ಜಿಪಂ ಕ್ಷೇತ್ರ ಮೀಸಲಾತಿ ನಿಗದಿಗೆ ಆಗ್ರಹ


Team Udayavani, Jul 7, 2021, 6:10 PM IST

bangalore news

ದೇವನಹಳ್ಳಿ: ಚುನಾವಣಾ ಆಯೋಗ ಜನಗಣತಿ ಆಧಾರದಮೇಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ 5 ಜಿಪಂ ಕ್ಷೇತ್ರದಯಾವುದಾದರೂ 1 ಜಿಪಂ ಕ್ಷೇತ್ರವನ್ನು ಅನುಸೂಚಿತ ಪಂಗಡ(ಎಸ್‌.ಟಿ) ನಿಗದಿಪಡಿಸಬೇಕು ಎಂದು ತಾಲೂಕು ಸೊಸೈಟಿ ನಿರ್ದೇಶಕ ಹಾಗೂ ತಾಲೂಕು ವಾಲ್ಮೀಕಿ ನಾಯಕ ಸಂಘದಅಧ್ಯಕ್ಷ ಡೇರಿ ನಾಗೇಶ್‌ ಬಾಬು ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾಕ್ಷೇತ್ರದ ಜೆಡಿಎಸ್‌ ಎಸ್‌ಟಿ ವಿಭಾಗದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಪಂ 12 ಕ್ಷೇತ್ರಗಳ ಪೈಕಿ ಒಂದುಕ್ಷೇತ್ರವನ್ನು ನಿಗದಿಪಡಿಸಿದ್ದು, ಅದರಲ್ಲಿ ಪರಿಶಿಷ್ಟ ಪಂಗಡದಜನಗಣತಿ ಅನುಗುಣವಾಗಿ ಹೆಚ್ಚುವರಿಯಾಗಿ ಮತ್ತೂಂದುಕ್ಷೇತ್ರವನ್ನು ಎಸ್‌.ಟಿ.ಗೆ ಮಾಡಿ ಅಧಿಸೂಚನೆ ಹೊರಡಿಸಬೇಕು.

ಜಿಲ್ಲೆಯ 4 ತಾಲೂಕಿನಲ್ಲಿ ದೇವನಹಳ್ಳಿ ತಾಲೂಕು ವಿಧಾನಸಭಾವ್ಯಾಪ್ತಿಯಲ್ಲಿ ಪರಿಶಿಷ್ಟ ಪಂಗಡದ ಮತದಾರರು ಜನಗಣತಿಯಸಮೀಕ್ಷೆಯಂತೆ 28 ಸಾವಿರ ಮತದಾರರನ್ನು ಹೊಂದಿದೆ.ಹೊಸಕೋಟೆ ತಾಲೂಕಿನಲ್ಲಿ 7-8 ಸಾವಿರ ಜನಸಂಖ್ಯೆಹೊಂದಿದ್ದು, ಹೊಸಕೋಟೆ ಕ್ಷೇತ್ರಕ್ಕೆ ಎಸ್‌.ಟಿ. ಕ್ಷೇತ್ರವನ್ನುನೀಡಿದ್ದಾರೆ ಎಂದು ಹೇಳಿದರು.

ಅವೈಜ್ಞಾನಿಕ ಮೀಸಲಾತಿ: ರಾಜ್ಯ ಜೆಡಿಎಸ್‌ ಮುಖಂಡರವೀಂದ್ರ ಮಾತನಾಡಿ, ಚುನಾವಣಾ ಆಯೋಗ ಮತ್ತುಸರ್ಕಾರಗಳು ಅವೈಜ್ಞಾನಿಕವಾಗಿ ಮೀಸಲಾತಿ ಪ್ರಕಟಿಸಿದೆ.2001ರಲ್ಲಿಯೇ ದೇವನಹಳ್ಳಿ ತಾಲೂಕು 20 ಸಾವಿರಮತದಾರರನ್ನು ಪರಿಶಿಷ್ಟ ಪಂಗಡ ಹೊಂದಿತ್ತು ಎಂದರು.ಮೀಸಲಾತಿ ವಿರುದ್ಧ ಆಕ್ಷೇಪಣೆ: ತಾಲೂಕು ಜೆಡಿಎಸ್‌ ಎಸ್‌ಟಿವಿಭಾಗದ ಅಧ್ಯಕ್ಷ ಯರ್ತಿಗಾನಹಳ್ಳಿ ಶಿವಣ್ಣ ಮಾತನಾಡಿ, ಕಳೆದ3ಅವಧಿಯಲ್ಲಿ ತಾಲೂಕಿಗೆ ಎಸ್‌ಟಿ ಮೀಸಲಾತಿ ನೀಡಲಾಗಿತ್ತು.ಜಿಪಂಗೆ ಪರಿಶಿಷ್ಟ ಪಂಗಡಕ್ಕೆ ಒಂದು ಸ್ಥಾನವೂ ನಿಗದಿಪಡಿಸಿಲ್ಲ.

ಜಿಪಂ, ತಾಪಂ ಮೀಸಲಾತಿಗಳ ಬಗ್ಗೆ ಶಾಸಕರು ಧ್ವನಿಗೂಡಿಸಬೇಕು. ಚುನಾವಣಾ ಆಯೋಗಕ್ಕೆ ಮಾಡಿರುವ ಮೀಸಲಾತಿವಿರುದ್ಧ ಆಕ್ಷೇಪಣೆಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು. ಮಾಳಿಗೇನಹಳ್ಳಿ ಎಂಪಿಸಿಎಸ್‌ ಮಾಜಿ ಅಧ್ಯಕ್ಷ ವೆಂಕಟೇಶಮೂರ್ತಿ, ಮುಖಂಡರಾದ ರಾಮಣ್ಣ, ದಿನ್ನೆಸೋಲೂರು ಶ್ರೀನಿವಾಸ್‌,ವೆಂಕಟೇಶ್‌,ಕೃಷ್ಣಮೂರ್ತಿ,ವೀರಭದ್ರಪ್ಪ,ಚಂದ್ರಶೇಖರ್‌,ಚನ್ನಕೃಷ್ಣಪ್ಪ, ನರಸಿಂಹಮೂರ್ತಿ, ವೆಂಕಟೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.