ಸ್ಮಾರ್ಟ್‌ ಸಿಟಿ ನಿರ್ಮಿಸುವ ಕನಸು ಶೀಘ್ರ ನನಸು: ಅಪ್ಪು ಗೌಡ


Team Udayavani, Jul 6, 2021, 6:39 PM IST

d್ಗಹಜ್ದಸಅಅಸದ್ಗಹ

ಕಲಬುರಗಿ: ಮಹಾನಗರಕ್ಕೆ ಅವಶ್ಯಕ ತಕ್ಕಂತೆ ಆಧುನಿಕ ಯೋಜನೆ ಹಾಗೂ ಕಾರ್ಯ ಕೈಗೊಳ್ಳುವ ಮೂಲಕ ಸ್ಮಾರ್ಟ್‌ಸಿಟಿ ಕನಸು ನನಸು ಮಾಡಲು ಉದ್ದೇಶಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ ಹೇಳಿದರು.

ಮಹಾತ್ಮಾಗಾಂಧಿ  ನಗರ ವಿಕಾಸ ಯೋಜನೆ ಅಡಿಯಲ್ಲಿ ದಕ್ಷಿಣ ಮತಕ್ಷೇತ್ರದ ವಾರ್ಡ್‌ ನಂ.55 ರಲ್ಲಿ ಬರುವ ಗಣೇಶ ನಗರ ಮತ್ತು ಬ್ಯಾಂಕ್‌ ಕಾಲೋನಿಯಲ್ಲಿ 1 ಕೋಟಿ ಸಿ.ಸಿ ರಸ್ತೆ, ಮಾನಕರ ಲೇಔಟ್‌ನಲ್ಲಿ 1.50 ಕೋಟಿ ಡಾಂಬರೀಕರಣ ರಸ್ತೆ ಹಾಗೂ ಜಗಜ್ಯೋತಿ ನಗರದಲ್ಲಿ 1.50 ಸಿ.ಸಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಅಮೃತ ಯೋಜನೆ, 24/7 ಕುಡಿಯುವ ನೀರಿನ ಯೋಜನೆ, ಸಿಆರ್‌ಎಫ್‌ ಯೋಜನೆ ಹಾಗೂ ಮಹಾತ್ಮಾ ಗಾಂಧಿ  ನಗರ ವಿಕಾಸ ಯೋಜನೆಯಡಿಯಲ್ಲಿ ಅನುದಾನವನ್ನು ಮಂಜೂರು ಮಾಡಿಸಿ ಕಲಬುರಗಿ ಮಹಾನಗರವನ್ನು ಸ್ಮಾಟ್‌ ìಸಿಟಿಯನ್ನಾಗಿ ನಿರ್ಮಾಣ ನಿರ್ಮಿಸುವ ಕನಸು ಹೊಂದಿದ್ದಾಗಿ ತಿಳಿಸಿದ ಅಪ್ಪುಗೌಡ, ಕಲಬುರಗಿ ಮಹಾನಗರಕ್ಕೆ 24/7 ಕುಡಿಯುವ ನೀರಿನ ಯೋಜನೆ ಕಾರ್ಯಾನುಷ್ಠಾನ ಸಂಬಂಧ ಈಗಾಗಲೇ ಸರ್ವೇ ಕಾರ್ಯ ಪ್ರಾರಂಭವಾಗಿದ್ದು, ಶೀಘ್ರದಲ್ಲಿ ಕಾಮಗಾರಿಗಳಿಗೂ ಕೂಡ ಚಾಲನೆ ನೀಡಲಾಗುವುದು ಎಂದು ವಿವರಿಸಿದರು.

ರಾಜು ವಾಡೇಕರ, ಶಿವು ಸ್ವಾಮಿ, ವಿಶ್ವನಾಥ ಸಾಲಿಮಠ, ಗುಂಡಪ್ಪ ಜಮಶೆಟ್ಟಿ, ಪ್ರಭು ಪಾಟೀಲ, ಪದ್ಮಾಜಿ ರೆಡ್ಡಿ, ನಂದಕುಮಾರ ಮಾಲಿಪಾಟೀಲ, ಶ್ರೀನಿವಾಸ ದೇಸಾಯಿ, ಧನಂಜಯ ಪೂರಿ, ಪ್ರದೀಪ ಮಾನಕರ್‌, ಮಲ್ಲಾರೆಡ್ಡಿ, ಜಗದೀಶ ಬಡಶೆಟ್ಟಿ, ಡಾ.ಕೇಶವ ಎಸ್‌.ಕಾಬಾ, ಅಪ್ಪಸಾಹೇಬ, ಬಸವರಾಜ ಬಿರಾಳ, ಶಾಂತಯ್ಯ ಹಿರೇಮಠ, ರಾಜಶೇಖರ ರೆಡ್ಡಿ, ಆದಪ್ಪ ಬಗಲಿ, ಎಸ್‌.ಎಸ್‌. ಮೈನಾಳ, ಜಯಕುಮಾರ ಮೂಲಿಮನಿ, ಸುಂದರ ಕುಲಕರ್ಣಿ, ಶಿವಾನಂದ ರೆಡ್ಡಿ ಮಾಲಿ ಪಾಟೀಲ್‌, ಪವನ ಕುಲಕರ್ಣಿ, ಸುರೇಶ ಕುಲಕರ್ಣಿ, ಕುಪೇಂದ್ರ ಶಾಹಪೂರಕರ, ರಾಜಶೇಖರ ಪಾಟೀಲ, ಈಪಾಕ ಪಟೇಲ್‌, ರಾಜು ದೇವದುರ್ಗ, ಮಜರ ಖಾನ್‌, ನಾಗರಾಜ ಸಜ್ಜನ್‌, ಅಭಿಶೇಕ, ಗುತ್ತಿಗೆದಾರ ಎಸ್‌.ಎಂ.ಪಿ ಕನ್‌ಸ್ಟ್ರಕ್ಷನ್‌ ಮಹ್ಮದ ಶಿರಾಜೋದ್ದಿನ್‌, ಕೆಎಂಪಿ ಕನ್‌ಸ್ಟ್ರಕ್ಷನ್‌ ಇಸಾಕ್‌ ಪಟೇಲ್‌ ಸಾಬ್‌ ಹಾಗೂ ಬಡಾವಣೆಯ ಹಿರಿಯ ಮುಖಂಡರಿದ್ದರು.

ಟಾಪ್ ನ್ಯೂಸ್

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.