ವಾಹನ ಸಾಮರ್ಥ್ಯ ಪರೀಕ್ಷೆಗೆ, ಏಷ್ಯಾದಲ್ಲೇ ಬೃಹತ್‌ ಪರೀಕ್ಷಾ ಟ್ರ್ಯಾಕ್‌ ಉದ್ಘಾಟನೆ


Team Udayavani, Jun 30, 2021, 7:10 AM IST

ವಾಹನ ಸಾಮರ್ಥ್ಯ ಪರೀಕ್ಷೆಗೆ, ಏಷ್ಯಾದಲ್ಲೇ ಬೃಹತ್‌ ಪರೀಕ್ಷಾ ಟ್ರ್ಯಾಕ್‌ ಉದ್ಘಾಟನೆ

ಇಂದೋರ್‌: ಕೇಂದ್ರ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಇಡೀ ದೇಶವೇ ಗೌರವ ಪಡಬೇಕಾದ ಪರೀಕ್ಷಾ ಟ್ರ್ಯಾಕೊಂದನ್ನು ಉದ್ಘಾಟಿಸಿದ್ದಾರೆ. ಮಧ್ಯ ಪ್ರದೇಶದ ಇಂದೋರ್‌ನ ಪೀಠಂಪುರದಲ್ಲಿ 11.3 ಕಿ.ಮೀ. ಉದ್ದದ ರಸ್ತೆಯನ್ನು ಉದ್ಘಾಟಿಸಲಾಗಿದೆ. ಈ ಟ್ರ್ಯಾಕ್‌ ನಲ್ಲಿ ನಾಲ್ಕು ಪಥಗಳಿವೆ. ಇದು ಒಟ್ಟಾರೆ 52 ಅಡಿ ಅಗಲವಿದೆ. ಇದು ಏಷ್ಯಾದಲ್ಲೇ ಅತೀ ಉದ್ದದ ಪರೀಕ್ಷಾ ಟ್ರ್ಯಾಕ್‌, ಹಾಗೆಯೇ ವಿಶ್ವದಲ್ಲಿ ಐದನೆಯದ್ದು!

ಇಲ್ಲಿ ಹೊಸತಾಗಿ ಸಿದ್ಧಗೊಂಡಿರುವ ವಾಹನಗಳನ್ನು ಓಡಿಸಿ ಪರೀಕ್ಷಿಸಬಹುದು. ಇನ್ನು ಇದಕ್ಕಾಗಿ ವಿದೇಶ ಗಳಿಗೆ ಹೋಗುವ ಪರಿಸ್ಥಿತಿ ಭಾರತೀಯ ವಾಹನ ಕಂಪೆನಿಗಳಿಗೆ ಬರುವುದಿಲ್ಲ. ಅಷ್ಟು ಮಾತ್ರವಲ್ಲ ವಿದೇಶಿಯರೇ ಇಲ್ಲಿಗೆ ತಮ್ಮ ವಾಹನಗಳನ್ನು ತಂದು ಪರೀಕ್ಷಿಸಲೂಬಹುದು. ಅಂತಹ ವಿಶ್ವದರ್ಜೆಯ ವ್ಯವಸ್ಥೆಯನ್ನು ನಿರ್ಮಿಸಲಾಗಿದೆ.

ನ್ಯಾಟ್ರ್ಯಾಕ್ಸ್‌ನ (ನ್ಯಾಶನಲ್‌ ಆಟೋಮೊಟಿವ್‌ ಟೆಸ್ಟ್‌ ಟ್ರ್ಯಾಕ್ಸ್‌) ಈ ಕಾರ್ಯಕ್ಕೆ ಪ್ರಕಾಶ್‌ ಜಾಬ್ಡೇಕರ್‌ ಪ್ರಶಂಸೆ ವ್ಯಕ್ತಪಡಿಸಿ, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗಳು ಮುಕ್ತಾಯವಾಗಿರುವುದು ಸಂತಸದ ಸಂಗತಿ ಎಂದಿದ್ದಾರೆ.

ವಾಹನಗಳ ಸಾಮರ್ಥ್ಯ ಪರೀಕ್ಷೆ
ಇಲ್ಲಿ ಗಂಟೆಗೆ 250 ಕಿ.ಮೀ. ಸಾಮಾನ್ಯ ವೇಗದಲ್ಲಿ ವಾಹನಗಳನ್ನು ಓಡಿಸಬಹುದು. ಇನ್ನು ಮಧ್ಯಭಾಗದಲ್ಲಿ ಗರಿಷ್ಠ 375 ಕಿ.ಮೀ. ವೇಗದಲ್ಲಿ ಓಡಿಸಬಹುದು. ತಿರುವುಗಳಿಲ್ಲದೇ ನೇರವಾಗಿಯೇ ಸಾಗುತ್ತಿದ್ದಾಗ, ವೇಗಕ್ಕೆ ಮಿತಿ ಹಾಕಿಲ್ಲ. ಟ್ರ್ಯಾಕನ್ನು ಗೋಳಾಕೃತಿಯಲ್ಲಿ ನಿರ್ಮಿಸಲಾಗಿದೆ. ವಾಹನ ಗಳ ಸಾಮರ್ಥ್ಯಗಳ ಪರೀಕ್ಷೆಗೆ ಇದೊಂದು ರೀತಿಯಲ್ಲಿ ಪ್ರಯೋಗಾಲಯದಂತೆ ಕೆಲಸ ಮಾಡುತ್ತದೆ. ವಾಹನಗಳ ಗರಿಷ್ಠ ವೇಗ, ವೇಗವರ್ಧಿಸುವಿಕೆ ಸಾಮರ್ಥ್ಯ, ಇಂಧನ ಕ್ಷಮತೆ, ಅತಿಯಾದ ವೇಗ ನಿರ್ವಹಣೆ, ಸ್ಥಿರತೆಯ ಪರೀಕ್ಷೆಗೆ ಈ ಟ್ರ್ಯಾಕ್‌ ಸೂಕ್ತವಾಗಿದೆ.

ಟಾಪ್ ನ್ಯೂಸ್

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.