ಗೋವಾ: ಕೋವಿಡ್ ಹೆಚ್ಚಳ ಹಿನ್ನೆಲೆ; ಮಳೆಗಾಲದ ಅಧಿವೇಶನ ಮೂರು ದಿನಕ್ಕೆ ಮೊಟಕು
Team Udayavani, Jul 1, 2021, 7:01 PM IST
ಪಣಜಿ: ಸದ್ಯ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಳೆಗಾಲದ ಅಧಿವೇಶನವನ್ನು ಮೂರು ದಿನಗಳಿಗೆ ಮೊಟಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಸದ್ಯ ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಳೆಗಾಲದ ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸಲಾಗಿದೆ ಎಂದರು.
ಇದನ್ನೂ ಓದಿ: ಆಗಸ್ಟ್ 22ರಂದು ಶಿಕ್ಷಕರ ಅರ್ಹತಾ ಪರೀಕ್ಷೆ : ಸುರೇಶ್ ಕುಮಾರ್
ವಿಧಾನಸಭಾ ಅಧಿವೇಶನ ಜುಲೈ 28 ರಿಂದ ಜುಲೈ 30 ರವರೆಗೆ ನಡೆಯಲಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಕಳೆದ ಅಧಿವೇಶದಲ್ಲಿ 2021-22 ರಾಜ್ಯ ಬಜೇಟ್ ಮಂಡಿಸಿದ್ದರು. ಪ್ರಸಕ್ತ ಅಧಿವೇಶನದಲ್ಲಿ ಬಜೇಟ್ ಅಂಗೀಕಾರವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ