ಚಿಕ್ಕಮಗಳೂರು: ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ
Team Udayavani, Jul 2, 2021, 2:35 PM IST
ಚಿಕ್ಕಮಗಳೂರು: ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ದೊಣ್ಣೆಗಳಿಂದ ಬಡಿದಾಡಿದ ಘಟನೆ ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ನಡೆದಿದೆ.
ಯುವಕರು, ಮಹಿಳೆಯರು ದೊಣ್ಣೆಗಳನ್ನು ಹಿಡಿದುಕೊಂಡು ಹೊಡೆದಾಡಿದ್ದಾರೆ. ಹೊಡೆದಾಟದಲ್ಲಿ ಎರಡು ಗುಂಪಿನವರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಪರಿಣಾಮ ಕೆಲವರು ಅಸ್ಪತ್ರೆ ದಾಖಲಾಗಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರು ಡಿಸಿ ಕಚೇರಿ ಎದುರು ಮಾಜಿ ಶಾಸಕ ವೈ.ಎಸ್.ವಿ ದತ್ತ ಮೌನ ಪ್ರತಿಭಟನೆ
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎರಡೂ ಕಡೆಯಿಂದಲೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಇದನ್ನೂ ಓದಿ: ಅಣ್ಣೂರುಕೇರಿಯ ಸಿಆರ್ ಪಿಎಫ್ ಯೋಧ ದೆಹಲಿಯಲ್ಲಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು