2022 ರಲ್ಲಿ ಉ. ಪ್ರದೇಶದಲ್ಲಿ ಪ್ರಜಾಪ್ರಭುತ್ವದ ಕ್ರಾಂತಿ ಸೃಷ್ಟಿ : ಅಖಿಲೇಶ್ ಯಾದವ್


Team Udayavani, Jun 30, 2021, 8:20 PM IST

uttar-pradesh-will-witness-democratic-revolution-in-2022

ಲಕ್ನೋ  :  ಉತ್ತರ ಪ್ರದೇಶದಲ್ಲಿರುವ ಈಗಿನ ‘ಅಸಂಬದ್ಧ’ಹಾಗೂ ‘ಋಣಾತ್ಮಕ’  ರಾಜಕೀಯದ ವಿರುದ್ಧವಾಗಿ ಪ್ರಜಾಪ್ರಭುತ್ವದ ಕ್ರಾಂತಿ  ಸೃಷ್ಟಿಯಾಗಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್ ಮೂಲಕ ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದ ಅಖಿಲೇಶ್, ‘ಈಗಿನ ಅಸಂಬದ್ಧ’ಹಾಗೂ ‘ಋಣಾತ್ಮಕ’ ರಾಜಕೀಯದ ವಿರುದ್ಧ ಒಂದಾಗಬೇಕಿದೆ.  ಶೋಷಿತರು, ನಿರ್ಲಕ್ಷ್ಯಿತರು, ದಲಿತರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಪರವಾದ ಹೊಸ ರಾಜಕೀಯದ ಅಲೆ ಹುಟ್ಟಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಕೊಡಿ :ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ

ಉತ್ತರ ಪ್ರದೇಶದಲ್ಲಿ  2022 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ರಾಜಕೀಯ ಕಾವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಉತ್ತರ ಪ್ರದೇಶದಲ್ಲಿ 2022ರಲ್ಲಿ ಕೇವಲ ಚುನಾವಣೆ ನಡೆಯುವುದಿಲ್ಲ. ಬದಲಾಗಿ ನಾಟಕೀಯ ಕ್ರಾಂತಿಯಾಗಲಿದೆ. ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ 350 ಸೀಟುಗಳನ್ನು ಸಮಾಜವಾದಿ ಪಕ್ಷ ಗೆಲ್ಲಲಿದೆ. ಜನರು ಬಿಜೆಪಿಯ ವಿರುದ್ಧ ಇದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಕೊಡಿ :ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ

ಟಾಪ್ ನ್ಯೂಸ್

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.