ಮಳೆಯಾಗದಿದ್ದರೆ ಬೆಳೆಗೆ ಡ್ಯಾಂನಿಂದ ನೀರು


Team Udayavani, Jun 29, 2021, 5:19 PM IST

wಎರತಯುಇಒಇಉಹಗ್ದಸ

ಆಲಮಟ್ಟಿ: ಉತ್ತರಕ ರ್ನಾಟಕದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದ್ದು ಈಗಾಗಲೇ ರೈತರು ಬಿತ್ತನೆ ಮಾಡಿದ್ದಾರೆ. ಮಳೆಗಾಲ ಇನ್ನೂ ಮೂರು ತಿಂಗಳಿದ್ದು ಅಷ್ಟರಲ್ಲಿ ಮಳೆಯಾಗದಿದ್ದರೆ ಅಥವಾ ಶಾಸ್ತ್ರಿ ಜಲಾಶಯದಲ್ಲಿ 123 ಟಿಎಂಸಿ ಅಡಿ ನೀರು ತುಂಬಿದ ನಂತರ ರೈತರಿಗೆ ನೀರು ಕೊಡಲಾಗುವದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.

ಸೋಮವಾರ ಆಲಮಟ್ಟಿಯ ರಾಕ್‌ ಉದ್ಯಾನದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮಧ್ಯ ಭಾಗದಲ್ಲಿರುವ ಆಲಮಟ್ಟಿಯಲ್ಲಿ ಜಂಗಲ್‌ ಸಫಾರಿ ಮಾಡಿದರೆ ಅವಳಿ ಜಿಲ್ಲೆಗಳು ಅಭಿವೃದ್ಧಿಯಾಗಲಿವೆ. ಈಗಾಗಲೇ ಬೆಳಗಾವಿಯಲ್ಲಿ ಜಂಗಲ್‌ ಸಫಾರಿ ಮಾಡುವ ಮುಂದಾಲೋಚನೆಯಿಂದ ಹುಲಿ, ಸಿಂಹ ಹಾಗೂ ಜಿಂಕೆಗಳನ್ನು ಬಿಡಲಾಗಿದೆ ಎಂದರು.

ಉತ್ತರ ಕರ್ನಾಟದಲ್ಲಿ ಜೋಳ ವಿತರಣೆ ಮಾಡಲು 6.5 ಲಕ್ಷ ಟನ್‌ ಜೋಳ ಮತ್ತು ದಕ್ಷಿಣ ಭಾಗದಲ್ಲಿ ರಾಗಿ ವಿತರಣೆ ಮಾಡಲು 6.5 ಲಕ್ಷ ಟನ್‌ ರಾಗಿ ಅವಶ್ಯಕತೆಯಿದೆ. ಇದರಲ್ಲಿ 80 ಸಾವಿರ ಟನ್‌ ಜೋಳ ಸಂಗ್ರಹವಿದೆ. ಇನ್ನಷ್ಟು ಜೋಳ ಖರೀದಿಗೆ ಬೆಂಬಲ ಬೆಲೆ ನಿಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ನಂತರ ಜೋಳ ಹಾಗೂ ರಾಗಿಯೊಂದಿಗೆ 2 ಕೆಜಿ ಅಕ್ಕಿಯನ್ನು ಪಡಿತರ ವಿತರಣೆಯಲ್ಲಿ ನೀಡುವ ಚಿಂತನೆಯಿದೆ ಎಂದು ಹೇಳಿದರು. ಶಾಸಕ ಸಿದ್ದು ಸವದಿ, ವಿಧಾನ ಪರಿಷತ್‌ ಸದಸ್ಯ ಹನುಮಂತ ನಿರಾಣಿ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.