ಇವಿಎಂ, ವಿವಿ ಪ್ಯಾಟ್ ಉಗ್ರಾಣ ಉದ್ಘಾಟನೆ
Team Udayavani, Jul 7, 2021, 6:12 PM IST
ದೇವನಹಳ್ಳಿ: ತಾಲೂಕಿನ ಬೀರಸಂದ್ರಗ್ರಾಮದ ಜಿಲ್ಲಾಡಳಿತ ಭವನದಆವರಣದಲ್ಲಿ ನಿರ್ಮಾಣವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮತಯಂತ್ರ ಹಾಗೂ ಮತಖಾತರಿ ಪಡಿಸುವ ಯಂತ್ರಗಳ (ಇವಿಎಂ, ವಿವಿ ಪ್ಯಾಟ್) ಉಗ್ರಾಣವನ್ನುಕರ್ನಾಟಕ ರಾಜ್ಯದ ರಾಜ್ಯಪಾಲ ವಿ.ಆರ್.ವಾಲಾ ವಚ್ಯುìಯಲ್ ಮೂಲಕಉದ್ಘಾಟಿಸಿದರು.
ರಾಜ್ಯ ಚುನಾವಣಾ ಆಯೋಗದಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ್ ಕುಮಾರ್, ಲೋಕೋಪಯೋಗಿ, ಬಂದರು ಮತ್ತು ಒಳನಾಡುಜಲ ಸಾರಿಗೆ ಇಲಾಖೆ ಹಾಗೂ ಗೃಹಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯೆಲ…,ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಐ.ಎಸ್.ಎನ್.ಪ್ರಸಾದ್,ಡೀಸಿ ಕೆ.ಶ್ರೀನಿವಾಸ್, ಜಿಪಂ ಸಿಇಒಎಂ.ಆರ್.ರವಿಕುಮಾರ್, ಡಾ.ಕೋನಾವಂಶಿಕೃಷ್ಣ, ಡಾ.ಜಗದೀಶ.ಕೆ. ನಾಯಕಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು