ಟೋಕಿಯೊ ಒಲಿಂಪಿಕ್ಸ್‌ : ಟೋಕಿಯೊ ಬೀದಿಯಲ್ಲಿ ಟಾರ್ಚ್‌ ರಿಲೇ ರದ್ದು


Team Udayavani, Jul 8, 2021, 12:11 AM IST

ಟೋಕಿಯೊ ಒಲಿಂಪಿಕ್ಸ್‌ : ಟೋಕಿಯೊ ಬೀದಿಯಲ್ಲಿ ಟಾರ್ಚ್‌ ರಿಲೇ ರದ್ದು

ಟೋಕಿಯೊ: ಕೊರೊನಾ ಮುನ್ನೆ ಚ್ಚರಿಕೆಯ ಕಾರಣ ಟೋಕಿಯೊ ಒಲಿಂಪಿಕ್ಸ್‌ ಸಂಘಟನಾ ಸಮಿತಿ ಇನ್ನೊಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಟೋಕಿಯೊ ಬೀದಿಗಳಲ್ಲಿ ಸಾಗುವ ಒಲಿಂಪಿಕ್ಸ್‌ ಜ್ಯೋತಿ ರಿಲೇ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಶುಕ್ರವಾರದಿಂದ ರಿಲೇಯನ್ನು ಸಾರ್ವಜನಿಕ ಸ್ಥಳಗಳ ಬದಲು ಆಯ್ದ ಕೆಲೆವà ಸ್ಥಳಗಳಲ್ಲಿ ತೀರಾ ಖಾಸಗಿಯಾಗಿ ನಡೆಸಲು ಉದ್ದೇಶಿಸಲಾಗಿದೆ. ಬುಧವಾರ ಟೋಕಿಯೊ ಸಿಟಿ ಗವರ್ನ್ಮೆಂಟ್‌ ಈ ಪ್ರಕಟನೆ ಹೊರಡಿಸಿದ್ದು, ಜು. 23ರ ಉದ್ಘಾಟನಾ ಸಮಾರಂಭದ ವೇಳೆ ಬೆಳಗಲಾಗುವ ಒಲಿಂಪಿಕ್ಸ್‌ ಜ್ಯೋತಿಯನ್ನು ಮನೆಯಲ್ಲೇ ಕುಳಿತು ವೀಕ್ಷಿಸುವಂತೆ ಸೂಚಿಸಿದೆ.

ಇದನ್ನೂ ಓದಿ : ನೂತನ ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ : ಪ್ರಮುಖ ಖಾತೆಗಳ ವಿವರ : ಯಾರ್ ಯಾರಿಗೆ ಯಾವ ಖಾತೆ.?

 ಸಾರ್ವಜನಿಕರಿಗೆ ಬೇಸರ
ಒಲಿಂಪಿಕ್ಸ್‌ ಟಾರ್ಚ್‌ ರಿಲೇಗೆ ಆರಂಭದಿಂದಲೂ ವಿಘ್ನ ಒಂದೆರಗಿದ್ದು, ಇದರ ಮಹತ್ವವೇ ಹೊರಟು ಹೋಗಿದೆ ಎಂದು ಸಾರ್ವಜನಿಕರದು ಹಾಗೂ ಸಂಘಟಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಜಪಾನಿನ ಪ್ರಮುಖ ಪ್ರವಾಸಿ ತಾಣಗಳಾದ ಕೊÂಟೊ, ಹಿರೋಶಿಮಾ ನಗರಗಳಲ್ಲಿ ಒಲಿಂಪಿಕ್ಸ್‌ ಜ್ಯೋತಿ ರಿಲೇ ಸಂಚರಿಸಲೇ ಇಲ್ಲ ಎಂಬುದು ಉಲ್ಲೇಖನೀಯ.

ಮಹಿಳೆ ವಶಕ್ಕೆ
ಈ ನಡುವೆ ರಿಲೇ ಓಟಗಾರ್ತಿಯತ್ತ ವಾಟರ್‌ ಗನ್‌ನಿಂದ ದ್ರವ ಪದಾರ್ಥವನ್ನು ಚಿಮ್ಮಿಸಿದ 53 ವರ್ಷದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದ ಘಟನೆಯೂ ಸಂಭವಿಸಿದೆ. ರವಿವಾರ ಇಂಥದೊಂದು ಅನಪೇಕ್ಷಿತ ವಿದ್ಯಮಾನ ಸಂಭವಿಸಿದ ಬಳಿಕ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.
ಸಾರ್ವಜನಿಕರನ್ನು ದೂರ ಇರಿಸಲು ಇದೂ ಒಂದು ಕಾರಣವಾಗಿದೆ.

ಮ್ಯಾರಥಾನ್‌ ನಿರ್ಬಂಧ
ಇದೇ ವೇಳೆ ಒಲಿಂಪಿಕ್ಸ್‌ ಮ್ಯಾರಥಾನ್‌ ಸ್ಪರ್ಧೆ ವೇಳೆ ಮಾರ್ಗದಲ್ಲಿ ಕಾಣಿಸಿಕೊಳ್ಳದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಜನರು ಗುಂಪುಗೂಡುವುದರಿಂದ ಕೊರೊನಾ ಸೋಂಕು ಹಬ್ಬಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂಬುದು ಈ ಆತಂಕಕ್ಕೆ ಕಾರಣ.
ಉದ್ಘಾಟನಾ ಸಮಾರಂಭದಲ್ಲಿ ಕೇವಲ ಆಯ್ದ ವಿಐಪಿಗಳಿಗಷ್ಟೇ ಅವಕಾಶ ಲಭಿಸಲಿದೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.