ಹಂತ-ಹಂತವಾಗಿ ದೇಗುಲಗಳನ್ನು ತೆರೆಯಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Team Udayavani, Jun 29, 2021, 2:59 PM IST
ಬ್ರಹ್ಮಾವರ: ದೇಗುಲಗಳನ್ನು ಭಕ್ತರ ಪೂಜೆ ಪುನಸ್ಕಾರಕ್ಕೆ ಮುಕ್ತಗೊಳಿಸುವ ಕುರಿತು ಬೇಡಿಕೆ ಇದೆ. ಆದರೆ ಒಂದೇ ಬಾರಿಗೆ ದೇಗುಲಗಳನ್ನು ತೆರೆದು ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಿದರೆ ಭಕ್ತರು ಮುಗಿ ಬೀಳುವ ಸಂಭವವಿದೆ. ಹೀಗಾಗಿ ಜುಲೈ 6 ಅನಂತರ ಲಾಕ್ಡೌನ್ ನಿಯಮದಲ್ಲಿ ಇನ್ನಷ್ಟು ಬದಲಾವಣೆಯಾಗಲಿದ್ದು ಆಗ ಹಂತ-ಹಂತವಾಗಿ ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾ.ಪಂ. ಅಭಿವೃದ್ಧಿ ಸಭೆಗೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರಿಗೆ ಈ ವಿಚಾರ ತಿಳಿಸಿದರು.
ದೈವ ಪರಿಚಾರಕರು, ದರ್ಶನ ಪಾತ್ರಿಗಳನ್ನು ಕಲಾವಿದರ ಸಾಲಿಗೆ ಸೇರ್ಪಡೆಗೊಳಿಸಿ ಪರಿಹಾರಧನವನ್ನು ನೀಡಲಾಗುತ್ತಿದೆ. ದೇಗುಲಗಳು ತೆರೆದ ಮೇಲೆ ನಾಗಾರಾಧನೆ, ಕೋಲ ಮುಂತಾದ ಸೇವೆಗಳಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದರು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ