ಕಿಮ್ಸ್‌ ಸೇರಿದಂತೆ ವಿವಿಧೆಡೆ ಲಸಿಕೆ ಕೊರತೆ

ಕೆಲ ಆಸ್ಪತ್ರೆಗಳಲ್ಲಿ "ಸ್ಟಾಕ್‌ ಇಲ್ಲ' ಬೋರ್ಡ್‌­ ಎರಡನೇ ಡೋಸ್‌ ಪಡೆಯಲು ಜನರ ಪರದಾಟ

Team Udayavani, Jul 1, 2021, 3:59 PM IST

30hub-29

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಲಸಿಕೆ ಕೊರತೆ ಮುಂದುವರಿದಿದ್ದು, ಬುಧವಾರ ಕೂಡ ಕಿಮ್ಸ್‌ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಲಸಿಕೆ ಸ್ಟಾಕ್‌ ಇಲ್ಲ ಎಂಬ ಬೋರ್ಡ್‌ ರಾರಾಜಿಸಿದವು. ಹೀಗಾಗಿ ಲಸಿಕೆ ಪಡೆಯಲು ತಾಸುಗಂಟಲೇ ಸರದಿ ಸಾಲಿನಲ್ಲಿ ನಿಂತಿದ್ದ ವೃದ್ಧರು ಸೇರಿದಂತೆ ಎಲ್ಲ ವಯಸ್ಕರು ಲಸಿಕೆ ದೊರೆಯದೆ ಹಿಂತಿರುಗಬೇಕಾಯಿತು.

ಕೊರೊನಾ ಎರಡನೇ ಅಲೆಗೆ ಈಗಾಗಲೇ ಜನಜೀವನ ತತ್ತರಿಸಿದ್ದು, ಮೂರನೇ ಅಲೆಯ ಭೀಕರ ಪರಿಸ್ಥಿತಿಯಿಂದ ಪಾರಾಗಲು ಲಸಿಕೆ ಪಡೆಯುದೊಂದೇ ಪರಿಹಾರ ಎಂದು ತಜ್ಞರು ತಿಳಿಸಿದ್ದಾರೆ. ಜನರು ಲಸಿಕೆ ಪಡೆಯಲು ಮುಂದಾದರು ಅವರಿಗೆ ಮಾತ್ರ ಸಿಗುತ್ತಿಲ್ಲ. ಲಸಿಕೆಗೆ ಬೇಡಿಕೆ ಹೆಚ್ಚಾಗಿದೆ. ಆದರೆ ಪೂರೈಕೆ ದಿನದಿಂದ ದಿನಕ್ಕೆ ಇಳಿಮುಖವಾಗಿದೆ. ಮೊದಲ ಡೋಸ್‌ ಪಡೆದವರಿಗೂ ಎರಡನೇ ಡೋಸ್‌ ಸಿಗುತ್ತಿಲ್ಲ. ಹಿರಿಯ ನಾಗರಿಕರು ಸಹಿತ ಲಸಿಕೆ ಪಡೆಯಲು ಆಸ್ಪತ್ರೆಗೆ ಬಂದು ವಾಪಸ್ಸಾಗುತ್ತಿದ್ದಾರೆ. ಮೊದಲೇ ರಿಜಿಸ್ಟರ್‌ ಮಾಡಿಕೊಂಡು ಬಂದರು ಸಹ ಲಸಿಕೆ ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಧಾರವಾಡ ಜಿಲ್ಲೆಯಲ್ಲಿ ಈ ಮೊದಲು ಒಂದು ಲಸಿಕಾ ಕೇಂದ್ರಕ್ಕೆ ಕನಿಷ್ಠ 300 ಡೋಸ್‌ನಂತೆ ವಿತರಣೆ ಮಾಡುತ್ತಿತ್ತು. ಆದರೆ ಈಗ ಒಂದು ಲಸಿಕಾ ಕೇಂದ್ರಕ್ಕೆ 100 ಡೋಸ್‌ ಮಾತ್ರ ವಿತರಣೆ ಮಾಡಲಾಗುತ್ತಿದ್ದು, ಅದು ಕೂಡಾ ಪೂರೈಕೆಯಾದರೆ ಮಾತ್ರ ವ್ಯಾಕ್ಸಿನ್‌ ಎಂಬುವಂತಾಗಿದೆ. ಸದ್ಯ ಖಾಸಗಿ ಆಸ್ಪತ್ರೆ ಸೇರಿದಂತೆ ಸರಕಾರಿ ಆಸ್ಪತ್ರೆಗಳಲ್ಲೂ ಲಸಿಕೆ ಕೊರತೆ ಉಂಟಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.