ಏಕ ಪರದೆ ಚಲನಚಿತ್ರ ಮಂದಿರಗಳಿಗೆ 2021-22 ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ


Team Udayavani, Jul 7, 2021, 9:16 PM IST

cfghgfcggfcgg

ಬೆಂಗಳೂರು : ಕೋವಿಡ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಏಕ ಪರದೆ ಚಲನಚಿತ್ರ ಮಂದಿರಗಳಿಗೆ 2021-22ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವುದಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಕಳೆದ ಸಾಲಿನಿಂದ ಕೋವಿಡ್ ಹಿನ್ನಲೆಯಲ್ಲಿ ಕನ್ನಡ ಚಲನಚಿತ್ರರಂಗ ಸಂಕಷ್ಟದಲ್ಲಿದ್ದು ಸೂಕ್ತ ಸಹಾಯ ನೀಡಬೇಕು ಎನ್ನುವ ಚಿತ್ರರಂಗದ ಬೇಡಿಕೆಗೆ ಸ್ಪಂದಿಸಿರುವ ವಾರ್ತಾ ಸಚಿವ ಸಿ.ಸಿ.ಪಾಟೀಲ್ ಹಾಗೂ ಮಾನ್ಯ ಮುಖ್ಯಮಂತ್ರಿಗಳು ಕೋವಿಡ್ ಎರಡನೆ ಅಲೆಯ ಸಂದರ್ಭದಲ್ಲಿ ಚಲನಚಿತ್ರರಂಗದ 22,000 ಕಾರ್ಮಿಕರಿಗೆ ತಲಾ ರೂ. 3,000/- ಧನಸಹಾಯ ಘೋಷಿಸಿದ್ದರು. ಪ್ರಸ್ತುತ ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಮನವಿಗೆ ಮತ್ತೊಮ್ಮೆ ಸ್ಪಂದಿಸಿರುವ ರಾಜ್ಯ ಸರ್ಕಾರ ಏಕ ಪರದೆ ಚಲನಚಿತ್ರ ಮಂದಿರಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದೆ.

ಸರ್ಕಾರದ ತೆರಿಗೆ ವಿನಾಯಿತಿಯನ್ನು ಸ್ವಾಗತಿಸಿರುವ ಕರ್ನಾಟಕ ಚಿತ್ರ ಪ್ರದರ್ಶಕರ ಸಂಘ ವಾರ್ತಾ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದೆ.

ಈ ಕುರಿತು ಮಾತನಾಡಿರುವ ವಾರ್ತಾ ಸಚಿವ ಸಿ.ಸಿ.ಪಾಟೀಲ್ ಅವರು ರಾಜ್ಯದಲ್ಲಿ ಕೋವಿಡ್-19 ಮಹಾಮಾರಿಯ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಚಲನಚಿತ್ರ ಮಂದಿರಗಳನ್ನು ಸುಮಾರು 14 ತಿಂಗಳುಗಳ ಕಾಲ ಮುಚ್ಚಲಾಗಿದ್ದು, ಇದನ್ನೇ ಜೀವನಾಧಾರವಾಗಿಸಿಕೊಂಡ ಮಾಲೀಕರು ಹಾಗೂ ನೌಕರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು.

ದೇಶದ ಅನೇಕ ರಾಜ್ಯ ಸರ್ಕಾರಗಳು ಆಸ್ತಿ ತೆರಿಗೆ ಪಾವತಿಯನ್ನು ಮನ್ನಾ ಮಾಡಿವೆ. ಮುಂಬರುವ ತಿಂಗಳುಗಳಲ್ಲಿ ಕೋವಿಡ್ 3ನೇ ಅಲೆಯ ಮುನ್ಸೂಚನೆಯ ಎಚ್ಚರಿಕೆಯನ್ನು ನೀಡಿರುವ ಕಾರಣ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವ ಸಾಧ್ಯತೆಗಳು ತೀರ ಕಡಿಮೆಯಾಗಿದ್ದು, ಈಗಾಗಲೇ ನಷ್ಟದಿಂದ ಅನೇಕ ಚಿತ್ರಮಂದಿರಗಳು ಮುಚ್ಚಿರುತ್ತವೆ.

ರಾಜ್ಯದಲ್ಲಿ ಪ್ರಸ್ತುತ 630 ಏಕಪರದೆ ಚಿತ್ರಮಂದಿರಗಳು ಅಸ್ತಿತ್ವದಲ್ಲಿದ್ದು ಅವರಿಗೆ ಸರ್ಕಾರದ ಈ ತೆರಿಗೆ ವಿನಾಯಿತಿ ಆದೇಶದಿಂದ ಸಹಾಯವಾಗಲಿದೆ ಎಂದು ತಿಳಿಸಿದ ಸಚಿವರು ಕನ್ನಡ ಚಲನಚಿತ್ರರಂಗದ ಮೇಲಿನ ಮುಖ್ಯಮಂತ್ರಿಗಳ ಕಾಳಜಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.