ಶಿವಮೊಗ್ಗ: ಸಿನಿಮೀಯ ಶೈಲಿಯಲ್ಲಿ ದರೋಡೆಕೋರರನ್ನು ಬೆನ್ನಟ್ಟಿ ಹಿಡಿದ ಯುವಕರು


Team Udayavani, Jul 3, 2021, 12:34 PM IST

ಶಿವಮೊಗ್ಗ: ಸಿನಿಮೀಯ ಶೈಲಿಯಲ್ಲಿ ದರೋಡೆಕೋರರನ್ನು ಬೆನ್ನಟ್ಟಿ ಹಿಡಿದ ಯುವಕರು

ಶಿವಮೊಗ್ಗ: ದರೋಡೆ ಮಾಡಿ ಓಡಿ ಹೋಗುತ್ತಿದ್ದವರನ್ನು ಬೆನ್ನಟ್ಟಿದ ಯುವಕರನ್ನು ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಿನಿಮೀಯ ಶೈಲಿಯ ಘಟನೆ ನಗರದ ಕುವೆಂಪು ನಗರದಲ್ಲಿ ನಡೆದಿದೆ.

ಶಿವಮೊಗ್ಗದ ಕುವೆಂಪು ರಸ್ತೆಯ ನಂದಿ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಚೇಸ್ ಮಾಡಿದ ಯುವಕರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹಾಡಹಗಲೇ ದರೋಡೆಗೆ ಇಳಿದ ಇಬ್ಬರು ಖದೀಮರು ಸ್ಮಾರ್ಟ್ ಸಿಟಿ ಕಾಮಗಾರಿ ಮಾಡುತ್ತಿದ್ದವರಿಂದ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದರು.  ಅಷ್ಟೇ ಅಲ್ಲದೆ ಮೊಪೈಡ್ ಬೈಕ್​ನಲ್ಲಿ ಹೋಗುತ್ತಿದ್ದ ಅಪ್ಪ-ಮಗನಿಗೆ ಚಾಕು ತೋರಿಸಿ ಅವರಿಂದಲೂ ಹಣ ಕಸಿದು ಬೈಕ್ ನಲ್ಲಿ ಪರಾರಿಯಾಗಲು ಯತ್ನಿಸಿದರು.

ಇದನ್ನೂ ಓದಿ:ಹೆಣ್ಣು ಮಗುವೆಂಬ ಕಾರಣಕ್ಕೆ ನವಜಾತ ಶಿಶುವಿಗೆ ನೇಣುಬಿಗಿದು ಶೌಚಾಲಯದ ಕಿಟಕಿಗೆ ಕಟ್ಟಿದ ಪಾಪಿ!

ಇದನ್ನು ಗಮನಿಸಿದ ಮನೋಜ್ ಹಾಗೂ ರಾಜೇಶ್ ಎಂಬಿಬ್ಬರು ಯುವಕರು ದರೋಡೆ ಮಾಡಿ ಓಡುತ್ತಿದ್ದವರನ್ನು ಬೈಕ್ ನಲ್ಲೇ ಬೆನ್ನತ್ತಿದ್ದರು. ಈ ವೇಳೆ ಕಳ್ಳರು  ಶರಾವತಿ ನಗರದಲ್ಲಿ ಬೈಕ್ ಬಿಟ್ಟು ಮನೆಯೊಂದಕ್ಕೆ ನುಗ್ಗಿದ್ದರು. ಮನೆ ಒಳಗೆ ಹೋದ ಮನೋಜ್ ಹಾಗೂ ರಾಜೇಶ್ ಕಳ್ಳರಿಬ್ಬರುನ್ನು ಹಿಡಿಯಲು ಯತ್ನಿಸಿದಾಗ ಓರ್ವ ಯುವಕ ಪರಾರಿಯಾಗಿದ್ದು, ಓರ್ವನನ್ನು ಸೆರೆ ಹಿಡಿದಿದ್ದಾರೆ.

ಈ ಇಬ್ಬರು ಆರೋಪಿಗಳು ಗಾಂಜಾ ಮತ್ತಿನಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಓರ್ವನನ್ನು ಯುವಕರು ದೊಡ್ಡಪೇಟೆ  ಪೊಲೀಸರ ಸುಪರ್ದಿಗೆ ನೀಡಲಾಗಿದೆ. ಪೊಲೀಸರು ಮತ್ತೋರ್ವನ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಯುವಕರ ಧೈರ್ಯ ಮತ್ತು ಸಮಯೋಚಿತ ಕೆಲಸಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.