್‌ ನಗರ ‌ ಘಟಕದ ಅಧ್ಯಕ್ಷ ‌ ವಡ್ಡರಹಳ್ಳಿ ರವಿ, ಮುಖಂಡರಾದ ಕೆ.ಎಂ. ಕೃಷ್ಣಮೂರ್ತಿ, ವಿ.ಎಸ್‌.ರಮೇಶ್‌, ಆನಂದ್‌ ಕುಮಾರ್‌, ವಿ.ಎಸ್‌.ಸುರೇಶ್‌, ಶ್ರೀನಿವಾಸ್‌, ರಮೇಶ್‌ ಶೆಣೈ, ನಾಗರಾಜ್, ರಾಜಗೋಪಾಲ್ ಸಂಘದ ಸಿಇಒ ರಾಮಮೂರ್ತಿ, ಕಾರ್ಯದರ್ಶಿ ರಂಗನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.