ಅರ್ಚಕರಿಗೆ ಫುಡ್‌ಕಿಟ್‌ ವಿತರಣೆ


Team Udayavani, Jul 2, 2021, 7:45 PM IST

foodkit-distribution-2

ಮದ್ದೂರು: ನರೇಗಾ ಯೋಜನೆಯಡಿಕರ್ತವ್ಯ ನಿರ್ವಹಿಸಿ ಬಂದಿರುವ ದುಡಿಮೆಹಣದಿಂದ ಸಂಕಷ್ಟದಲ್ಲಿರುವ 25ಕ್ಕೂ ಹೆಚ್ಚುಅರ್ಚಕ ಕುಟುಂಬಗಳಿಗೆ ಆಹಾರದ ಕಿಟ್‌ವಿತರಿಸುವ ಮೂಲಕ ಮಾನವೀಯತೆ ಮೆರೆದಿರುವ ಚಿತ್ರಕಲಾವಿದ ತೂಬಿನಕೆರೆ ಗೋವಿಂದು ಅವರ ಕಾರ್ಯಕ್ಕೆಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಉಚಿತ ಜಾಗೃತಿ ಚಿತ್ರ ಕಲಾವಿದ ಗೋಡೆಬರಹಗಾÃ ‌ ñ ‌ೂಬಿನಕೆರೆ ಗೋವಿಂದುಅವರು ತಮ್ಮ ಪತ್ನಿ ಸುಶೀಲಮ್ಮರ ‌ಸವಿನೆನಪಿನ ಅಂಗವಾಗಿ ಪಟ್ಟಣ¨ ‌ಉಗ್ರನರಸಿಂಹಸ್ವಾಮಿ ದೇವಾಲಯದಆವರಣದಲ್ಲಿ ಆಯೋಜಿಸಿದ ª ಆಹಾರದಕಿಟ್‌ ವಿತÃ ‌ಣಾ ಕಾರ್ಯಕ್ರಮಕ್ಕೆ ಚಾಲನೆನೀಡಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ಬಂದಿರುವ 53ಸಾವಿರ ರೂ. ಹಣದಲ್ಲಿ ಸಂಕಷ್ಟದಲ್ಲಿರುವಕುಟುಂಬಗಳಿಗೆ ಅಗತ್ಯ ದಿನನಿತ್ಯದ ಸಾಮಗ್ರಿಹಾಗೂ ಸಾವಿರ ರೂ. ನಗದನ್ನು ವಿತರಿಸುತ್ತಿರುವುದಾಗಿ ಹೇಳಿದರು.ತಿಂಗಳ ಹಿಂದೆ ನರೇಗಾ ಯೋಜನೆಯಲ್ಲಿಕರ್ತವ್ಯ ನಿರ್ವಹಿಸಿ ಬಿಡುಗಡೆಗೊಂಡಿರುವ ವೇತನದಲ್ಲಿ ಕೊರೋನಾ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ವಿತರಿಸಲು ನೆರವಾಗಿರುವುದಾಗಿ ತಿಳಿಸಿದರಲ್ಲದೇ ಮುಂದಿನ ದಿನಗಳಲ್ಲಿ ಹತ್ತು ದಿನದ ದುಡಿಮೆ ಹಣವನ್ನು ಸಾಮಾಜಿಕ ಸೇವಾ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವುದಾಗಿ ಹೇಳಿದರು.

ಸ್ಥಳೀಯ ಸಾರ್ವಜನಿಕರು ಕೊರೊನಾವೈರಸ್‌ ಬಗ್ಗೆ ಉದಾಸೀನ ಮನೋಭಾವ ಹೊಂದದೆ ಜಾಗೃತಿವಹಿಸಿ ಸಾಮಾಜಿಕ ಅಂತರಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮನವಿ ಮಾಡಿದರು. ಶಂಕರ್‌ರಾವ್‌, ರುಕ್ಮಿಣಿ,ಕೆಂಪರಾಜು, ಆನಂದ್‌, ರಮೇಶ್‌ ಇದ್ದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.