ಕೋವಿಡ್ ಪ್ರಕರಣ ಇಳಿಮುಖ : ಜೂ.30ರಿಂದ ಬಂಡೀಪುರ ಸಫಾರಿ ಪುನಾರಂಭ
Team Udayavani, Jun 29, 2021, 9:45 PM IST
ಗುಂಡ್ಲುಪೇಟೆ: ಬಂಡೀಪುರ ಹುಲಿಯೋಜನೆ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸೇರಿ ಸಫಾರಿ ಇಂದಿನಿಂದ (ಜೂ.30) ಪುನಾರಂಭ ಮಾಡಲಾಗುತ್ತಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್-19 ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಪ್ರವರ್ಗ-1 ರಡಿಯಲ್ಲಿ ಘೋಷಣೆ ಮಾಡಿ ಲಾಕ್ಡೌನ್ ತೆರವುಗೊಳಿಸುವ ಸರ್ಕಾರದ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ತಕ್ಷಣಕ್ಕೆ ಸಫಾರಿ ಹೋಗುವ ವ್ಯವಸ್ಥೆ ಆಗಲಿದೆ. ಜು.15 ರಿಂದ ಎಲ್ಲಾ ರೀತಿಯ ಪ್ರವಾಸೋದ್ಯಮ ಚಟುವಟಿಕೆಗಳು ಆನ್ಲೈನ್ ನಲ್ಲಿ ಲಭ್ಯವಿರುತ್ತವೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ತಿಳಿಸಿದ್ದಾರೆ.
ಇದನ್ನೂ ಓದಿ :ಜು.19ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್