ಒಲಿಂಪಿಕ್ಸ್‌ ಅರ್ಹತಾ ಸಮಯ ದಾಖಲಿಸಿದ ಶ್ರೀಹರಿ ನಟರಾಜನ್‌


Team Udayavani, Jun 29, 2021, 9:32 AM IST

shri hari natarajan

ಹೊಸದಿಲ್ಲಿ: ರೋಮ್‌ನಲ್ಲಿ ನಡೆದ ಸೆಟ್ಟಿ ಕೊಲ್ಲಿ ಚಾಂಪಿಯನ್‌ ಶಿಪ್‌ನಲ್ಲಿ ಬೆಂಗಳೂರಿನ ಈಜುಪಟು ಶ್ರೀಹರಿ ನಟರಾಜ್‌ 100 ಮೀ. ಬ್ಯಾಕ್‌ ಸ್ಟ್ರೋಕ್‌ನಲ್ಲಿ ಒಲಿಂಪಿಕ್ಸ್‌ ಅರ್ಹತಾ ಸಮಯದ ದಾಖಲೆ ಮಾಡಿದ್ದಾರೆ. ನಿಗದಿತ ಸಮಯದ ಪ್ರಯೋಗದಲ್ಲಿ ಅವರು ತೆಗೆದುಕೊಂಡ 53.77 ಸೆಕೆಂಡ್‌ ಅವಧಿ 53.85 ಸೆಕೆಂಡ್‌ “ಎ’ ಕಟ್‌ ಸಮಯಕ್ಕಿಂತ ಉತ್ತಮವಾಗಿದೆ.

ವಿಶ್ವ ಈಜು ಸಂಸ್ಥೆಯಾದ ಫಿನಾಗೆ ಈ ಬಗ್ಗೆ ತಿಳಿಸಲಾಗಿದ್ದು ಸಂಸ್ಥೆಯು ಅದನ್ನು ಸ್ವೀಕರಿಸಬೇಕೆ ಅಥವಾ ಬೇಡವೇ ಎಂಬುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸುತ್ತದೆ. ಒಂದೊಮ್ಮೆ ಫಿನಾ ಶ್ರೀಹರಿಯವರ ಸಮಯದ ಮಿತಿಯ ಈಜನ್ನು ಪುರಸ್ಕರಿಸಿದ್ದರೆ ಶನಿವಾರ ಸಾಧನೆ ಮಾಡಿದ ಸಜನ್‌ ಪ್ರಕಾಶ್‌ ಬಳಿಕ ನೇರ ಒಲಿಂಪಿಕ್ಸ್‌ ಕೋಟಾ ಗಳಿಸಿದ ಎರಡನೇ ಭಾರತೀಯ ಈಜುಗಾರರಾಗುತ್ತಾರೆ.

“ಅನುಮೋದಿತ ಅರ್ಹತಾ ವಿಭಾಗದಲ್ಲಿ ಸಮಯದ ವಿನಂತಿಯಿಂದ ಫ‌ಲಿತಾಂಶವನ್ನು ಫಿನಾ ನಿರ್ಧರಿಸಲಿದೆ. 400 ಮೀ. ಫ್ರೀಸ್ಟೈಲ್‌ ವಿಭಾಗದಲ್ಲಿ ಯುಎಸ್‌ ಒಲಿಂಪಿಕ್ಸ್‌ ತಂಡದ ಪ್ರಯೋಗಗಳಂತೆ ಇತ್ತೀಚೆಗೆ ಅನೇಕ ಮಾನ್ಯತೆ ಪಡೆದ ವಿಭಾಗಗಳಲ್ಲಿ ಇದನ್ನು ವಾಡಿಕೆಯಂತೆ ಮಾಡಲಾಗಿತ್ತು’ ಎಂದು ಭಾರತದ ಈಜು ಫೆಡರೇಶನ್‌ ಪ್ರಧಾನ ಕಾರ್ಯದರ್ಶಿ ಮೋನಾಲ್‌ ಚೋಕ್ಷಿ ಹೇಳಿದ್ದಾರೆ.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.