ಬಾಗಿಲು ತೆರೆದ ದೇಗುಲಗಳು, ಬೆರಳೆಣಿಕೆಯಷ್ಟು ಭಕ್ತರು


Team Udayavani, Jul 6, 2021, 1:45 PM IST

ಬಾಗಿಲು ತೆರೆದ ದೇಗುಲಗಳು, ಬೆರಳೆಣಿಕೆಯಷ್ಟು ಭಕ್ತರು

ಶ್ರೀರಂಗಪಟ್ಟಣ: ಕಳೆದ ಎರಡು ತಿಂಗಳಿಂದ ಶ್ರೀರಂಗಪಟ್ಟಣದ ಪ್ರಸಿದ್ಧ ರಂಗನಾಥ ಹಾಗೂ ಗಂಜಾಂ ನಿಮಿಷಾಂಭದ ದೇಗುಲಗಳು ಕೊರೊನಾ ಹಾಗೂ ಲಾಕ್‌ಡೌನ್‌ ಕಾರಣದಿಂದ ಬಾಗಿಲು ಮುಚ್ಚಿದ್ದವು. ಕೊರೊನಾ ಲಾಕ್‌ಡೌನ್‌ ಸ್ಥಗಿತ ಗೊಳಿಸಿ ಕೊರೊನಾ ನಿಯಮ ಪಾಲಿಸಿ ಸೋಮ ವಾರದಿಂದ ದೇಗುಲಗಳ ಬಾಗಿಲು ತೆರೆಯಲು ಸರ್ಕಾರ ಆದೇಶ ಮಾಡಿತ್ತು.

ಸೋಮವಾರ ಮತ್ತೆ ಜಿಲ್ಲಾಧಿಕಾರಿಗಳ ಆದೇಶ ಪಡೆದು ಶ್ರೀರಂಗನಾಥ ಹಾಗೂ ಗಂಜಾಂ ನಿಮಿ ಷಾಂಬ ದೇವಾಲಯಗಳನ್ನು ಆಯಾ ದೇವಾಲಯದಕಾರ್ಯನಿರ್ವಹಣಾಧಿಕಾರಿಗಳಮೂಲಕ ತಡವಾಗಿಯಾದರೂ ಅರ್ಚಕರು ತೆರೆದು ದಿನ ನಿತ್ಯದ ಪೂಜೆ ಆರಂಭಿಸಿದ್ದಾರೆ. ಮುನ್ನೂರಕ್ಕೂ ಹೆಚ್ಚು ಮಂದಿ ದೇವಿ ದರ್ಶನ ಪಡೆದಿದ್ದಾರೆ.

ಶ್ರೀರಂಗಪಟ್ಟಣದ ವಿವಿಧ ದೇವಾಲಯಗಳಿಗೆ ಪ್ರತಿನಿತ್ಯ ಈ ಹಿಂದಿನ ದಿನಗಳಲ್ಲಿ ಸಾವಿರಾರು ಮಂದಿ ದೇವರ ದರ್ಶನ ಪಡೆದು ಹೋಗುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್‌ನಿಂದ ಮುಚ್ಚಿದ್ದ ದೇವಾಲಯಗಳು ತೆರೆದಾಗ ಕಡಿಮೆ ಸಂಖ್ಯೆಯಲ್ಲಿಭಕ್ತರು ದೇವರ ದರ್ಶನ ಪಡೆಯಲು ಆಗಮಿಸಿದರು.

ಭಕ್ತರಿಗೆ ಕೊರೊನಾ ನಿಯಮ: ದೇವಾಲಯ ಪ್ರವೇಶ ದ್ವಾರದಲ್ಲಿ ಭಕ್ತರಿಗೆ ಮಾಸ್ಕ್ ಧರಿಸಲುಸೂಚನೆ, ಕೈಗೆ ಸ್ಯಾನಿಟೈಸರ್‌ ಹಾಕಿ, ಟೆಂಪರೇಚರ್‌ ಪರಿಶೀಲಿಸಿ ಕೊರೊನಾ ನಿಯಮದಂತೆ ದೇವರ ದರ್ಶನಕ್ಕೆ ಭಕ್ತರನ್ನು ಒಳ ಬಿಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಲು ನಮ್ಮ ಸಿಬ್ಬಂದಿಗಳು ದೇವಾಲಯ ಪ್ರವೇಶ ದ್ವಾರದ ಬಳಿ ಮಾಹಿತಿ ನೀಡುತ್ತಿದ್ದು, ಭಕ್ತರಿಗೆ ಮಂಗಳಾರತಿ ಮಾತ್ರ ನೀಡ ಲಾಗುತ್ತಿದೆ. ಸದ್ಯಕ್ಕೆ ತೀರ್ಥಪ್ರಸಾದ, ವಿಶೇಷ ಪೂಜೆಯ ಸೇವೆ ರದ್ದು ಮಾಡಲಾಗಿದೆ. ದೇವಾಲಯ ತೆರೆದ ಮೊದಲ ದಿನಶ್ರೀನಿಮಿಷಾಂಬ ದೇವಾಲಯಕ್ಕೆ ಸುಮಾರು 300 ಮಂದಿ ಭಕ್ತರು ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಮೇಲ್ವಿಚಾರಕ ಸೂರ್ಯನಾರಾಯಣ್‌ ಭಟ್‌ ತಿಳಿಸಿದ್ದಾರೆ.

ಪ್ರಸಿದ್ಧ ಶ್ರೀರಂಗನಾಥ ಹಾಗೂ ಗಂಜಾಂನಿಮಿಷಾಂಭ ದೇವಾಲಯಕ್ಕೆ ರಾಜ್ಯವು ಸೇರಿದಂತೆ ಹೊರ ರಾಜ್ಯಗಳಲ್ಲಿನ ಹೆಚ್ಚಿನ ಭಕ್ತರಿದ್ದಾರೆ. ಈ ಹಿಂದೆ ಪ್ರತಿ ನಿತ್ಯ ಈ ದೇಗುಲಕ್ಕೆ ಸಾವಿರಾರುಸಂಖ್ಯೆಯ ಭಕ್ತರು ಸೇರಿದಂತೆ ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ ಇದೀಗ ಕೊರೊನಾ ಆತಂ ಕದ ಕಾರಣದಿಂದ ಭಕ್ತರು ಸೇರಿದಂತೆ ಇನ್ನು ಪ್ರವಾಸಿಗರು ಇತ್ತ ಆಗಮಿಸ್ತಿಲ್ಲ. ಭಕ್ತರಿಲ್ಲದ ಕಾರಣಕ್ಕೆ ದೇ ವಾಲಯದ ಆವರಣ ಬೆರಳಣಿಕೆ ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ ªರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.