ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

ಆಂಧ್ರಪ್ರದೇಶದ ಗೋದಾವರಿ ನದಿ ಪ್ರದೇಶದಲ್ಲಿ ಪತ್ತೆಯಾದ ಕಿತ್ತಳೆ ಬಣ್ಣದ ಬಸವನ ಹುಳು ಜನರಲ್ಲಿ ಕುತೂಹಲ ಮೂಡಿಸಿದೆ

Team Udayavani, Jun 29, 2021, 3:55 PM IST

Basavana-hulu

ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನದಿ ಪಾತ್ರದಲ್ಲಿ ಅಪರೂಪದ ಬೃಹತ್ ಗಾತ್ರದ ಸಮುದ್ರ ಬಸವನ ಹುಳು ಪತ್ತೆಯಾಗಿದ್ದು, ಇದು ಹರಾಜಿನಲ್ಲಿ 18 ಸಾವಿರ ರೂಪಾಯಿಗೆ ಮಾರಾಟವಾಗಿರುವುದಾಗಿ ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:ಶ್ಯಾಮಪ್ರಸಾದ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಡಿಸಿಎಂ

ಈ ಬಸವನ ಹುಳು ಸೈರಿಂಕ್ಸ್ ಅರುವಾನಸ್ ಪ್ರಬೇಧಕ್ಕೆ ಸೇರಿದ್ದು, ಇದು ಜಗತ್ತಿನಲ್ಲಿಯೇ ಭೂಮಿ ಮತ್ತು ನೀರಿನಲ್ಲಿ ಕಂಡು ಬರುವ ಅತೀ ದೊಡ್ಡ ಬಸವನ ಹುಳುವಾಗಿದೆ ಎಂದು ಹೇಳಿದೆ. ಇದು 70 ಸೆ.ಮೀ.ವರೆಗೆ ಉದ್ದ ಬೆಳೆಯಲಿದ್ದು, 18 ಕೆಜಿವರೆಗೆ ತೂಗಲಿದೆ ಎಂದು ವರದಿ ವಿವರಿಸಿದೆ.

ಇದು ಆಸ್ಟ್ರೇಲಿಯಾ ಕಹಳೆ ಎಂದೇ ಜನಪ್ರಿಯವಾಗಿ ಕರೆಯಲ್ಪಡುವ ಬಸವನ ಹುಳುವಾಗಿದ್ದು, ಇದು ಅಳಿವಿನಂಚಿನಲ್ಲಿರುವ ಮಾಂಸಾಹಾರಿ ಬಸವನಹುಳು. ಇದರ ಚಿಪ್ಪುಗಳು ಜನಪ್ರಿಯವಾಗಿದ್ದು, ಅದಕ್ಕಾಗಿ ಬೃಹತ್ ಗಾತ್ರದ ಬಸವನಹುಳುಗಳನ್ನು ಕೊಲ್ಲಲಾಗುತ್ತಿದೆ ಎಂದು ತಿಳಿಸಿದೆ.

ಆಂಧ್ರಪ್ರದೇಶದ ಗೋದಾವರಿ ನದಿ ಪ್ರದೇಶದಲ್ಲಿ ಪತ್ತೆಯಾದ ಕಿತ್ತಳೆ ಬಣ್ಣದ ಬಸವನ ಹುಳು ಜನರಲ್ಲಿ ಕುತೂಹಲ, ಅಚ್ಚರಿ ಮೂಡಿಸಿರುವುದಾಗಿ ಎಎನ್ ಐ ಟ್ವೀಟ್ ನಲ್ಲಿ ತಿಳಿಸಿದೆ. ಅಲ್ಲದೇ ಅಪರೂಪದ ಬಸವನ ಹುಳುವಿನ ಚಿತ್ರವನ್ನು ಶೇರ್ ಮಾಡಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

987554

 ಹೈಹೀಲ್ ಹಾಕುತ್ತಿದ್ದಿರಾ ? ಹಾಗಾದರೆ ಈ ಸ್ಟೋರಿ ತಪ್ಪದೆ ಓದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.