ಕೊರೊನಾ ಶವ ಸಂಸ್ಕಾರಕ್ಕೆ ಹಣ, ಅಧಿಕಾರಿಗಳ ಜಾಣಮೌನ


Team Udayavani, Jul 4, 2021, 8:58 PM IST

covid news

ಕೆಂಪರಾಜು ಜಿ.ಆರ್‌.

ಗುಬ್ಬಿ: ಕೋವಿಡ್‌ 2ನೇ ಅಲೆಯಿಂದ ಇಡೀರಾಜ್ಯವೇ ಲಾಕ್‌ಡೌನ್‌ ಆದ ಸಂದರ್ಭದಲ್ಲಿಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾಪಾಸಿಟಿವ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಮಾಡಲು ಆಸ್ಪತ್ರೆ ಅಧಿಕಾರಿಗಳು, ಸಿಬ್ಬಂದಿಸೋಂಕಿತರ ಕುಟುಂಬದಿಂದ 20 ಸಾವಿರ ರೂ.ತೆಗೆದುಕೊಂಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಮೃತರ ಶವ ಪ್ಯಾಕ್‌ ಮಾಡುವುದಕ್ಕೆ ಎರಡು ಸಾವಿರ ರೂ., ಸಂಸ್ಕಾರಕ್ಕೆ 18 ಸಾವಿರ ರೂ. ನೀಡಿದರೆ ಆಸ್ಪತ್ರೆ ಕೆಲ ಡಿ.ಗ್ರೂಪ್‌ ನೌಕರರು ಹಾಗೂಆ್ಯಂಬುಲೆನ್ಸ್‌ ಚಾಲಕರು ನಿಮ್ಮ ಗ್ರಾಮಕ್ಕೆ ಬಂದುಶವಸಂಸ್ಕಾರ ಮಾಡುತ್ತಾರೆ ಎಂದು ನಂಬಿಸಿ, ಆಸ್ಪತ್ರೆಅಧಿಕಾರಿಗಳು, ಸಿಬ್ಬಂದಿ ಇಂತಹ ಪಾಪ ಕೃತ್ಯದಲ್ಲಿತೊಡಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸ್ವಯಂ ಸೇವಕರಿಗೆ ಬೆದರಿಕೆ: ಪಟ್ಟಣದ ಸಾರ್ವಜನಿಕಆಸ್ಪತ್ರೆಯಕೋವಿಡ್‌ಕೇರ್‌ನಲ್ಲಿಕೆಲಸ ನಿರ್ವಹಿಸುವಕೆಲ ಸಿಬ್ಬಂದಿ ಮತ್ತು ಕೆಲ ಹೊರಗುತ್ತಿಗೆ ವಾಹನಚಾಲಕರು ಕೋವಿಡ್‌ ಸೋಂಕಿನಿಂದ ಮೃತಪಟ್ಟವರಶವ ಸಂಸ್ಕಾರವನ್ನು ಉಚಿತವಾಗಿ ಮಾಡಲು ಬರುವಸ್ವಯಂ ಸೇವಕರಿಗೆ ಸರ್ಕಾರಿ ಆಸ್ಪತ್ರೆಗೆ ಬರಕೂಡದುನಾವೇ ಅಂತ್ಯಸಂಸ್ಕಾರ ಮಾಡುತ್ತೇವೆ. ಆಸ್ಪತ್ರೆಯ ಕೆಲ ಸಿಬ್ಬಂದಿ ಮೃತರ ಕುಟುಂಬದ ನೆರವಿಗೆ ಧಾವಿಸುವಸ್ವಯಂಸೇವಕರ ಗುಂಪಿಗೆ ಹೆದರಿಸಿ, ಅವರನ್ನುವಾಪಾಸ್‌ ಕಳುಹಿಸಿ ಮೃತರ ಕುಟುಂಬದ ಸದಸ್ಯರಜತೆ ಇಲ್ಲಿಗೆ ಯಾರು ಕೂಡ ಅಂತ್ಯಕ್ರಿಯೆ ಮಾಡಲುಬರುವುದಿಲ್ಲವೆಂದು ಕುಟುಂಬದವರಿಂದ ದುಪ್ಪಟ್ಟುಹಣ ಪಡೆದು ಮೃತರ ಗ್ರಾಮಕ್ಕೆ ತೆರಳಿ ಅಂತ್ಯಕ್ರಿಯೆನಡೆಸುವ ಮೂಲಕ ಸಂಕಷ್ಟದಲ್ಲಿರುವ ಕುಟುಂಬಗಳಿಂದ ಹಣ ಪಡೆದುಕೊಂಡಿರುವುದಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವೈದ್ಯಾಧಿಕಾರಿಯ ಜಾಣ ಮೌನ: ಸಾರ್ವಜನಿಕಆಸ್ಪತ್ರೆಯಲ್ಲಿ ಕೋವಿಡ್‌ ಸಂದರ್ಭದಲ್ಲಿ ಹಲವುಭ್ರಷ್ಟ ದಂಧೆಗಳು ನಡೆಯುತ್ತಿದ್ದರೂ, ಈ ಎಲ್ಲಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ಬೆಂಬಲನೀಡುತ್ತಾ, ಆಡಳಿತ ವೈದ್ಯಾಧಿಕಾರಿ ಜಾಣಮೌನವಹಿಸಿರುವುದು ಕೆಲ ಭ್ರಷ್ಟ ಸಿಬ್ಬಂದಿಗೆ ಶ್ರೀರಕ್ಷೆಯಾಗಿರುವುದಕ್ಕೆ ಸಾಕ್ಷಿಯೆಂಬಂತಿದೆ. ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಹಾಗೂ ಕೆಲ ಭ್ರಷ್ಟಸಿಬ್ಬಂ ಕೋವಿಡ್‌ ಸಂಕಷ್ಟದ ಸಮಯವನ್ನು ಲಾಭದಾಯಕ ಕೆಲಸವನ್ನಾಗಿ ಮಾಡಿಕೊಂಡಿರುವುದಕ್ಕೆಜನರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.ಕರೆ ಸ್ವೀಕರಿಸದ ತಹಶೀಲ್ದಾರ್‌: ಸಾರ್ವಜನಿಕಆಸ್ಪತ್ರೆಯಲ್ಲಿ ನಡೆಯುತ್ತಿರುವ ಈ ಅಕ್ರಮದ ಬಗ್ಗೆಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಕರೆ ಮಾಡಿದರೂ ತಹಶೀಲ್ದಾರ್‌ ಡಾ.ಪ್ರದೀಪ್‌ ಕುಮಾರ್‌ಹಿರೇಮs… ಅವರುಕರೆ ಸ್ವೀಕರಿಸಲಿಲ್ಲ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.