ಗುಲ್ಶನ್ ಕುಮಾರ್ ಹತ್ಯೆ ಕೇಸ್:ನಿರ್ಮಾಪಕ ರಮೇಶ್ ಖುಲಾಸೆ ಎತ್ತಿಹಿಡಿದ ಬಾಂಬೆ ಹೈಕೋರ್ಟ್
1997ರಲ್ಲಿ ಅಂಧೇರಿ ಉಪನಗರದ ದೇವಾಲಯದ ಹೊರಗೆ ಗುಂಡಿಕ್ಕಿ ಹತ್ಯೆಗೈಯಲಾಗಿತ್ತು.
Team Udayavani, Jul 1, 2021, 1:39 PM IST
ನವದೆಹಲಿ: 1997ರಲ್ಲಿ ಮ್ಯೂಸಿಕ್ ಬ್ರ್ಯಾಂಡ್ ಸಿರೀಸ್ ಮಾಲೀಕ ಗುಲ್ಶನ್ ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾ
ನಿರ್ಮಾಪಕ, ಟಿಪ್ಸ್ ಇಂಡಸ್ಟ್ರೀಸ್ ಸಹ ಸ್ಥಾಪಕ ರಮೇಶ್ ತೌರಾನಿ ನಿರ್ದೋಷಿ ಎಂಬ ಆದೇಶವನ್ನು ಬಾಂಬೆ ಹೈಕೋರ್ಟ್ ಗುರುವಾರ (ಜುಲೈ 01) ಎತ್ತಿಹಿಡಿದಿದ್ದು, ಆರೋಪಿ ಅಬ್ದುಲ್ ರೌಫ್ ಮರ್ಚಂಟ್ ನನ್ನು ಅಪರಾಧಿ ಎಂದು ಖಚಿತಪಡಿಸಿ ಜೀವಾವಧಿ ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ನೀಡಿದೆ.
ಇದನ್ನೂ ಓದಿ:ಚಿಕ್ಕೋಡಿ ಪೊಲೀಸರ ಕಾರ್ಯಾಚರಣೆ 3.60 ಕೋಟಿ ರೂ ಮೌಲ್ಯದ 12 ಲಾರಿ ವಶ
ನ್ಯಾಯಮೂರ್ತಿಗಳಾದ ಜಸ್ಟೀಸ್ ಎಸ್.ಎಸ್. ಜಾಧವ್ ಮತ್ತು ಜಸ್ಟೀಸ್ ಎನ್.ಆರ್.ಬೋರ್ಕರ್ ನೇತೃತ್ವದ ವಿಭಾಗೀಯ ಪೀಠ, ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಅಬ್ದುಲ್ ರಶೀದ್ ಮರ್ಚೆಂಟ್ ಸಹೋದರ ರೌಫ್ ಖುಲಾಸೆಗೊಂಡಿರುವ ಆದೇಶ ರದ್ದುಪಡಿಸಿತು.
ಅಲ್ಲದೇ ಜೀವಾಧಿ ಶಿಕ್ಷೆಯನ್ನು ಕಾಯಂಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.
ಕ್ಯಾಸೆಟ್ ಕಿಂಗ್ ಎಂದೇ ಕರೆಯಲ್ಪಡುತ್ತಿದ್ದ ಗುಲ್ಶನ್ ಕುಮಾರ್ ಅವರನ್ನು 1997ರಲ್ಲಿ ಅಂಧೇರಿ ಉಪನಗರದ ದೇವಾಲಯದ ಹೊರಗೆ ಗುಂಡಿಕ್ಕಿ ಹತ್ಯೆಗೈಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ