ದಿಲೀಪ್ ಕುಮಾರ್ “ತಮ್ಮದೇ ಜೀವಿತ ಕಾಲದ ದಂತಕತೆ” : ವಿಶ್ವೇಶ್ವರ ಹೆಗಡೆ ಕಾಗೇರಿ


Team Udayavani, Jul 7, 2021, 1:39 PM IST

fgyukhge

ಬೆಂಗಳೂರು : ಇಂದು ನಿಧನ ಹೊಂದಿದ ಹಿಂದಿ ಚಿತ್ರರಂಗದ ಮೇರು ನಟ, ಬಹುಮುಖಿ ವ್ಯಕ್ತಿತ್ವದ ದಿಲೀಪ್ ಕುಮಾರ್ ಅವರು ತಮ್ಮದೇ ಜೀವಿತ ಕಾಲದ ದಂತಕತೆಯಾಗಿದ್ದರು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಸಂತಾಪ ಸಂದೇಶದಲ್ಲಿ ಅವರು, ದಿಲೀಪ್ ಕುಮಾರ್ ಅವರು ತಮ್ಮ ವೃತ್ತಿಜೀವನದಲ್ಲಿ ಯಾವುದೇ ಪಾತ್ರಕ್ಕೆ ನಿರಾಯಾಸವಾಗಿ ಜೀವತುಂಬುತ್ತಿದ್ದ ಅದ್ಭುತ ನಟರಾಗಿದ್ದರು ಎಂದು ಹೇಳಿದ್ದಾರೆ. “ದಿಲೀಪ್ ಕುಮಾರ್ ಅವರ ನಿಧನದಿಂದ, ಅದ್ಭುತ ಯುಗಾಂತ್ಯವಾಗಿದೆ” ಎಂದು ಸ್ಪೀಕರ್ ಹೇಳಿದ್ದಾರೆ.

ದಿಲೀಪ್ ಕುಮಾರ್ ಅವರು ಯಾವೇದೇ ಪಾತ್ರಕ್ಕೆ ಹೊಂದಿಕೊಳ್ಳುತ್ತಿದ್ದರು. ಆ ಪಾತ್ರದಲ್ಲಿ ಲೀನವಾಗುತ್ತಿದ್ದರು. ಆ ಅದ್ಭುತ ನಟನೆಯಿಂದಲೇ ಅವರು ತಲೆಮಾರುಗಳ ಪ್ರೇಕ್ಷಕರ, ಚಿತ್ರರಸಿಕರ ಹೃದಯದಲ್ಲಿ ನೆಲೆಸಿದ್ದಾರೆ. ಅವರ ನಟನಾ ಕೌಶಲ್ಯ, ಚೈತನ್ಯ ಮತ್ತು ಉತ್ಸುಕತೆಯಿಂದ ಕೂಡಿರುತ್ತಿತ್ತು, ಅವರು ಜನ ಮಾನಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜನರು ದಿಲೀಪ್ ಕುಮಾರ್ ಅವರ ಬಗ್ಗೆ ಅಪಾರವಾದ ಮಮಕಾರ ಹೊಂದಿದ್ದರು.

ಪ್ರತಿಯೊಬ್ಬರ ಮನೆಯಲ್ಲೂ ಅವರ ಬಗ್ಗೆ, ಅವರ ಚಿತ್ರಗಳ ಬಗ್ಗೆ ಮತ್ತು ನಟನೆಯ ಬಗ್ಗೆ ಮಾತನಾಡಲಾಗುತ್ತಿತ್ತು. ರಜತ ಪರದೆಯಲ್ಲಿನ ಅವರ ಅಭಿನಯ ವಿದೇಶೀಯರೂ ಭಾರತೀಯ ಚಲನಚಿತ್ರ ವೀಕ್ಷಿಸುವಂತೆ ಮಾಡಿತ್ತು. ಸುದೀರ್ಘ ಕಾಲ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಆ ಕ್ಷೇತ್ರದ ಪರಮೋಚ್ಚ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಗೌರವಕ್ಕೂ ಅವರು ಭಾಜನರಾಗಿದ್ದರು ಎಂದೂ ಸ್ಪೀಕರ್ ತಿಳಿಸಿದ್ದಾರೆ. ಅವರ ಅಭಿಮಾನಿಗಳಿಗೆ, ಸ್ನೇಹಿತರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.