ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ


Team Udayavani, Jul 3, 2021, 8:48 PM IST

kolara news

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನಕಾರ್ಯದರ್ಶಿಯಾಗಿ ನೇಮಕವಾಗಿರುವ ಎಸ್‌.ಚೌಡಪ್ಪ, ಜಂಟಿಕಾರ್ಯದರ್ಶಿ ಆಗಿ ನೇಮಕವಾಗಿರುವ ಸಿ.ಎಲ್‌.ಶ್ರೀನಿವಾಸಲು ಅವರನ್ನು ಜಿಲ್ಲಾ ಪ್ರೌಢಶಾಲಾ ವೃತ್ತಿ ಶಿಕ್ಷಕರ ಸಂಘದಿಂದಆತ್ಮೀಯವಾಗಿ ಸನ್ಮಾನಿಸಲಾಯಿತು.

ನಗರದ ಜಿಲ್ಲಾ ನೌಕರರ ಭವನದಲ್ಲಿ ನಡೆದಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದಪ್ರಧಾನ ಕಾರ್ಯದರ್ಶಿ ಚೌಡಪ್ಪ, ಜಿಲ್ಲೆಯಲ್ಲಿ ಎಲ್ಲಾಸರ್ಕಾರಿ ನೌಕರರನ್ನು ಸಂಘಟಿಸಿ ಒಂದಾಗಿಕರೆದೊಯ್ಯುವ ಕಾರ್ಯದಲ್ಲಿ ನಮ್ಮೊಂದಿಗೆವೃತ್ತಿ ಶಿಕ್ಷಕರು ಸಹಕಾರ ನೀಡಿ ಎಂದು ಮನವಿ ಮಾಡಿದರು.

ಪ್ರೌಢಶಾಲೆಗಳಲ್ಲಿ ದೈಹಿಕ ಹಾಗೂ ವೃತ್ತಿ ಶಿಕ್ಷಕರುಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದರ ನಿವಾರಣೆಗೆಸಂಘಟಿತ ಹೋರಾಟ ಅಗತ್ಯವಾಗಿದೆ. ಈ ಕಾರ್ಯದಲ್ಲಿ ಸಂಘದಅಧ್ಯಕ್ಷ ಜಿ.ಸುರೇಶ್‌ಬಾಬು ಅವರ ಕೈಬಲಪಡಿಸೋಣ, ನಾವೆಲ್ಲಾಸದಾ ನಿಮ್ಮೊಂದಿಗೆ ಇರುತ್ತೇವೆ ಎಂದು ಭರವಸೆ ನೀಡಿದರು.

ಜಂಟಿ ಕಾರ್ಯದರ್ಶಿ ಸಿ.ಎಲ್‌.ಶ್ರೀನಿವಾಸಲು ಮಾತನಾಡಿ,ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ನೇತೃತ್ವದಲ್ಲಿ ಎಲ್ಲಾಇಲಾಖೆಗಳ ನೌಕರರು, ಶಿಕ್ಷಕರು ಸೇರಿ ಎಲ್ಲರನ್ನು ಒಟ್ಟಾಗಿಕರೆದೊಯ್ಯುವ ಕೆಲಸವಾಗುತ್ತಿದೆ. ಜತೆಗೆ ರಾಜ್ಯದಲ್ಲೂ ನೌಕರರಸಂಘಕ್ಕೆಕ್ರಿಯಾಶೀಲಅಧ್ಯಕ್ಷರಾಗಿಷಡಕ್ಷರಿಅವರುಇರುವುದರಿಂದನಮ್ಮ ಸಮಸ್ಯೆಗಳು ಅತಿ ಶೀಘ್ರ ಕೊನೆಯಾಗುತ್ತವೆ ಎಂದುಹೇಳಿದರು.

ವೃತ್ತಿ ಶಿಕ್ಷಕರು ಸಂಘಟಿತವಾಗಿದ್ದು, ಎಲ್ಲಾ ಸಮಸ್ಯೆಗಳನಿವಾರಣೆಗೆ ಒಗ್ಗಟ್ಟಾಗಿ ಹೋರಾಡಲು ಸಂಕಲ್ಪ ಮಾಡಿದ್ದೇವೆ ಎಂದಅವರು, ವೇತನ ತಾರತಮ್ಯ, ಹಳೆ ಪಿಂಚಣಿ ವ್ಯವಸ್ಥೆ ಮತ್ತಿತರಸಮಸ್ಯೆಗಳಿಗೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದರು.ಸಂಘದ ಚಟುವಟಿಕೆಗಳಿಗೆ ಸದಾ ನೆರವುನೀಡುತ್ತಾ ಬಂದಿರುವ ಚೌಡಪ್ಪ ಅವರನ್ನುಸ್ಮರಿಸಿದ ಅವರು, ಮುಂದಿನ ದಿನಗಳಲ್ಲಿ ವೃತ್ತಿಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ನಮ್ಮೊಂದಿಗೆನೌಕರರ ಸಂಘವೂ ನಿಲ್ಲಲಿದೆ ಎಂದುತಿಳಿಸಿದರು.

ಶಿಕ್ಷಣ ಇಲಾಖೆ ವೃತ್ತಿ ಶಿಕ್ಷಣ ಪರಿವೀಕ್ಷಕಬಿ.ವೆಂಕಟೇಶಪ್ಪ, ವೃತ್ತಿ ಶಿಕ್ಷಕರ ಸಂಘಕ್ಕೆ ಚೌಡಪ್ಪ ಮತ್ತುಶ್ರೀನಿವಾಸಲು ಸದಾ ಬೆನ್ನೆಲುಬಾಗಿ ನಿಂತಿದ್ದಾರೆ. ಅವರಿಗೆ ಮತ್ತಷ್ಟುಅವಕಾಶಗಳು ಸಿಗಲಿ ಮತ್ತು ವೃತ್ತಿಶಿಕ್ಷಕರೊಬ್ಬರಿಗೆ ನೌಕರರಸಂಘದಲ್ಲಿ ಪದಾಧಿಕಾರಿಯಾಗುವ ಅವಕಾಶ ಸಿಕ್ಕಿರುವುದುನಮಗೆಲ್ಲಾ ಖುಷಿ ತಂದಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷನಾಗರಾಜ್‌ ವಹಿಸಿದ್ದು, ಸಂಘದ ಪ್ರಧಾನ ಕಾರ್ಯದರ್ಶಿಮಾರ್ಕಂಡೇಶ್ವರ್‌, ಖಜಾಂಚಿ ಆಂಜಿನಪ್ಪ, ಪದಾಧಿಕಾರಿಗಳಾದನಾಗರಾಜ್‌, ಚಲಪತಿ, ತಿಪ್ಪೇಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.