ಗ್ರಾಮಸ್ಥರು ಮುಂದೆ ನಿಂತು ಗುಣಮಟ್ಟದ ಕಾಮಗಾರಿ ನಡೆಸಿ
Team Udayavani, Jul 3, 2021, 8:16 PM IST
ಚಾಮರಾಜನಗರ: ತಾಲೂಕಿನಶಿವಪುರ ಗ್ರಾಮಪಂಚಾಯಿತಿವ್ಯಾಪ್ತಿಯ ಕಡುವಿನಕಟ್ಟೆ ಹುಂಡಿಗ್ರಾಮದಲ್ಲಿ 65 ಲಕ್ಷ ರೂ.ವೆಚ್ಚದ ರಸ್ತೆಮತ್ತುಚರಂಡಿಅಭಿವೃದ್ಧಿಕಾಮಗಾರಿಗೆಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿ, ಕ್ಷೇತ್ರವ್ಯಾಪ್ತಿಯ ಹಲವು ಗ್ರಾಮಗಳ ಬಡಾವಣೆಗಗಳಿಗೆ ರಸ್ತೆ ಸೇರಿದಂತೆ ಸುಸಜ್ಜಿತಚರಂಡಿ ನಿರ್ಮಿಸಲಾಗಿದೆ. ಮುಂದಿನದಿನಗಳಲ್ಲಿ ರಸ್ತೆ ಮತ್ತು ಚರಂಡಿ ಸೌಲಭ್ಯಇಲ್ಲದಿರುವ ಗ್ರಾಮಗಳಿಗೂ ರಸ್ತೆಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುವುದು ಎಂದರು.
ಗ್ರಾಮಸ್ಥರು ಮುಂದೆ ನಿಂತುಚರಂಡಿ ಮತ್ತು ಗುಣಮಟ್ಟದ ರಸ್ತೆನಿರ್ಮಿಸಿಕೊಳ್ಳಬೇಕು, ಸಂಬಂಧಪಟ್ಟಗುತ್ತಿಗೆದಾರರು ನಿಗದಿತ ಅವಧಿಯಲ್ಲಿಕಾಮಗಾರಿ ಪೂರ್ಣಗೊಳಿಸಬೇಕುಎಂದು ಸೂಚಿಸಿದರು.ಇದೇ ವೇಳೆ ಗ್ರಾಮದಲ್ಲಿ 30 ಲಕ್ಷರೂ.ವೆಚ್ಚದಲ್ಲಿನಿರ್ಮಾಣವಾಗುತ್ತಿರುವಕನಕಭವನ ಕಟ್ಟಡದ ಕಾಮಗಾರಿಯನ್ನು ಶಾಸಕರು ವೀಕ್ಷಿಸಿದರು.
ಕನಿಷ್ಠ ವೇತನ ಸಲಹಾಮಂಡಳಿಮಾಜಿ ಅಧ್ಯಕ್ಷ ಉಮೇಶ್, ಗ್ರಾಪಂಅಧ್ಯಕ್ಷೆ ನಾಗಮಣಿ, ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಕುಮಾರಸ್ವಾಮಿ, ಇಂದ್ರಮ್ಮ, ಜಯಲಕ್ಷ್ಮೀ, ಮಾಜಿ ಅಧ್ಯಕ್ಷ ಕುಮಾರ್, ಮುಖಂಡರಾದ ನಾಗರಾಜು, ಶಿವಣ್ಣ, ಪಿಡಬ್ಲೂ Âಡಿ ಎಇಇ ಮಾದೇಶ್,ಎಂಜಿನಿಯರ್ ರೇಣುಕಾ ಸೇರಿದಂತೆಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ