ಕಾಂಗ್ರೆಸ್ ನಲ್ಲಿದ್ದವರಿಗೆ ನೆಲೆಯಿಲ್ಲ, ಸೇರುವವರ ಬಗ್ಗೆ ಕನಸು ಕಾಣುತ್ತಿದ್ದಾರೆ: ಸಿ.ಟಿ.ರವಿ


Team Udayavani, Jul 5, 2021, 1:19 PM IST

ct-ravi

ಚಿಕ್ಕಮಗಳೂರು : ಕಾಂಗ್ರೆಸ್ ಉರಿಯುವ ಮನೆ ಎಂದು ಅಂಬೇಡ್ಕರ್ ಹೇಳಿದ್ದರು  ಅಲ್ಲಿಗೆ ಹೋದವರನ್ನು ಭಸ್ಮ ಮಾಡುತ್ತದೆ ಎನ್ನುವುದು ಅವರ ಉದ್ದೇಶ. ಕಾಂಗ್ರೆಸ್ ನಲ್ಲಿ ಇದ್ದವರಿಗೆ ನೆಲೆಯಿಲ್ಲ, ಬೇರೆಯವರು ಬರುವ ಹಗಲುಕನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಂದ 14 ಜನರಿಗೆ ಡಿಕೆಶಿ ಫೋನ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇಶದ ಉದ್ಧಗಲಕ್ಕೂ ತುಂಬಾ ಜನ ಕಾಂಗ್ರೆಸ್ ಪಕ್ಷ ಬಿಡುತ್ತಿದ್ದಾರೆ, ಮತ್ತೆ ಯಾರು ಸೇರುತ್ತಾರೆ? ಬಿಜೆಪಿ ಅಧಿಕಾರದಲ್ಲಿದೆ, ಚುನಾವಣೆಗೆ ಇನ್ನೂ ಎರಡು ವರ್ಷವಿದೆ, ಸಿಎಂ ಕುರ್ಚಿಗೆ ಕಿತ್ತಾಡುವ ಸ್ಥಿತಿಯಲ್ಲಿರುವಾಗ ಅಲ್ಲಿಗೆ ಯಾರು ಹೋಗುತ್ತಾರೆ. ಯಾರು ಕೂಡ ರಾತ್ರಿ ಕಂಡ ಬಾವಿಗೆ ಹಗಲು ಬೀಳುವುದಿಲ್ಲ ಎಂದರು.

ಇದನ್ನೂ ಓದಿ:ಬಿಎಸ್ ವೈ ಧೂಳಿಗೆ ಸಮನಿಲ್ಲದವರು ಟೀಕೆ ಮಾಡುತ್ತಿದ್ದಾರೆ: ಸೋಮಶೇಖರ್ ಫುಲ್ ಗರಂ

ಬಿಜೆಪಿಗೆ ಬಂದಿರುವವರು ಕಾಂಗ್ರೆಸ್ ಬೇಡ ಎಂದು ಬಂದಿದ್ದಾರೆ, ಅಂಥದ್ದರಲ್ಲಿ ಮತ್ತೆ ಹೋಗ್ತಾರಾ?  ದೇಶದ ಉದ್ಧಗಲಕ್ಕೂ ತುಂಬಾ ಮಂದಿ ಕಾಂಗ್ರೆಸ್ಸಿಗರೇ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ಟಾಪ್ ನ್ಯೂಸ್

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

June. 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

June 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

kejriwal

AAP ಆರೋಪ; ಸಿಎಂ ಕೇಜ್ರಿಗೆ ಜೈಲಿನಲ್ಲಿ ಕೂಲರ್‌ ನೀಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡವರು ಶಾಮೀಲು: ವಿಜಯೇಂದ್ರ ಆರೋಪ

ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡವರು ಶಾಮೀಲು: ವಿಜಯೇಂದ್ರ ಆರೋಪ

ಮಹಿಳೆಯರಿಂದ ವಿಚಾರಣೆಗೆ ಪ್ರಜ್ವಲ್‌ ಆಕ್ಷೇಪ

ಮಹಿಳೆಯರಿಂದ ವಿಚಾರಣೆಗೆ ಪ್ರಜ್ವಲ್‌ ಆಕ್ಷೇಪ

CM Siddaramaiah ನಾಗೇಂದ್ರ ರಾಜೀನಾಮೆ ಬಗ್ಗೆ ವರದಿ ಬಳಿಕ ನಿರ್ಧಾರ

CM Siddaramaiah ನಾಗೇಂದ್ರ ರಾಜೀನಾಮೆ ಬಗ್ಗೆ ವರದಿ ಬಳಿಕ ನಿರ್ಧಾರ

ಡಿಕೆಶಿ ಕಡೆ ನೋಡದ ಎಚ್‌ಡಿಕೆ; ಸಿದ್ದರಾಮಯ್ಯಗೆ ನಮಸ್ಕರಿಸಿ ತೆರಳಿದ ಎಚ್‌ಡಿಕೆ

ಡಿಕೆಶಿ ಕಡೆ ನೋಡದ ಎಚ್‌ಡಿಕೆ; ಸಿದ್ದರಾಮಯ್ಯಗೆ ನಮಸ್ಕರಿಸಿ ತೆರಳಿದ ಎಚ್‌ಡಿಕೆ

ನಿರೀಕ್ಷಣ ಜಾಮೀನು ಕೋರಿ ಭವಾನಿ ಹೈಕೋರ್ಟ್‌ಗೆ ಅರ್ಜಿ

ನಿರೀಕ್ಷಣ ಜಾಮೀನು ಕೋರಿ ಭವಾನಿ ಹೈಕೋರ್ಟ್‌ಗೆ ಅರ್ಜಿ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

Amit Shah

FIR ನಿಂದ ಅಮಿತ್‌ ಶಾ ಹೆಸರು ಕೈಬಿಟ್ಟ ಪೊಲೀಸರು

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

NIA (2)

ISIS ಜತೆ ನಂಟು: 17 ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.