ನಿವೇಶನ ಕೊಡಿ ಇಲ್ಲವೆ ದಯಾಮರಣಕ್ಕೆ ಅವಕಾಶ ನೀಡಿ!


Team Udayavani, Jul 7, 2021, 5:51 PM IST

ramanagara news

ರಾಮನಗರ: ಜಿಲ್ಲೆಯಕನಕಪುರ ತಾಲೂಕಿನ ಅಳ್ಳಿಮಾರನಹಳ್ಳಿ ಗ್ರಾಮದಲ್ಲಿ ವಾಸವಿರುವ ಸುಮಾರು 50 ಪರಿಶಿಷ್ಟಕುಟುಂಬಗಳಿಗೂ ಇಲ್ಲಿಯವರೆಗೂ ಒಂದು ತುಂಡುಭೂಮಿಯೂ ಇಲ್ಲ. ವಾಸಕ್ಕೆ ಭೂಮಿ ಕೊಡಿ, ಇಲ್ಲವೆದಯಾ ಮರಣಕ್ಕೆ ವಕಾಶ ಕೊಡಿ ಎಂದುಅಳ್ಳಿಮಾರನಹಳ್ಳಿಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆಮನವಿಸಲ್ಲಿಸಿದ್ದಾರೆ.

ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ್ದ 20ಕ್ಕೂ ಹೆಚ್ಚು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನುಭೇಟಿ ಮಾಡಿದ್ದರು. ತಮಗಾಗಿ ಗುರುತಿಸಲಾಗಿದ್ದಭೂಮಿಯಲ್ಲಿ ಅಲ್ಲಿನ ಗ್ರಾಮಪಂಚಾಯ್ತಿ ಆಶ್ರಯಯೋಜನೆಯಡಿಯಲ್ಲಿ ನಿವೇಶನಗಳನ್ನು ವಿಂಗಡಿಸುತ್ತಿದೆ. ಆದ್ಯತೆ ಮೇರೆಗೆ ತಮ್ಮ ಕುಟುಂಬಗಳಿಗೂ ನಿವೇಶನಕೊಡಿಸಿ ಎಂದು ಮನವಿ ಮಾಡಿದ್ದಾರೆ.

ಐದಾರು ಮಂದಿಗೆ ಮಾತ್ರ ನಿವೇಶನ:ಅಳ್ಳಿಮಾರನಹಳ್ಳಿ ಗ್ರಾಮದಲ್ಲಿ ಎಲ್ಲ ಕುಟುಂಬಗಳುಭೂ ರಹಿತರಾಗಿದ್ದಾರೆ. ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. 1972ರಲ್ಲಿ ಸದರಿ ಗ್ರಾಮದ ಸರ್ವೆನಂಬರ್‌ 40ರ ಗೋಮಾಳದಲ್ಲಿ ಅಂದು ವಾಸಿಸುತ್ತಿದ್ದಸುಮಾರು30 ಪರಿಶಿಷ್ಟ ಕುಟುಂಬಗಳಿಗೆ ತಲಾ ಎರಡುಎಕರೆ ಜಮೀನು ಹಾಗೂ ಸರ್ವೆ ನಂಬರ್‌ 14ರಲ್ಲಿತಲಾ ಒಂದೊಂದು ನಿವೇಶನಗಳನ್ನು ಕೊಡಲುತಾಲೂಕು ಆಡಳಿತ ನಿರ್ಧರಿಸಿತ್ತು.

ಇದನ್ನು ಸಹಿಸದಕೆಲವು ಮೇಲ್ಜಾತಿಯವರು ತಮ್ಮನ್ನು ಕೂಲಿ ಕೆಲಸದಿಂದಲು ಕಿತ್ತು ಹಾಕಿದರು. ಅವರ ಜಮೀನಿನ ಮೇಲೆಓಡಾಡುವುದನ್ನು ನಿಷೇಧಿಸಿದರು. ಈ ಅಪ್ಪಣೆ ಮೀರಿದವರ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದುಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿನೋವು ತೋಡಿಕೊಂಡಿದ್ದಾರೆ. ಹೀಗೆ ನಿರಂತರದೌರ್ಜನ್ಯ, ಸಾಮಾಜಿಕ ಬಹಿಷ್ಕಾರಕ್ಕೆ ಹೆದರಿ ಕೆಲವುಕುಟುಂಬಗಳು ಊರನ್ನು ತೊರೆದಿದ್ದಾರೆ. ಇನ್ನು ಕೆಲವರು ತಮಗೆ ಭೂಮಿ ಬೇಡ ಎಂದು ಬರೆದುಕೊಟ್ಟಿದ್ದಾರೆ.

ಐದಾರು ಮಂದಿಗೆ ಮಾತ್ರ ನಿವೇಶನಗಳು ಸಿಕ್ಕಿವೆಎಂದು ಗ್ರಾಮಸ್ಥರು ಮನವಿಯಲ್ಲಿ ದೂರಿದ್ದಾರೆ.ಇದೀಗ ಸರ್ವೆ ಸಂಖ್ಯೆ 40ರ ಗೋಮಾಳದಜಾಗದಲ್ಲಿ ಆಶ್ರಯ ಯೋಜನೆಯಡಿ ನಿವೇಶನಗಳನ್ನುನಿರ್ಮಾಣ ಮಾಡಲು ಸ್ಥಳೀಯ ಗ್ರಾಮ ಪಂಚಾಯ್ತಿಮುಂದಾಗಿದೆ. ಸರ್ವೆ ಸಂಖ್ಯೆ 40ರ ಭೂಮಿ ಪರಿಶಿಷ್ಟರಿಗೆ ಹಂಚಿಕೆಯಾಗಲು ಮೀಸಲಿಟ್ಟಿದ್ದ ಭೂಮಿ.ಹೀಗಾಗಿ ಇಲ್ಲಿ ಆದ್ಯತೆ ಮೇರೆಗೆ ತಮಗೆ ನಿವೇಶನಗಳನ್ನು ಕೊಡಬೇಕು, ಇಲ್ಲವಾದರೆ ಯಾತನೆಯಲ್ಲಿಜೀವನ ಸಾಗಿಸುತ್ತಿರುವ ತಮಗೆ ದಯಾಮರಣಕ್ಕೆ ಅವಕಾಶಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.