ತಂಟೆಗೆ ಬಂದವರಿಗೆ ತಕ್ಕಶಾಸ್ತಿ: ಚೀನಾಕ್ಕೆರಕ್ಷಣಾ ಸಚಿವರ ಪರೋಕ್ಷ ಎಚ್ಚರಿಕೆ

ಭಾರತದ ಉತ್ತರಭಾಗದ ಗಡಿಯಲ್ಲಿ ಕಳೆದ ವರ್ಷ ಹಲವು ಸವಾಲುಗಳನ್ನು ಭಾರತ ಎದುರಿಸಬೇಕಾಯಿತು.

Team Udayavani, Jun 29, 2021, 8:35 AM IST

ತಂಟೆಗೆ ಬಂದವರಿಗೆ ತಕ್ಕಶಾಸ್ತಿ: ಚೀನಾಕ್ಕೆರಕ್ಷಣಾ ಸಚಿವರ ಪರೋಕ್ಷ ಎಚ್ಚರಿಕೆ

ನವದೆಹಲಿ: “ಭಾರತ, ಶಾಂತಿಪ್ರಿಯ ರಾಷ್ಟ್ರ. ಅದು ಯಾರ ತಂಟೆಗೂ ಹೋಗುವುದಿಲ್ಲ. ಆದರೆ, ತನ್ನ ತಂಟೆಗೆ ಬಂದವರ ಅಥವಾ ಬೆದರಿಕೆ ಹಾಕುವವರಿಗೆ ತಕ್ಕ ಪಾಠ ಕಲಿಸಲು ಸರ್ವಕಾಲಕ್ಕೂ ಸಿದ್ಧ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಪಾಕಿಸ್ತಾನ ಹಾಗೂ ಚೀನಾಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ,ಲಡಾಖ್‌ನಭಾರತೀಯ ಸೇನೆಯ ಫಾರ್ವರ್ಡ್‌ ಲೊಕೇಷನ್‌ನಲ್ಲಿ ಆಯೋಜಿಸಲಾಗಿದ್ದ ಸೈನಿಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಭಾರತದ ಉತ್ತರಭಾಗದ ಗಡಿಯಲ್ಲಿ ಕಳೆದ ವರ್ಷ ಹಲವು ಸವಾಲುಗಳನ್ನು ಭಾರತ ಎದುರಿಸಬೇಕಾಯಿತು. ಯೋಧರು ಕೆಚ್ಚೆದೆಯಿಂದ ಈ ಸವಾಲುಗಳನ್ನು ಮೆಟ್ಟಿ ನಿಂತರು.

ಕೆಣಕಿದವರಿಗೆ ಸೂಕ್ತ ಉತ್ತರ ನೀಡುವ ಛಾತಿ ನಮ್ಮ ಸೈನಿಕರಿಗಿದೆ” ಎಂದು ಹೇಳಿದರಲ್ಲದೆ,” ಎಂಥದ್ದೇ ವ್ಯಾಜ್ಯವಿರಲಿ, ಮಾತುಕತೆಯ ಮೂಲಕ ನಿವಾರಣೆಗೆ ಭಾರತ ಬದ್ಧವಾಗಿರುತ್ತದೆ” ಎಂದಿದ್ದಾರೆ. ಸಭೆಯ ನಂತರ, ಕಳೆದವರ್ಷ ಗಾಲ್ವಾನ್‌ ಗಲಭೆಯಲ್ಲಿ ಮೃತಪಟ್ಟ ಯೋಧರ ಸ್ಮಾರಕಕ್ಕೆ
ತೆರಳಿದ ಸಿಂಗ್‌, ಅಲ್ಲಿ ಹುತಾತ್ಮರಿಗೆ ಪುಷ್ಪನ ಮನ ಸಲ್ಲಿಸಿದರು.

ಮೂರು ಸೇತುವೆಗಳ ಲೋಕಾರ್ಪಣೆ:
ಉತ್ತರಾಖಾಂಡ್‌ನ‌ ಪಿತೋರ್‌ಗಢ ಜಿಲ್ಲೆ ಯಲ್ಲಿ ಭಾರತ-ಚೀನಾ ಗಡಿ ಸಮೀಪದ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾಗಿ ರುವ ಮೂರು ಸೇತುವೆಗಳನ್ನು ರಾಜನಾಥ್‌ ಸಿಂಗ್‌, ವರ್ಚುವಲ್‌ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ಗೊಂಡ ತವಾಘಾಟ್‌ನ ತವಾಘಾಟ್‌ -ಘಟಿಯಾ ಬಗಾರ್‌ ಸೇತುವೆ, ಕೀರ್ಕು ಟಿಯಾದಲ್ಲಿರುವ ಜೌಲ್ಗಿಬಿ-ಮುನ್ಸ್‌ಯಾರಿ ಸೇತುವೆ ಹಾಗೂ ಲಾಸ್ಪಾದಲ್ಲಿರುವ ಮುನ್ಸ್‌ ಯಾರಿ- ಬುಗ್ಟಿಯಾರ್‌- ಮಿಲಾಮ್‌ ಸೇತುವೆಯನ್ನು ಗಡಿ ರಸ್ತೆ ನಿರ್ಮಾಣ ಒಕ್ಕೂಟ (ಬಿಆರ್‌ಒ) ನಿರ್ಮಿಸಿದೆ. ಇದ ಲ್ಲದೇ, ಬಿಆರ್‌ಒ ದೇಶದ 6 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿರ್ಮಿಸಿದ ಒಟ್ಟು 63 ಸೇತುಗಳನ್ನೂ ಸಚಿವ ಸಿಂಗ್‌ ಲೋಕಾರ್ಪಣೆ ಮಾಡಿದರು.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.