ಡೆಲ್ಟಾ: ಭಾರತ, ಬ್ರಿಟನ್, ಪೋರ್ಚುಗಲ್ ಪ್ರಯಾಣಿಕರ ಮೇಲಿನ ನಿರ್ಬಂಧ ತೆರವುಗೊಳಿಸಿದ ಜರ್ಮನಿ

ರೂಪಾಂತರಿ ತಳಿಯಿಂದ ಕಂಗೆಟ್ಟಿರುವ ದೇಶಗಳ ಪ್ರಯಾಣಿಕರ ಮೇಲಿನ ನಿಷೇಧ ತೆಗೆದು ಹಾಕುವ ಸಾಧ್ಯತೆ ಇದೆ

Team Udayavani, Jul 6, 2021, 2:51 PM IST

ಡೆಲ್ಟಾ: ಭಾರತ, ಬ್ರಿಟನ್, ಪೋರ್ಚುಗಲ್ ಪ್ರಯಾಣಿಕರ ಮೇಲಿನ ನಿರ್ಬಂಧ ತೆರವುಗೊಳಿಸಿದ ಜರ್ಮನಿ

ಬರ್ಲಿನ್: ಕೋವಿಡ್ 19ರ ಡೆಲ್ಟಾ ರೂಪಾಂತರ ಸೋಂಕು ಹರಡಿದ್ದ ಬ್ರಿಟನ್, ಭಾರತ ಮತ್ತು ಇತರ ಮೂರು ದೇಶಗಳ ಪ್ರಯಾಣಿಕರ ಮೇಲಿನ ನಿಷೇಧವನ್ನು ರದ್ದುಪಡಿಸಿರುವುದಾಗಿ ಜರ್ಮನಿಯ ಆರೋಗ್ಯ ಏಜೆನ್ಸಿ ತಿಳಿಸಿದೆ.

ಇದನ್ನೂ ಓದಿ:ಜನಸಂಖ್ಯಾ ಸ್ಫೋಟದಿಂದ ಸಂಪನ್ಮೂಲ ಕೊರತೆ, ಹಲವು ಸಮಸ್ಯೆ ಉದ್ಭವ

ಡೆಲ್ಟಾ ರೂಪಾಂತರ ತಳಿ ಸೋಂಕು ಹೊಂದಿರುವ ದೇಶಗಳೆಂದು ಪಟ್ಟಿ ಮಾಡಲಾಗಿರುವ ಭಾರತ, ನೇಪಾಳ, ರಷ್ಯಾ, ಪೋರ್ಚುಗಲ್ ಮತ್ತು ಬ್ರಿಟನ್ ಅನ್ನು ಬುಧವಾರದಿಂದ ಹೆಚ್ಚಿನ ಪ್ರಕರಣಗಳ ದೇಶ ಎಂದು ಮರು ವಿಂಗಡಣೆ ಮಾಡಲಾಗಿದೆ ಎಂದು ರಾಬರ್ಟ್ ಕೋಚ್ ಇನ್ಸ್ ಟಿಟ್ಯೂಟ್ (ಆರ್ ಕೆಐ) ತಿಳಿಸಿದೆ.

ಈ ಬದಲಾವಣೆಯ ಪರಿಣಾಮ ಜರ್ಮನ್ ನಿವಾಸಿಗಳಲ್ಲದ ಪ್ರಯಾಣಿಕರ ಪ್ರಯಾಣದ ಮೇಲಿನ ನಿಷೇಧವನ್ನು ತೆಗೆದು ಹಾಕಿದಂತಾಗಿದ್ದು, ಕ್ವಾರಂಟೈನ್ ಮತ್ತು ಪರೀಕ್ಷೆಯ ನಿಯಮಕ್ಕೆ ಬದ್ಧರಾಗುವವರು ಜರ್ಮನಿಯನ್ನು ಸುಲಭವಾಗಿ ಪ್ರವೇಶಿಸಬಹುದಾಗಿದೆ ಎಂದು ವಿವರಿಸಿದೆ.

ತವರು ನೆಲದಲ್ಲಿ ಕೋವಿಡ್ ನ ನೂತನ ರೂಪಾಂತರಿ ತಳಿ ಹರಡದಿರುವ ನಿಟ್ಟಿನಲ್ಲಿ ಜರ್ಮನಿ ರೂಪಾಂತರಿ ವೈರಸ್ ಪ್ರಕರಣಗಳ ದೇಶಗಳ ಪಟ್ಟಿಯನ್ನು ಮಾಡಿ ಪ್ರಯಾಣಿಕರ ಮೇಲೆ ನಿರ್ಬಂಧ ವಿಧಿಸಿತ್ತು.

ಕಳೆದ ವಾರ ಜರ್ಮನಿ ಆರೋಗ್ಯ ಸಚಿವ ಜೆನ್ಸ್ ಸ್ಪಾನ್, ಡೆಲ್ಟಾ ರೂಪಾಂತರ ದೇಶದಲ್ಲಿ ಕ್ಷಿಪ್ರವಾಗಿ ಹರಡುತ್ತಿದೆ. ಆದರೆ ಕೋವಿಡ್ 19 ರೂಪಾಂತರಿ ತಳಿಯಿಂದ ಕಂಗೆಟ್ಟಿರುವ ದೇಶಗಳ ಪ್ರಯಾಣಿಕರ ಮೇಲಿನ ನಿಷೇಧ ತೆಗೆದು ಹಾಕುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.